Featured

25-07-2022 : ಇಂದಿನ ದಿನ ಭವಿಷ್ಯ -Vishwanews24

25-07-2022 : ಇಂದಿನ ದಿನ ಭವಿಷ್ಯ -Vishwanews24

ಮೇಷ : ಪಿತ್ರಾರ್ಜಿತ ಆಸ್ತಿ ಲಭ್ಯ, ಸ್ತ್ರೀ ಲಾಭ, ಸ್ವಗೃಹವಾಸ, ವಿಪರೀತ ವ್ಯಸನ, ವ್ಯಾಪಾರದಲ್ಲಿ ಅಲ್ಪ ಲಾಭ, ಚಂಚಲ ಮನಸ್ಸು.

ವೃಷಭ : ಯತ್ನ ಕಾರ್ಯಗಳಲ್ಲಿ ವಿಳಂಬ, ಯಾರನ್ನೂ ಹೆಚ್ಚಾಗಿ ನಂಬಬೇಡಿ, ಶತ್ರು ಭಾದೆ, ಅಕಾಲ ಭೋಜನ, ಆಕಸ್ಮಿಕ ಧನ ಲಾಭ.

ಮಿಥುನ : ಗೆಳೆಯರ ಸಹಕಾರ, ಕೃಷಿಕರಿಗೆ ಲಾಭ, ಹೊಸ ಯೋಜನೆಗಳ ಆರಂಭ, ಕೆಲಸ ಕಾರ್ಯಗಳಲ್ಲಿ ಜಯ.

ಕಟಕ : ವಾದ ವಿವಾದಗಳಿಂದ ದೂರವಿರಿ, ಕುಟುಂಬ ಸೌಖ್ಯ, ದಂಡ ಕಟ್ಟುವಿರಿ, ದೈವಾನುಗ್ರಹಕ್ಕೆ ಮೊರೆ ಹೋಗುವಿರಿ.

ಸಿಂಹ : ಉದ್ಯೋಗದಲ್ಲಿ ಉನ್ನತ ಸ್ಥಾನ, ಮಕ್ಕಳಿಂದ ಸಂತಸ, ಅಧಿಕ ಖರ್ಚು, ಋಣ ವಿಮೋಚನೆ, ಸಾಲ ಮರುಪಾವತಿ.

ಕನ್ಯಾ : ಮೋಸದ ತಂತ್ರಕ್ಕೆ ಬೀಳುವಿರಿ, ಮನೋವ್ಯಥೆ, ಮಾತಿನಿಂದ ಅನರ್ಥ, ಅನ್ಯ ಜನರಲ್ಲಿ ಪ್ರೀತಿ.

ತುಲಾ : ಪರರಿಗೆ ಸಹಾಯ, ಕಾರ್ಯ ಬದಲಾವಣೆ, ಅಲ್ಪ ಕಾರ್ಯ ಸಿದ್ಧಿ, ಹಿತ ಶತ್ರು ಭಾದೆ, ಮನಕ್ಲೇಶ.

ವೃಶ್ಚಿಕ : ಪರಸ್ಥಳ ವಾಸ, ಮಿತ್ರರ ಭೇಟಿ, ದಾಂಪತ್ಯದಲ್ಲಿ ಪ್ರೀತಿ, ಮನಶಾಂತಿ, ಅನಾವಶ್ಯಕ ದುಂದು ವೆಚ್ಚ ಮಾಡಬೇಡಿ.

ಧನಸ್ಸು : ಆಪ್ತರ ಸಲಹೆ, ಪರಸ್ತ್ರೀಯಿಂದ ತೊಂದರೆ, ಆರ್ಥಿಕ ಪರಿಸ್ಥಿತಿ ಬಿಕ್ಕಟ್ಟು, ಪ್ರತಿಯೊಂದು ವಿಷಯದಲ್ಲಿ ಎಚ್ಚರ.

ಮಕರ : ದೈನಂದಿನ ಕೆಲಸಗಳಲ್ಲಿ ಬದಲಾವಣೆ, ಆಕಸ್ಮಿಕ ಖರ್ಚು, ಆಸ್ತಿಯ ವಿಷಯದಲ್ಲಿ ಮನಸ್ತಾಪ.

ಕುಂಭ : ನಾನಾ ರೀತಿಯ ಸಮಸ್ಯೆ, ಸೇವಕರಿಂದ ಸಹಾಯ, ಶರೀರದಲ್ಲಿ ಆಯಾಸ, ದೃಷ್ಟಿ ದೋಷದಿಂದ ತೊಂದರೆ.

ಮೀನ : ವಾಹನ ಯೋಗ, ಆರೋಗ್ಯದಲ್ಲಿ ಚೇತರಿಕೆ, ಪುಣ್ಯಕ್ಷೇತ್ರ ದರ್ಶನ, ವಿದೇಶ ಪ್ರಯಾಣ, ತಾಳ್ಮೆ ಅಗತ್ಯ.

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

4 days ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

5 days ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

5 days ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

5 days ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

5 days ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

5 days ago