Featured

25-03-2022 : ಇಂದಿನ ದಿನ ಭವಿಷ್ಯ -Vishwanews24

25-03-2022 : ಇಂದಿನ ದಿನ ಭವಿಷ್ಯ -Vishwanews24

ಮೇಷ : ಪಾಲುದಾರಿಕೆಯಲ್ಲಿ ಅನುಕೂಲ, ಅನಾರೋಗ್ಯ ಸಮಸ್ಯೆ, ಮಾತಿನಿಂದ ಸಮಸ್ಯೆ

ವೃಷಭ : ಸ್ವಯಂಕೃತಾಪರಾಧದಿಂದ ಸಮಸ್ಯೆ, ಉದ್ಯಮ ಕ್ಷೇತ್ರದಲ್ಲಿ ಅನುಕೂಲ, ಮಕ್ಕಳಿಂದ ಸಂಕಷ್ಟ

ಮಿಥುನ : ಸಾಲದ ನೆರವು, ಪ್ರೀತಿ ಪ್ರೇಮದ ವಿಷಯಗಳಿಗೆ ತೊಂದರೆ, ಸ್ನೇಹಿತರೊಂದಿಗೆ ಮೋಜು ಮಸ್ತಿ

ಕಟಕ : ಸಾಲದ ಚಿಂತೆ, ಆರೋಗ್ಯ ವ್ಯತ್ಯಾಸಗಳು, ಮಿತ್ರರಿಂದ ಅನುಕೂಲ

ಸಿಂಹ : ಉದ್ಯೋಗ ಲಾಭ, ನೆಮ್ಮದಿ ಭಂಗ, ಉದ್ಯೋಗದಲ್ಲಿ ನಿರಾಸಕ್ತಿ

ಕನ್ಯಾ : ವಾಹನ ಮತ್ತು ಭೂಮಿಯಿಂದ ಲಾಭ, ಉದ್ಯೋಗ ಸಮಸ್ಯೆ ಬಗೆಹರಿಯುವುದು, ಆಕಸ್ಮಿಕ ಪ್ರಯಾಣ

ತುಲಾ : ಉದ್ಯೋಗ ಬದಲಾವಣೆಯಿಂದ ಅನುಕೂಲ, ಮಾತಿನಿಂದ ಸಮಸ್ಯೆ

ವೃಶ್ಚಿಕ : ತಂದೆಯಿಂದ ಧನಾಗಮನ, ಆರೋಗ್ಯದಲ್ಲಿ ವ್ಯತ್ಯಾಸ, ಆರ್ಥಿಕ ಪರಿಸ್ಥಿತಿ ಏರುಪೇರು

ಧನಸ್ಸು : ಅನುಕೂಲಕರ ದಿವಸ, ಉದ್ಯೋಗದಲ್ಲಿ ಅತಂತ್ರ, ಆರೋಗ್ಯ ಸಮಸ್ಯೆ

ಮಕರ : ಪಾಲುದಾರಿಕೆಯಲ್ಲಿ ನಷ್ಟ, ಕೆಟ್ಟ ಆಲೋಚನೆ ಮತ್ತು ಕೆಟ್ಟ ನಿರ್ಧಾರಗಳು, ಉದ್ಯೋಗ ಒತ್ತಡಗಳಿಂದ ನಿದ್ರಾಭಂಗ

ಕುಂಭ : ಸಾಲದ ಸಹಾಯ ಲಭಿಸುವುದು, ಗೃಹ ನಿರ್ಮಾಣದ ಆಲೋಚನೆ, ಉದ್ಯೋಗದಲ್ಲಿ ಉತ್ತಮ ಅವಕಾಶ, ಮಿತ್ರರಿಂದ ಸಮಸ್ಯೆ

ಮೀನ : ಆರ್ಥಿಕ ಪರಿಸ್ಥಿತಿ ಸುಧಾರಿಸುವ ಸಂದರ್ಭ, ಆರೋಗ್ಯದಲ್ಲಿ ವ್ಯತ್ಯಾಸ, ಬ್ಯಾಂಕಿಂಗ್ ಕ್ಷೇತ್ರದವರಿಗೆ ಅನುಕೂಲ

Vishwa News 24

Recent Posts

ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ :  ಪೃಥ್ವಿರಾಜ್ ಶೆಟ್ಟಿ ಬಿಲ್ಲಾಡಿ – vishwanews24

ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ :  ಪೃಥ್ವಿರಾಜ್…

13 hours ago

ಜನಿವಾರ, ಹಿಜಾಬ್, ಉಡುದಾರ, ರುದ್ರಾಕ್ಷಿ ಹಾಕಿಕೊಳ್ಳಬಹುದು ಹೊರತು ಕೇಸರಿ ಶಾಲಿಗೆ ಅವಕಾಶ ಇಲ್ಲ : ಸಿಎಂ ಸ್ಪಷ್ಟನೆ – vishwanews24

ಸಾಂಪ್ರದಾಯಿಕ ಧಾರ್ಮಿಕ ಸಂಕೇತಗಳನ್ನು ಧರಿಸಬಹುದು, ಹೊಸದಾಗಿ ಮಾಡುವಂತಿಲ್ಲ : ಸಿಎಂ ಸ್ಪಷ್ಟನೆ ಮೈಸೂರು : "ಪ್ರಾಥಮಿಕ ತರಗತಿಯಿಂದ 12ನೇ ತರಗತಿಯವರೆಗೆ…

15 hours ago

ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ : ತಮಿಳುನಾಡು ಸರ್ಕಾರ ಆದೇಶ – vishwanews24

ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ :  ಸಿಎಂ ವಿಜಯ್ ಸರ್ಕಾರ ಆದೇಶ ಚೆನ್ನೈ: ಇನ್ನು ಮುಂದೆ…

15 hours ago

ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್‌ ರಾಜಣ್ಣ – vishwanews24

ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್‌ ರಾಜಣ್ಣ ನಾನು ಮೋದಿಯವರನ್ನು ಹೊಗಳುತ್ತಿಲ್ಲ.…

15 hours ago

ಸಕ್ಕರೆ ರಫ್ತಿಗೆ ಸೆ.30 ರವರೆಗೆ ಸಂಪೂರ್ಣ ನಿಷೇಧ ಹೇರಿದ ಸರ್ಕಾರ – vishwanews24

ಸಕ್ಕರೆ ರಫ್ತಿಗೆ ಸೆ.30 ರವರೆಗೆ ಸಂಪೂರ್ಣ ನಿಷೇಧ ಹೇರಿದ ಸರ್ಕಾರ ನವದೆಹಲಿ: ದೇಶೀಯ ಮಾರುಕಟ್ಟೆಯಲ್ಲಿ ಸಕ್ಕರೆ ಬೆಲೆಯನ್ನು ನಿಯಂತ್ರಿಸಲು ಮತ್ತು…

16 hours ago

ಹಿಜಬ್‌ಗೆ ಅವಕಾಶ :ಪ್ರಣಾಳಿಕೆಯಲ್ಲಿ ಸಮಾನತೆಯ ಮಾತು ಕೊಟ್ಟಿದ್ವಿ , ಯಾವುದೇ ಕಾರಣಕ್ಕೂ ಆದೇಶ ವಾಪಸ್ ಪಡೆಯಲ್ಲ : ಮಧು ಬಂಗಾರಪ್ಪ – vishwanews24

ಹಿಜಬ್ ಬಗ್ಗೆ ಮಾತಾಡುವ ಬಿಜೆಪಿಯವರು  ನೀಟ್ ಬಗ್ಗೆ ಮಾತಾಡಲಿ : ಮಧು ಬಂಗಾರಪ್ಪ ಆಕ್ರೋಶ ಬೆಂಗಳೂರು: ಹಿಜಬ್ ಬಗ್ಗೆ ಮಾತಾಡುವ…

16 hours ago