Featured

25-07-2022 : ಇಂದಿನ ದಿನ ಭವಿಷ್ಯ -Vishwanews24

25-07-2022 : ಇಂದಿನ ದಿನ ಭವಿಷ್ಯ -Vishwanews24

ಮೇಷ : ಪಿತ್ರಾರ್ಜಿತ ಆಸ್ತಿ ಲಭ್ಯ, ಸ್ತ್ರೀ ಲಾಭ, ಸ್ವಗೃಹವಾಸ, ವಿಪರೀತ ವ್ಯಸನ, ವ್ಯಾಪಾರದಲ್ಲಿ ಅಲ್ಪ ಲಾಭ, ಚಂಚಲ ಮನಸ್ಸು.

ವೃಷಭ : ಯತ್ನ ಕಾರ್ಯಗಳಲ್ಲಿ ವಿಳಂಬ, ಯಾರನ್ನೂ ಹೆಚ್ಚಾಗಿ ನಂಬಬೇಡಿ, ಶತ್ರು ಭಾದೆ, ಅಕಾಲ ಭೋಜನ, ಆಕಸ್ಮಿಕ ಧನ ಲಾಭ.

ಮಿಥುನ : ಗೆಳೆಯರ ಸಹಕಾರ, ಕೃಷಿಕರಿಗೆ ಲಾಭ, ಹೊಸ ಯೋಜನೆಗಳ ಆರಂಭ, ಕೆಲಸ ಕಾರ್ಯಗಳಲ್ಲಿ ಜಯ.

ಕಟಕ : ವಾದ ವಿವಾದಗಳಿಂದ ದೂರವಿರಿ, ಕುಟುಂಬ ಸೌಖ್ಯ, ದಂಡ ಕಟ್ಟುವಿರಿ, ದೈವಾನುಗ್ರಹಕ್ಕೆ ಮೊರೆ ಹೋಗುವಿರಿ.

ಸಿಂಹ : ಉದ್ಯೋಗದಲ್ಲಿ ಉನ್ನತ ಸ್ಥಾನ, ಮಕ್ಕಳಿಂದ ಸಂತಸ, ಅಧಿಕ ಖರ್ಚು, ಋಣ ವಿಮೋಚನೆ, ಸಾಲ ಮರುಪಾವತಿ.

ಕನ್ಯಾ : ಮೋಸದ ತಂತ್ರಕ್ಕೆ ಬೀಳುವಿರಿ, ಮನೋವ್ಯಥೆ, ಮಾತಿನಿಂದ ಅನರ್ಥ, ಅನ್ಯ ಜನರಲ್ಲಿ ಪ್ರೀತಿ.

ತುಲಾ : ಪರರಿಗೆ ಸಹಾಯ, ಕಾರ್ಯ ಬದಲಾವಣೆ, ಅಲ್ಪ ಕಾರ್ಯ ಸಿದ್ಧಿ, ಹಿತ ಶತ್ರು ಭಾದೆ, ಮನಕ್ಲೇಶ.

ವೃಶ್ಚಿಕ : ಪರಸ್ಥಳ ವಾಸ, ಮಿತ್ರರ ಭೇಟಿ, ದಾಂಪತ್ಯದಲ್ಲಿ ಪ್ರೀತಿ, ಮನಶಾಂತಿ, ಅನಾವಶ್ಯಕ ದುಂದು ವೆಚ್ಚ ಮಾಡಬೇಡಿ.

ಧನಸ್ಸು : ಆಪ್ತರ ಸಲಹೆ, ಪರಸ್ತ್ರೀಯಿಂದ ತೊಂದರೆ, ಆರ್ಥಿಕ ಪರಿಸ್ಥಿತಿ ಬಿಕ್ಕಟ್ಟು, ಪ್ರತಿಯೊಂದು ವಿಷಯದಲ್ಲಿ ಎಚ್ಚರ.

ಮಕರ : ದೈನಂದಿನ ಕೆಲಸಗಳಲ್ಲಿ ಬದಲಾವಣೆ, ಆಕಸ್ಮಿಕ ಖರ್ಚು, ಆಸ್ತಿಯ ವಿಷಯದಲ್ಲಿ ಮನಸ್ತಾಪ.

ಕುಂಭ : ನಾನಾ ರೀತಿಯ ಸಮಸ್ಯೆ, ಸೇವಕರಿಂದ ಸಹಾಯ, ಶರೀರದಲ್ಲಿ ಆಯಾಸ, ದೃಷ್ಟಿ ದೋಷದಿಂದ ತೊಂದರೆ.

ಮೀನ : ವಾಹನ ಯೋಗ, ಆರೋಗ್ಯದಲ್ಲಿ ಚೇತರಿಕೆ, ಪುಣ್ಯಕ್ಷೇತ್ರ ದರ್ಶನ, ವಿದೇಶ ಪ್ರಯಾಣ, ತಾಳ್ಮೆ ಅಗತ್ಯ.

Vishwa News 24

Recent Posts

ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ – vishwanews24

ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ ಉಡುಪಿ: ತಾಯಿಯ ಹೆಸರಿನಲ್ಲಿದ್ದ ಆಸ್ತಿಯನ್ನು…

19 hours ago

ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು – vishwanews24

ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು ವಿಟ್ಲ: ಮರ ಹಾಗೂ…

20 hours ago

ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ – vishwanews24

ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ ಮಂಗಳೂರು: ಕೇರಳ ಮೂಲದ ಉದ್ಯಮಿಯೊಬ್ಬರ ಕಾರನ್ನು ಅಡ್ಡಗಟ್ಟಿ ಕಾರು…

21 hours ago

ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ – vishwanews24

ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ ಜಿ…

21 hours ago

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ‘ನುವಾ’ ವಜ್ರಾಭರಣ ಅನಾವರಣ – vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ‘ನುವಾ’ ವಜ್ರಾಭರಣ ಅನಾವರಣ ಉಡುಪಿ: ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಮೈನ್ ಬ್ರಾಂಡಿನ…

21 hours ago

ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ವಿರುದ್ಧ ಅವಹೇಳನಕಾರಿ ಹೇಳಿಕೆ: ವಿಠಲ ಗೌಡ ವಿರುದ್ಧ ಅರೆಸ್ಟ್​​​​​​ ವಾರಂಟ್ – vishwanews24

ಧರ್ಮಸ್ಥಳ ಪ್ರಕರಣ : ವಿಠಲ್‌ ಗೌಡ ವಿರುದ್ಧ ಅರೆಸ್ಟ್‌ ವಾರಂಟ್:‌ ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…

3 days ago