Featured

25-07-2022 : ಇಂದಿನ ದಿನ ಭವಿಷ್ಯ -Vishwanews24

25-07-2022 : ಇಂದಿನ ದಿನ ಭವಿಷ್ಯ -Vishwanews24

ಮೇಷ : ಪಿತ್ರಾರ್ಜಿತ ಆಸ್ತಿ ಲಭ್ಯ, ಸ್ತ್ರೀ ಲಾಭ, ಸ್ವಗೃಹವಾಸ, ವಿಪರೀತ ವ್ಯಸನ, ವ್ಯಾಪಾರದಲ್ಲಿ ಅಲ್ಪ ಲಾಭ, ಚಂಚಲ ಮನಸ್ಸು.

ವೃಷಭ : ಯತ್ನ ಕಾರ್ಯಗಳಲ್ಲಿ ವಿಳಂಬ, ಯಾರನ್ನೂ ಹೆಚ್ಚಾಗಿ ನಂಬಬೇಡಿ, ಶತ್ರು ಭಾದೆ, ಅಕಾಲ ಭೋಜನ, ಆಕಸ್ಮಿಕ ಧನ ಲಾಭ.

ಮಿಥುನ : ಗೆಳೆಯರ ಸಹಕಾರ, ಕೃಷಿಕರಿಗೆ ಲಾಭ, ಹೊಸ ಯೋಜನೆಗಳ ಆರಂಭ, ಕೆಲಸ ಕಾರ್ಯಗಳಲ್ಲಿ ಜಯ.

ಕಟಕ : ವಾದ ವಿವಾದಗಳಿಂದ ದೂರವಿರಿ, ಕುಟುಂಬ ಸೌಖ್ಯ, ದಂಡ ಕಟ್ಟುವಿರಿ, ದೈವಾನುಗ್ರಹಕ್ಕೆ ಮೊರೆ ಹೋಗುವಿರಿ.

ಸಿಂಹ : ಉದ್ಯೋಗದಲ್ಲಿ ಉನ್ನತ ಸ್ಥಾನ, ಮಕ್ಕಳಿಂದ ಸಂತಸ, ಅಧಿಕ ಖರ್ಚು, ಋಣ ವಿಮೋಚನೆ, ಸಾಲ ಮರುಪಾವತಿ.

ಕನ್ಯಾ : ಮೋಸದ ತಂತ್ರಕ್ಕೆ ಬೀಳುವಿರಿ, ಮನೋವ್ಯಥೆ, ಮಾತಿನಿಂದ ಅನರ್ಥ, ಅನ್ಯ ಜನರಲ್ಲಿ ಪ್ರೀತಿ.

ತುಲಾ : ಪರರಿಗೆ ಸಹಾಯ, ಕಾರ್ಯ ಬದಲಾವಣೆ, ಅಲ್ಪ ಕಾರ್ಯ ಸಿದ್ಧಿ, ಹಿತ ಶತ್ರು ಭಾದೆ, ಮನಕ್ಲೇಶ.

ವೃಶ್ಚಿಕ : ಪರಸ್ಥಳ ವಾಸ, ಮಿತ್ರರ ಭೇಟಿ, ದಾಂಪತ್ಯದಲ್ಲಿ ಪ್ರೀತಿ, ಮನಶಾಂತಿ, ಅನಾವಶ್ಯಕ ದುಂದು ವೆಚ್ಚ ಮಾಡಬೇಡಿ.

ಧನಸ್ಸು : ಆಪ್ತರ ಸಲಹೆ, ಪರಸ್ತ್ರೀಯಿಂದ ತೊಂದರೆ, ಆರ್ಥಿಕ ಪರಿಸ್ಥಿತಿ ಬಿಕ್ಕಟ್ಟು, ಪ್ರತಿಯೊಂದು ವಿಷಯದಲ್ಲಿ ಎಚ್ಚರ.

ಮಕರ : ದೈನಂದಿನ ಕೆಲಸಗಳಲ್ಲಿ ಬದಲಾವಣೆ, ಆಕಸ್ಮಿಕ ಖರ್ಚು, ಆಸ್ತಿಯ ವಿಷಯದಲ್ಲಿ ಮನಸ್ತಾಪ.

ಕುಂಭ : ನಾನಾ ರೀತಿಯ ಸಮಸ್ಯೆ, ಸೇವಕರಿಂದ ಸಹಾಯ, ಶರೀರದಲ್ಲಿ ಆಯಾಸ, ದೃಷ್ಟಿ ದೋಷದಿಂದ ತೊಂದರೆ.

ಮೀನ : ವಾಹನ ಯೋಗ, ಆರೋಗ್ಯದಲ್ಲಿ ಚೇತರಿಕೆ, ಪುಣ್ಯಕ್ಷೇತ್ರ ದರ್ಶನ, ವಿದೇಶ ಪ್ರಯಾಣ, ತಾಳ್ಮೆ ಅಗತ್ಯ.

Vishwa News 24

Recent Posts

ಉಡುಪಿ : ಆ. 20 ರಂದು ನೇರ ಸಂದರ್ಶನ -vishwanews24

ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…

11 hours ago

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ -vishwanews24

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…

11 hours ago

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ -vishwanews24

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…

11 hours ago

ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ -vishwanews24

ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಬೇಡಿಕೆಗೆ ಅನುಸಾರ…

12 hours ago

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

2 days ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

2 days ago