Featured

25-06-2021 : ಇಂದಿನ ದಿನ ಭವಿಷ್ಯ -Vishwanews24

25-06-2021 : ಇಂದಿನ ದಿನ ಭವಿಷ್ಯ -Vishwanews24

ಮೇಷ: ಮಕ್ಕಳಲ್ಲಿ ಚುರುಕುತನ,ದೈಹಿಕವಾಗಿ ಪೆಟ್ಟು, ಮಹಿಳೆಯರಲ್ಲಿ ಉತ್ಸಾಹ ಮತ್ತು ಕಲ್ಪನೆ ಅಧಿಕ, ಉದ್ಯೋಗ ನಿಮಿತ್ತ ಪ್ರಯಾಣ.

ವೃಷಭ: ಆರೋಗ್ಯದಲ್ಲಿ ವ್ಯತ್ಯಾಸ, ಸಾಲ ಬೇಡುವ ಸನ್ನಿವೇಶ, ಸ್ವಂತ ಉದ್ಯಮದಲ್ಲಿ ಉತ್ತಮ ಅವಕಾಶ.

ಮಿಥುನ: ವಿದ್ಯಾಭ್ಯಾಸದಲ್ಲಿ ಪ್ರಗತಿ, ಪ್ರೀತಿ ಪ್ರೇಮದ ಬಲೆಗೆ ಸಿಲುಕುವಿರಿ, ಆರ್ಥಿಕ ಮುಗ್ಗಟ್ಟು.

ಕಟಕ: ಕಲಾ ಚಟುವಟಿಕೆಗಳಲ್ಲಿ ಹೆಚ್ಚು ಆಸಕ್ತಿ, ಆರೋಗ್ಯದಲ್ಲಿ ಏರುಪೇರು, ಉದ್ಯೋಗ ಲಾಭ,

ಸಿಂಹ: ಅಧಿಕ ಖರ್ಚು, ಉದ್ಯೋಗದ ಭರವಸೆ, ಮಹಿಳೆಯರಿಗೆ ಅನುಕೂಲ, ಬಂಧು ಬಾಂಧವರೊಡನೆ ಉತ್ತಮ ಬಾಂಧವ್ಯ.

ಕನ್ಯಾ: ವಿದ್ಯಾರ್ಥಿಗಳಿಗೆ ಉತ್ತಮ ಅವಕಾಶ, ಗೃಹ ನಿರ್ಮಾಣದ ಆಸೆ, ಉದ್ಯೋಗ ಸ್ಥಳದಲ್ಲಿ ಅನುಕೂಲ.

ತುಲಾ: ಮಕ್ಕಳಿಂದ ಸಹಕಾರ, ಉತ್ತಮ ಹೆಸರು ಮಾಡುವ ಹಂಬಲ, ಸ್ವಂತ ವ್ಯಾಪಾರದಲ್ಲಿ ಅನುಕೂಲ.

ವೃಶ್ಚಿಕ: ಮಕ್ಕಳ ಬಗ್ಗೆ ಎಚ್ಚರಿಕೆ, ಅಧಿಕ ಖರ್ಚು, ತಂದೆಯಿಂದ ಧನಾಗಮನ, ಪ್ರಯಾಣದಲ್ಲಿ ಅನುಕೂಲ.

ಧನಸು: ವಿದ್ಯಾಭ್ಯಾಸದಲ್ಲಿ ಹಿನ್ನಡೆ, ಮೊಂಡು ಮತ್ತು ಹಠಮಾರಿತನ, ಆರೋಗ್ಯ ಸಮಸ್ಯೆ ಕಾಡುವುದು, ಉದ್ಯೋಗ ಸ್ಥಳದಲ್ಲಿ ಶತ್ರು ಕಾಟ, ಸಹೋದ್ಯೋಗಿಗಳೊಂದಿಗೆ ಮನಸ್ತಾಪ.

ಮಕರ: ವಿದ್ಯಾಭ್ಯಾಸದಲ್ಲಿ ಉತ್ಸಾಹಲ, ಪ್ರೀತಿ-ಪ್ರೇಮದಲ್ಲಿ ಸಮಸ್ಯೆ, ಸಂಗಾತಿಯೊಂದಿಗೆ ಉತ್ತಮ ಬಾಂಧವ್ಯ.

ಕುಂಭ: ಉನ್ನತ ವಿದ್ಯಾಭ್ಯಾಸದ ಯೋಗ, ಶತ್ರುಗಳು ಮಿತ್ರರಾಗುವರು, ಕಾರ್ಮಿಕರ ಕೊರತೆ ಬಗೆಹರಿಯುವುದು, ವಾಹನ ಮತ್ತು ಸ್ಥಿರಾಸ್ತಿಯ ಮೇಲೆ ಸಾಲ.

ಮೀನ: ವಿದ್ಯಾಭ್ಯಾಸದಲ್ಲಿ ಉತ್ತಮ ಆಯ್ಕೆ, ಸಹೋದ್ಯೋಗಿಗಳೊಂದಿಗೆ ಕಲಹ, ಉದ್ಯೋಗ ಸಮಸ್ಯೆ, ಆರ್ಥಿಕ ಮುಗ್ಗಟ್ಟು.

Vishwa News 24

Recent Posts

ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ – vishwanews24

 ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…

1 day ago

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ : ಬೆಸ್ಕಾಂ ಸ್ಪಷ್ಟನೆ – vishwanews24

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…

1 day ago

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ – vishwanews24

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…

1 day ago

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಆರೋಪ – vishwanews24

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಗಂಭೀರ…

1 day ago

ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ: ಸಂಸದ ಯದುವೀರ್ ಒಡೆಯರ್ ಆಕ್ಷೇಪ – vishwanews24

ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…

1 day ago

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ – vishwanews24

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…

1 day ago