Featured

25-06-2021 : ಇಂದಿನ ದಿನ ಭವಿಷ್ಯ -Vishwanews24

25-06-2021 : ಇಂದಿನ ದಿನ ಭವಿಷ್ಯ -Vishwanews24

ಮೇಷ: ಮಕ್ಕಳಲ್ಲಿ ಚುರುಕುತನ,ದೈಹಿಕವಾಗಿ ಪೆಟ್ಟು, ಮಹಿಳೆಯರಲ್ಲಿ ಉತ್ಸಾಹ ಮತ್ತು ಕಲ್ಪನೆ ಅಧಿಕ, ಉದ್ಯೋಗ ನಿಮಿತ್ತ ಪ್ರಯಾಣ.

ವೃಷಭ: ಆರೋಗ್ಯದಲ್ಲಿ ವ್ಯತ್ಯಾಸ, ಸಾಲ ಬೇಡುವ ಸನ್ನಿವೇಶ, ಸ್ವಂತ ಉದ್ಯಮದಲ್ಲಿ ಉತ್ತಮ ಅವಕಾಶ.

ಮಿಥುನ: ವಿದ್ಯಾಭ್ಯಾಸದಲ್ಲಿ ಪ್ರಗತಿ, ಪ್ರೀತಿ ಪ್ರೇಮದ ಬಲೆಗೆ ಸಿಲುಕುವಿರಿ, ಆರ್ಥಿಕ ಮುಗ್ಗಟ್ಟು.

ಕಟಕ: ಕಲಾ ಚಟುವಟಿಕೆಗಳಲ್ಲಿ ಹೆಚ್ಚು ಆಸಕ್ತಿ, ಆರೋಗ್ಯದಲ್ಲಿ ಏರುಪೇರು, ಉದ್ಯೋಗ ಲಾಭ,

ಸಿಂಹ: ಅಧಿಕ ಖರ್ಚು, ಉದ್ಯೋಗದ ಭರವಸೆ, ಮಹಿಳೆಯರಿಗೆ ಅನುಕೂಲ, ಬಂಧು ಬಾಂಧವರೊಡನೆ ಉತ್ತಮ ಬಾಂಧವ್ಯ.

ಕನ್ಯಾ: ವಿದ್ಯಾರ್ಥಿಗಳಿಗೆ ಉತ್ತಮ ಅವಕಾಶ, ಗೃಹ ನಿರ್ಮಾಣದ ಆಸೆ, ಉದ್ಯೋಗ ಸ್ಥಳದಲ್ಲಿ ಅನುಕೂಲ.

ತುಲಾ: ಮಕ್ಕಳಿಂದ ಸಹಕಾರ, ಉತ್ತಮ ಹೆಸರು ಮಾಡುವ ಹಂಬಲ, ಸ್ವಂತ ವ್ಯಾಪಾರದಲ್ಲಿ ಅನುಕೂಲ.

ವೃಶ್ಚಿಕ: ಮಕ್ಕಳ ಬಗ್ಗೆ ಎಚ್ಚರಿಕೆ, ಅಧಿಕ ಖರ್ಚು, ತಂದೆಯಿಂದ ಧನಾಗಮನ, ಪ್ರಯಾಣದಲ್ಲಿ ಅನುಕೂಲ.

ಧನಸು: ವಿದ್ಯಾಭ್ಯಾಸದಲ್ಲಿ ಹಿನ್ನಡೆ, ಮೊಂಡು ಮತ್ತು ಹಠಮಾರಿತನ, ಆರೋಗ್ಯ ಸಮಸ್ಯೆ ಕಾಡುವುದು, ಉದ್ಯೋಗ ಸ್ಥಳದಲ್ಲಿ ಶತ್ರು ಕಾಟ, ಸಹೋದ್ಯೋಗಿಗಳೊಂದಿಗೆ ಮನಸ್ತಾಪ.

ಮಕರ: ವಿದ್ಯಾಭ್ಯಾಸದಲ್ಲಿ ಉತ್ಸಾಹಲ, ಪ್ರೀತಿ-ಪ್ರೇಮದಲ್ಲಿ ಸಮಸ್ಯೆ, ಸಂಗಾತಿಯೊಂದಿಗೆ ಉತ್ತಮ ಬಾಂಧವ್ಯ.

ಕುಂಭ: ಉನ್ನತ ವಿದ್ಯಾಭ್ಯಾಸದ ಯೋಗ, ಶತ್ರುಗಳು ಮಿತ್ರರಾಗುವರು, ಕಾರ್ಮಿಕರ ಕೊರತೆ ಬಗೆಹರಿಯುವುದು, ವಾಹನ ಮತ್ತು ಸ್ಥಿರಾಸ್ತಿಯ ಮೇಲೆ ಸಾಲ.

ಮೀನ: ವಿದ್ಯಾಭ್ಯಾಸದಲ್ಲಿ ಉತ್ತಮ ಆಯ್ಕೆ, ಸಹೋದ್ಯೋಗಿಗಳೊಂದಿಗೆ ಕಲಹ, ಉದ್ಯೋಗ ಸಮಸ್ಯೆ, ಆರ್ಥಿಕ ಮುಗ್ಗಟ್ಟು.

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

13 hours ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

2 days ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

2 days ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

2 days ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

2 days ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

2 days ago