ಮೇಷ: ಅಧಿಕ ಧನ ಸಂಪಾದನೆ, ಸಂಗಾತಿಯೊಡನೆ ಉತ್ತಮ ಬಾಂಧವ್ಯ, ಆರ್ಥಿಕ ಸಹಾಯ ಮತ್ತು ಅನುಕೂಲ
ವೃಷಭ: ಪತ್ರ ವ್ಯವಹಾರ ಸಂಭವ, ಉದ್ಯೋಗ ಲಭಿಸಿ ನೆಮ್ಮದಿ ಪ್ರಾಪ್ತಿ, ಆರೋಗ್ಯದಲ್ಲಿ ವ್ಯತ್ಯಾಸ
ಮಿಥುನ: ದುಶ್ಚಟಗಳಿಗೆ ಬಲಿ, ಸ್ನೇಹಿತರ ದರ್ಪ, ಆರ್ಥಿಕ ಸಹಾಯ
ಕಟಕ: ಆಸ್ತಿ ಒಲಿಯುವುದು, ಮಾನಸಿಕ ನೆಮ್ಮದಿ, ಬಹುದಿನಗಳ ಕನಸು ಈಡೇರುವುದು
ಸಿಂಹ: ಉದ್ಯೋಗ ಲಾಭ, ಸ್ತ್ರೀಯರು ಶತ್ರುಗಳಾಗುವರು, ಸ್ವಪ್ರಯತ್ನದಿಂದ ಯಶಸ್ಸು
ಕನ್ಯಾ: ಲಾಭದ ಪ್ರಮಾಣ ಕುಂಠಿತ, ಹೆಣ್ಣುಮಕ್ಕಳ ಆಗಮನ, ಮಾತಿನಿಂದ ಸಮಸ್ಯೆ ದೂರ
ತುಲಾ: ಅಧಿಕ ಲಾಭ, ಧನಾಗಮನ ಮತ್ತು ಅನುಕೂಲ, ಸಹೋದರರಿಂದ ನೋವು
ವೃಶ್ಚಿಕ: ಉದ್ಯೋಗ ಲಾಭ, ಉದ್ಯೋಗ ಸ್ಥಳದಲ್ಲಿ ಸಾಲಗಾರರ ಕಾಟ, ಬಂಧು ಬಾಂಧವರಿಂದ ನಷ್ಟ
ಧನಸು: ತಂದೆ ಆರೋಗ್ಯದಲ್ಲಿ ವ್ಯತ್ಯಾಸ, ಸಾಲದ ಚಿಂತೆ, ಕೋರ್ಟ್ ಮೆಟ್ಟಿಲೇರುವ ಸಂಭವ
ಮಕರ: ಆಕಸ್ಮಿಕ ಧನಾಗಮನ, ಗುಪ್ತ ಇಚ್ಚೆಗಳಿಂದ ತೊಂದರೆ, ಸ್ತ್ರೀಯರಿಂದ ಮೋಸ
ಕುಂಭ: ಸಂಗಾತಿ ಶತ್ರು ಆಗುವರು, ಮೋಜು ಮಸ್ತಿಯಿಂದ ತೊಂದರೆ, ಬುದ್ದಿ ಹೀನರಾಗಿ ವರ್ತಿಸುವಿರಿ
ಮೀನ: ಸಂತಾನದ ಚಿಂತೆ, ವಿದ್ಯಾಭ್ಯಾಸದಲ್ಲಿ ತೊಂದರೆ, ದೂರ ಪ್ರಯಾಣದ ಸನ್ನಿವೇಶ
ಕಾರ್ಕಳ : ಚರಂಡಿಗೆ ಮಗುಚಿ ಬಿದ್ದ ಕಾರು ; ಪ್ರಯಾಣಿಕರು ಅಪಾಯದಿಂದ ಪಾರು ಕಾರ್ಕಳ: ಧರ್ಮಸ್ಥಳದಿಂದ ಶಿವಮೊಗ್ಗ ಕಡೆಗೆ ತೆರಳುತ್ತಿದ್ದ…
ಸಮುದ್ರದ ಅಬ್ಬರ ಹೆಚ್ಚಳ ಸಾಧ್ಯತೆ: ಕರಾವಳಿಯಲ್ಲಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚನೆ ಮಂಗಳೂರು: ಕರಾವಳಿಯಲ್ಲಿ ಸಮುದ್ರದ ಅಲೆಗಳ ಅಬ್ಬರ ಹೆಚ್ಚಾಗುವ…
ಪ್ಯಾಸೆಂಜರ್ ರೈಲಿನಲ್ಲಿ ಆಕಸ್ಮಿಕ ಬೆಂಕಿ ಅವಘಡ :ತಪ್ಪಿದ ಭಾರೀ ಅನಾಹುತ ಪಾಟ್ನಾ: ಬಿಹಾರದ ಸಸಾರಾಮ್ ರೈಲು ನಿಲ್ದಾಣದಲ್ಲಿ ಪಾಟ್ನಾಗೆ ತೆರಳಲು…
ಕೇರಳದ ನೂತನ ಮುಖ್ಯಮಂತ್ರಿಯಾಗಿ ವಿಡಿ ಸತೀಶನ್ ಪ್ರಮಾಣವಚನ ಸ್ವೀಕಾರ ತಿರುವನಂತಪುರಂ: ಕೇರಳಂ ಸರಕಾರದ ನೂತನ ಮುಖ್ಯಮಂತ್ರಿಯಾಗಿ ವಿ.ಡಿ.ಸತೀಶನ್ ಪ್ರಮಾಣವಚನ ಸ್ವೀಕರಿಸಿದರು.…
ಕಾಂಗ್ರೆಸ್ ಸರ್ಕಾರದ ಸಾಧನಾ ಸಮಾವೇಶ : ನಾಳೆ 1.52 ಲಕ್ಷ ಫಲಾನುಭವಿಗಳಿಗೆ ಹಕ್ಕುಪತ್ರ ವಿತರಣೆ: ಪರಮೇಶ್ವರ್ ಬೆಂಗಳೂರು: ತುಮಕೂರಿನಲ್ಲಿ ನಾಳೆ…
ಪಡುಬಿದ್ರಿ : ಚಿನ್ನಾಭರಣವಿದ್ದ ಬ್ಯಾಗ್ ವಾರೀಸುದಾರರಿಗೆ ಮರಳಿಸಿ ಪ್ರಾಮಾಣಿಕತೆ ಮೆರೆದ ರಿಕ್ಷಾ ಚಾಲಕ ಪಡುಬಿದ್ರಿ: ಬಸ್ ನಿಲ್ದಾಣದಲ್ಲಿ ದೊರೆತ ಸಾವಿರಾರು…