ಮೇಷ: ಮಕ್ಕಳಲ್ಲಿ ಚುರುಕುತನ,ದೈಹಿಕವಾಗಿ ಪೆಟ್ಟು, ಮಹಿಳೆಯರಲ್ಲಿ ಉತ್ಸಾಹ ಮತ್ತು ಕಲ್ಪನೆ ಅಧಿಕ, ಉದ್ಯೋಗ ನಿಮಿತ್ತ ಪ್ರಯಾಣ.
ವೃಷಭ: ಆರೋಗ್ಯದಲ್ಲಿ ವ್ಯತ್ಯಾಸ, ಸಾಲ ಬೇಡುವ ಸನ್ನಿವೇಶ, ಸ್ವಂತ ಉದ್ಯಮದಲ್ಲಿ ಉತ್ತಮ ಅವಕಾಶ.
ಮಿಥುನ: ವಿದ್ಯಾಭ್ಯಾಸದಲ್ಲಿ ಪ್ರಗತಿ, ಪ್ರೀತಿ ಪ್ರೇಮದ ಬಲೆಗೆ ಸಿಲುಕುವಿರಿ, ಆರ್ಥಿಕ ಮುಗ್ಗಟ್ಟು.
ಕಟಕ: ಕಲಾ ಚಟುವಟಿಕೆಗಳಲ್ಲಿ ಹೆಚ್ಚು ಆಸಕ್ತಿ, ಆರೋಗ್ಯದಲ್ಲಿ ಏರುಪೇರು, ಉದ್ಯೋಗ ಲಾಭ,
ಸಿಂಹ: ಅಧಿಕ ಖರ್ಚು, ಉದ್ಯೋಗದ ಭರವಸೆ, ಮಹಿಳೆಯರಿಗೆ ಅನುಕೂಲ, ಬಂಧು ಬಾಂಧವರೊಡನೆ ಉತ್ತಮ ಬಾಂಧವ್ಯ.
ಕನ್ಯಾ: ವಿದ್ಯಾರ್ಥಿಗಳಿಗೆ ಉತ್ತಮ ಅವಕಾಶ, ಗೃಹ ನಿರ್ಮಾಣದ ಆಸೆ, ಉದ್ಯೋಗ ಸ್ಥಳದಲ್ಲಿ ಅನುಕೂಲ.
ತುಲಾ: ಮಕ್ಕಳಿಂದ ಸಹಕಾರ, ಉತ್ತಮ ಹೆಸರು ಮಾಡುವ ಹಂಬಲ, ಸ್ವಂತ ವ್ಯಾಪಾರದಲ್ಲಿ ಅನುಕೂಲ.
ವೃಶ್ಚಿಕ: ಮಕ್ಕಳ ಬಗ್ಗೆ ಎಚ್ಚರಿಕೆ, ಅಧಿಕ ಖರ್ಚು, ತಂದೆಯಿಂದ ಧನಾಗಮನ, ಪ್ರಯಾಣದಲ್ಲಿ ಅನುಕೂಲ.
ಧನಸು: ವಿದ್ಯಾಭ್ಯಾಸದಲ್ಲಿ ಹಿನ್ನಡೆ, ಮೊಂಡು ಮತ್ತು ಹಠಮಾರಿತನ, ಆರೋಗ್ಯ ಸಮಸ್ಯೆ ಕಾಡುವುದು, ಉದ್ಯೋಗ ಸ್ಥಳದಲ್ಲಿ ಶತ್ರು ಕಾಟ, ಸಹೋದ್ಯೋಗಿಗಳೊಂದಿಗೆ ಮನಸ್ತಾಪ.
ಮಕರ: ವಿದ್ಯಾಭ್ಯಾಸದಲ್ಲಿ ಉತ್ಸಾಹಲ, ಪ್ರೀತಿ-ಪ್ರೇಮದಲ್ಲಿ ಸಮಸ್ಯೆ, ಸಂಗಾತಿಯೊಂದಿಗೆ ಉತ್ತಮ ಬಾಂಧವ್ಯ.
ಕುಂಭ: ಉನ್ನತ ವಿದ್ಯಾಭ್ಯಾಸದ ಯೋಗ, ಶತ್ರುಗಳು ಮಿತ್ರರಾಗುವರು, ಕಾರ್ಮಿಕರ ಕೊರತೆ ಬಗೆಹರಿಯುವುದು, ವಾಹನ ಮತ್ತು ಸ್ಥಿರಾಸ್ತಿಯ ಮೇಲೆ ಸಾಲ.
ಮೀನ: ವಿದ್ಯಾಭ್ಯಾಸದಲ್ಲಿ ಉತ್ತಮ ಆಯ್ಕೆ, ಸಹೋದ್ಯೋಗಿಗಳೊಂದಿಗೆ ಕಲಹ, ಉದ್ಯೋಗ ಸಮಸ್ಯೆ, ಆರ್ಥಿಕ ಮುಗ್ಗಟ್ಟು.
ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…
ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…
ಎಸ್ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…
ಅಕ್ರಮ ಎಸ್ಐಆರ್ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್ ಸಂಚು : ಶೋಭಾ ಕರಂದ್ಲಾಜೆ ಗಂಭೀರ…
ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…
ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…