Featured

25-12-2021 : ಇಂದಿನ ದಿನ ಭವಿಷ್ಯ -Vishwanews24

25-12-2021 : ಇಂದಿನ ದಿನ ಭವಿಷ್ಯ -Vishwanews24

ಮೇಷ: ಅಧಿಕ ಧನ ಸಂಪಾದನೆ, ಸಂಗಾತಿಯೊಡನೆ ಉತ್ತಮ ಬಾಂಧವ್ಯ, ಆರ್ಥಿಕ ಸಹಾಯ ಮತ್ತು ಅನುಕೂಲ

ವೃಷಭ: ಪತ್ರ ವ್ಯವಹಾರ ಸಂಭವ, ಉದ್ಯೋಗ ಲಭಿಸಿ ನೆಮ್ಮದಿ ಪ್ರಾಪ್ತಿ, ಆರೋಗ್ಯದಲ್ಲಿ ವ್ಯತ್ಯಾಸ

ಮಿಥುನ: ದುಶ್ಚಟಗಳಿಗೆ ಬಲಿ, ಸ್ನೇಹಿತರ ದರ್ಪ, ಆರ್ಥಿಕ ಸಹಾಯ

ಕಟಕ: ಆಸ್ತಿ ಒಲಿಯುವುದು, ಮಾನಸಿಕ ನೆಮ್ಮದಿ, ಬಹುದಿನಗಳ ಕನಸು ಈಡೇರುವುದು

ಸಿಂಹ: ಉದ್ಯೋಗ ಲಾಭ, ಸ್ತ್ರೀಯರು ಶತ್ರುಗಳಾಗುವರು, ಸ್ವಪ್ರಯತ್ನದಿಂದ ಯಶಸ್ಸು

ಕನ್ಯಾ: ಲಾಭದ ಪ್ರಮಾಣ ಕುಂಠಿತ, ಹೆಣ್ಣುಮಕ್ಕಳ ಆಗಮನ, ಮಾತಿನಿಂದ ಸಮಸ್ಯೆ ದೂರ

ತುಲಾ: ಅಧಿಕ ಲಾಭ, ಧನಾಗಮನ ಮತ್ತು ಅನುಕೂಲ, ಸಹೋದರರಿಂದ ನೋವು

ವೃಶ್ಚಿಕ: ಉದ್ಯೋಗ ಲಾಭ, ಉದ್ಯೋಗ ಸ್ಥಳದಲ್ಲಿ ಸಾಲಗಾರರ ಕಾಟ, ಬಂಧು ಬಾಂಧವರಿಂದ ನಷ್ಟ

ಧನಸು: ತಂದೆ ಆರೋಗ್ಯದಲ್ಲಿ ವ್ಯತ್ಯಾಸ, ಸಾಲದ ಚಿಂತೆ, ಕೋರ್ಟ್ ಮೆಟ್ಟಿಲೇರುವ ಸಂಭವ

ಮಕರ: ಆಕಸ್ಮಿಕ ಧನಾಗಮನ, ಗುಪ್ತ ಇಚ್ಚೆಗಳಿಂದ ತೊಂದರೆ, ಸ್ತ್ರೀಯರಿಂದ ಮೋಸ

ಕುಂಭ: ಸಂಗಾತಿ ಶತ್ರು ಆಗುವರು, ಮೋಜು ಮಸ್ತಿಯಿಂದ ತೊಂದರೆ, ಬುದ್ದಿ ಹೀನರಾಗಿ ವರ್ತಿಸುವಿರಿ

ಮೀನ: ಸಂತಾನದ ಚಿಂತೆ, ವಿದ್ಯಾಭ್ಯಾಸದಲ್ಲಿ ತೊಂದರೆ, ದೂರ ಪ್ರಯಾಣದ ಸನ್ನಿವೇಶ

Vishwa News 24

Recent Posts

ಬಪ್ಪನಾಡು ದ್ವಾರ ಸ್ಥಳಾಂತರ ಕಾಮಗಾರಿ ವೀಕ್ಷಿಸಿದ ಎ.ಜೆ. ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ ಸಿವಿಲ್ ಎಂಜಿನಿಯರಿಂಗ್ ವಿದ್ಯಾರ್ಥಿಗಳು – vishwanews24

ಬಪ್ಪನಾಡು ದ್ವಾರ ಸ್ಥಳಾಂತರ ಕಾಮಗಾರಿ ವೀಕ್ಷಿಸಿದ ಎ.ಜೆ. ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ ಸಿವಿಲ್ ಎಂಜಿನಿಯರಿಂಗ್ ವಿದ್ಯಾರ್ಥಿಗಳು ಮಂಗಳೂರು:ರಾಷ್ಟ್ರೀಯ ಹೆದ್ದಾರಿ-66ರ ವಿಸ್ತರಣೆಯ…

15 minutes ago

ನಾಗೇಂದ್ರ ಅವರು ಯಾವುದೇ ತಪ್ಪು ಮಾಡಿಲ್ಲ, ಅವರು ಒಬ್ಬ ನಿರಪರಾಧಿ : ಸಿಎಂ ಡಿ.ಕೆ. ಶಿ – vishwanews24

ನಾಗೇಂದ್ರ ಅವರು ಯಾವುದೇ ತಪ್ಪು ಮಾಡಿಲ್ಲ, ಅವರು ಒಬ್ಬ ನಿರಪರಾಧಿ .. ನಾಗೇಂದ್ರ ಅವರ ವಿರುದ್ಧ ಬಿಜೆಪಿ ನಡೆದುಕೊಂಡ ರೀತಿ…

22 minutes ago

ಕಟೀಲು  ಶ್ರೀ ದುರ್ಗಾಪರಮೇಶ್ವರಿ ಕ್ಷೇತ್ರಕ್ಕೆ ಚಿನ್ನ-ಬೆಳ್ಳಿಯ ಪ್ರಭಾವಳಿ ಅರ್ಪಿಸಿದ ರಾಜೇಶ್ ಶೆಟ್ಟಿ ದಂಪತಿ – vishwanews24

ಕಟೀಲು  ಶ್ರೀ ದುರ್ಗಾಪರಮೇಶ್ವರಿ ಕ್ಷೇತ್ರಕ್ಕೆ ಚಿನ್ನ-ಬೆಳ್ಳಿಯ ಪ್ರಭಾವಳಿ ಅರ್ಪಿಸಿದ ರಾಜೇಶ್ ಶೆಟ್ಟಿ ದಂಪತಿ ಮಂಗಳೂರು : ಶ್ರೀ ಕ್ಷೇತ್ರ ಕಟೀಲು…

29 minutes ago

ಶ್ರೀ ಕೃಷ್ಣ ಜನ್ಮಾಷ್ಟಮಿಗೆ ಸರ್ಕಾರಿ ರಜೆ ಘೋಷಣೆಗೆ ಮನವಿ – vishwanews24

ಶ್ರೀ ಕೃಷ್ಣ ಜನ್ಮಾಷ್ಟಮಿಗೆ ಸರ್ಕಾರಿ ರಜೆ ಘೋಷಣೆಗೆ ಮನವಿ ಪುತ್ತೂರು: ಶ್ರೀ ಕೃಷ್ಣ ಜನ್ಮಾಷ್ಟಮಿ ದಿನವನ್ನು ಸರ್ಕಾರಿ ರಜಾದಿನವಾಗಿ ಘೋಷಿಸುವಂತೆ…

44 minutes ago

ನೇಪಾಳ ಪ್ರವಾಹ: ಸಾವಿನ ಸಂಖ್ಯೆ 626 ಕ್ಕೆ ಏರಿಕೆ , 2500ಕ್ಕೂ ಹೆಚ್ಚು ಮಂದಿ ನಾಪತ್ತೆ – vishwanews24

ನೇಪಾಳ ಪ್ರವಾಹ: ಸಾವಿನ ಸಂಖ್ಯೆ 626 ಕ್ಕೆ ಏರಿಕೆ , 2500ಕ್ಕೂ ಹೆಚ್ಚು ಮಂದಿ ನಾಪತ್ತೆ ಕಠ್ಮಂಡು: ನೇಪಾಳ-ಚೀನಾ ಗಡಿಯ…

51 minutes ago

ನಾಗೇಂದ್ರ ರಾಜೀನಾಮೆ ಬಿಜೆಪಿ-ಜೆಡಿಎಸ್ ಹೋರಾಟದ ಫಲ: ಆರ್‌. ಅಶೋಕ್ – vishwanews24

ನಾಗೇಂದ್ರ ರಾಜೀನಾಮೆ ಬಿಜೆಪಿ-ಜೆಡಿಎಸ್ ಹೋರಾಟದ ಫಲ: ಆರ್‌. ಅಶೋಕ್ ಬೆಂಗಳೂರು: ನಿರ್ಗಮಿತ ಸಚಿವ ಬಿ. ನಾಗೇಂದ್ರ ರಾಜೀನಾಮೆ ಬಿಜೆಪಿ –…

1 hour ago