Featured

25-04-2022 : ಇಂದಿನ ದಿನ ಭವಿಷ್ಯ -Vishwanews24

25-04-2022 : ಇಂದಿನ ದಿನ ಭವಿಷ್ಯ -Vishwanews24

ಮೇಷ: ಮಕ್ಕಳಿಂದ ಅನುಕೂಲ, ಉತ್ತಮ ಹೆಸರಿನ ಆಲೋಚನೆ, ಉದ್ಯೋಗದಲ್ಲಿ ನಿರಾಸಕ್ತಿ, ಮಾಟ ಮಂತ್ರ ತಂತ್ರದ ಭೀತಿ, ಅನಾರೋಗ್ಯ.

ವೃಷಭ: ತಾಯಿಯಿಂದ ಸಹಕಾರ, ವೈರಾಗ್ಯದ ಭಾವ, ಸ್ಥಿರಾಸ್ತಿ ವಾಹನ ಯೋಗ, ದೈವ ಕಾರ್ಯಗಳು, ಸರ್ಕಾರದಿಂದ ಅನುಕೂಲ, ವಯೋವೃದ್ಧರಿಂದ ಸಹಾಯ, ಕೃಷಿಕರಿಗೆ ಅನುಕೂಲ.

ಮಿಥುನ: ಅನಗತ್ಯ ಪ್ರಯಾಣ, ಕಾರ್ಯಜಯ, ಅನಾರೋಗ್ಯ, ನೆರೆಹೊರೆಯವರೊಂದಿಗೆ ಮನಸ್ತಾಪ, ಉದ್ಯೋಗ ಬದಲಾವಣೆ ಆಲೋಚನೆ, ಆಯುಷ್ಯದ ಭೀತಿ.

ಕಟಕ: ಆರ್ಥಿಕ ಅನುಕೂಲ, ಸ್ವಯಂಕೃತ ಅಪರಾಧಗಳು, ದಾಂಪತ್ಯದಲ್ಲಿ ನಿರಾಸಕ್ತಿ, ಆತುರ, ಅಧಿಕ ಕೋಪ, ದುಡುಕಿನ ಮಾತು, ಕಣ್ಣಿನಲ್ಲಿ ಸಮಸ್ಯೆ, ವ್ಯಾಪಾರ ವೃದ್ಧಿ.

ಸಿಂಹ: ಸೋಮಾರಿತನದಿಂದ ಅವಕಾಶ ವಂಚಿತ, ದೀರ್ಘಕಾಲದ ಅನಾರೋಗ್ಯದ ಚಿಂತೆ, ವೃತ್ತಿ ಪ್ರವೃತ್ತಿಯಲ್ಲಿ ಏರಿಳಿತ, ಸ್ವಾಭಿಮಾನದ ದಿನ, ಸ್ವತಂತ್ರ ನಿರ್ಧಾರಗಳಿಂದ ಪ್ರಗತಿ, ಅನಾರೋಗ್ಯ.

ಕನ್ಯಾ: ದೇವತಾಕಾರ್ಯಗಳಿಗೆ ಖರ್ಚುಗಳು, ಗುಪ್ತ ಮಾರ್ಗದಿಂದ ಕಾರ್ಯಾ ಜಯ, ದೂರ ಪ್ರಯಾಣದ ಯೋಚನೆ, ಪರಸ್ಥಳ ವಾಸ, ಧ್ಯಾತ್ಮದ ಆಲೋಚನೆಗಳು, ದುಸ್ವಪ್ನಗಳು ನಿದ್ರಾಭಂಗ.

ತುಲಾ: ಸರ್ಕಾರಿ ಅಧಿಕಾರಿಗಳಿಂದ ಅನುಕೂಲ, ಲಾಭದ ಪ್ರಮಾಣ ಅಧಿಕ, ಮಕ್ಕಳಿಂದ ಆರ್ಥಿಕ ಸಹಾಯ, ವಿದ್ಯಾಭ್ಯಾಸದಲ್ಲಿ ನಿರಾಸಕ್ತಿ, ಆತ್ಮಗೌರವಕ್ಕೆ ಧಕ್ಕೆ.

ವೃಶ್ಚಿಕ: ಉದ್ಯೋಗದಲ್ಲಿ ನಿರಾಸಕ್ತಿ, ಉದ್ಯಮದಲ್ಲಿ ಪ್ರಗತಿ, ಪವಿತ್ರ ಯಾತ್ರಾಸ್ಥಳಕ್ಕೆ ಭೇಟಿ, ಸಮಾಜ ಸೇವೆಯಲ್ಲಿ ತೊಡಗುವಿರಿ, ಹಿರಿಯರ ಆಶೀರ್ವಾದ ಪಡೆಯುವಿರಿ.

ಧನಸ್ಸು: ದೂರ ಪ್ರಯಾಣ, ತಂದೆ ಆರೋಗ್ಯ ವ್ಯತ್ಯಾಸ, ಆಧ್ಯಾತ್ಮಿಕ ಚಿಂತನೆಗಳು, ಗುಪ್ತ ಮಾರ್ಗಗಳಿಂದ ಆಪತ್ತು, ಪೂಜೆಗಳಲ್ಲಿ ಅಪಚಾರ, ಅನಾರೋಗ್ಯ.

ಮಕರ: ಗುಪ್ತ ಮಾರ್ಗಗಳಿಂದ ಆಪತ್ತು, ಆಲಸ್ಯತನದಿಂದ ಸಮಸ್ಯೆ, ದುರ್ಘಟನೆಗಳ ನೆನಪು, ಸೋಲು ನಷ್ಟ ನಿರಾಸೆಗಳು, ಅನಿರೀಕ್ಷಿತ ಧನಾಗಮನ, ಗುಪ್ತರೋಗ ಮತ್ತು ಸಂಕಟಗಳು.

ಕುಂಭ: ದಾಂಪತ್ಯದಲ್ಲಿ ಬೇಸರ, ಪಾಲುದಾರಿಕೆಯ ಮನಸ್ತಾಪ, ವೈವಾಹಿಕ ಜೀವನದ ಚಿಂತೆ, ಪ್ರೀತಿ-ಪ್ರೇಮದಲ್ಲಿ ಸೋಲು, ಅಗೋಚರ ವಿಷಯದ ಚಿಂತೆ,

ಮೀನ: ಹಿತ ಶತ್ರುಗಳ ಕಾಟ, ದಾಂಪತ್ಯ ಸೌಖ್ಯದಿಂದ ಅಂತರ, ತಾಯಿಯ ಬಂಧುಗಳಿಂದ ಸಮಸ್ಯೆಗಳು, ಅನಾರೋಗ್ಯ, ಸಾಲದ ಚಿಂತೆ,

Vishwa News 24

Recent Posts

ಕಡಬ: ಚಿನ್ನದ ತೂಕ ಹೆಚ್ಚಿಸಿ ಬ್ಯಾಂಕ್‌ ಗೆ ವಂಚನೆಗೆ ಯತ್ನ: ಇಬ್ಬರ ಬಂಧನ – vishwanews24

ಕಡಬ: ಚಿನ್ನದ ತೂಕ ಹೆಚ್ಚಿಸಿ ಬ್ಯಾಂಕ್‌ ಗೆ ವಂಚನೆಗೆ ಯತ್ನ: ಇಬ್ಬರ ಬಂಧನ ಕಡಬ: ಚಿನ್ನಾಭರಣದ ತೂಕವನ್ನು ಕೃತಕವಾಗಿ ಹೆಚ್ಚಿಸಿ…

8 hours ago

ಮಹಾರಾಷ್ಟ್ರ : ಕುಸಿದು ಬಿದ್ದ ರತ್ನಗಿರಿ ರೈಲು ನಿಲ್ದಾಣದ ಛಾವಣಿ ; ತಪ್ಪಿದ ದೊಡ್ಡ ದುರಂತ- vishwanews24

ಮಹಾರಾಷ್ಟ್ರ : ಮಳೆ ಅಬ್ಬರ - ಕುಸಿದು ಬಿದ್ದ ರತ್ನಗಿರಿ ರೈಲು ನಿಲ್ದಾಣದ ಛಾವಣಿ ; ತಪ್ಪಿದ ದೊಡ್ಡ ದುರಂತ…

8 hours ago

ಶಿವಮೊಗ್ಗ: ಬಸ್ ನಿಲ್ದಾಣದಲ್ಲಿ ಚೀಲದೊಳಗೆ ನವಜಾತ ಹೆಣ್ಣು ಮಗು ಪತ್ತೆ  – vishwanews24

ಶಿವಮೊಗ್ಗ: ಬಸ್ ನಿಲ್ದಾಣದಲ್ಲಿ ಚೀಲದೊಳಗೆ ನವಜಾತ ಹೆಣ್ಣು ಮಗು ಪತ್ತೆ  ಶಿವಮೊಗ್ಗ: ನವಜಾತ ಹೆಣ್ಣು ಶಿಶುವೊಂದನ್ನು ಬಸ್ ನಿಲ್ದಾಣದಲ್ಲಿ ಅನಾಥವಾಗಿ…

8 hours ago

ಪಡುಬಿದ್ರಿ : ನಡಿಪಟ್ಟಣದಲ್ಲಿ ಕಡಲು ಕೊರೆತಕ್ಕೆ ತಡೆಗೋಡೆ ನಿರ್ಮಾಣಕ್ಕೆ ಸಚಿವ ಖಾದರ್ ಗೆ ವಿಶ್ವಾಸ್ ಅಮೀನ್ ಮನವಿ – vishwanews24

ಪಡುಬಿದ್ರಿ : ನಡಿಪಟ್ಟಣದಲ್ಲಿ ಕಡಲು ಕೊರೆತಕ್ಕೆ ತಡೆಗೋಡೆ ನಿರ್ಮಾಣಕ್ಕೆ ಸಚಿವ ಖಾದರ್ ಗೆ ವಿಶ್ವಾಸ್ ಅಮೀನ್ ಮನವಿ ಪಡುಬಿದ್ರಿ: ಉಡುಪಿ…

9 hours ago

ಬಂಟ್ವಾಳ : ಬಸ್ಸಿಗೆ ಕಾಯುತ್ತಿದ್ದ ವಿದ್ಯಾರ್ಥಿಗೆ ಚೂರಿ ಇರಿತ – vishwanews24

ಬಂಟ್ವಾಳ : ಬಸ್ಸಿಗೆ ಕಾಯುತ್ತಿದ್ದ ವಿದ್ಯಾರ್ಥಿಗೆ ಚೂರಿ ಇರಿತ ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಇರಾ…

9 hours ago

ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ – vishwanews24

 ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…

3 days ago