ಮೇಷ: ಯತ್ನ ಕಾರ್ಯಗಳಲ್ಲಿ ವಿಳಂಬ, ರೋಗಬಾಧೆ,ಅಕಾಲ ಭೋಜನ, ಅತಿಯಾದ ಒತ್ತಡ,ಧನ ನಷ್ಟ.
ವೃಷಭ: ಅನಾವಶ್ಯಕ ವಸ್ತುಗಳ ಖರೀದಿ, ಮಿತ್ರರಿಂದ ಸಹಾಯ, ಶತ್ರು ಬಾಧೆ, ಮಾತಿಗೆ ಮರುಳಾಗದಿರಿ.
ಮಿಥುನ: ತೀರ್ಥಯಾತ್ರೆ ಮಾಡುವಿರಿ, ಋಣವಿಮೋಚನೆ, ಮಕ್ಕಳಿಂದ ನೋವು, ಅಲ್ಪ ಕಾರ್ಯಸಿದ್ಧಿ, ನೆಮ್ಮದಿ ಇಲ್ಲದ ಜೀವನ.
ಕಟಕ: ಹಿರಿಯರ ಭೇಟಿ, ವ್ಯವಹಾರದಲ್ಲಿ ನಂಬಿಕೆ ದ್ರೋಹ, ವಿದ್ಯಾಭಿವೃದ್ಧಿ, ನ್ಯಾಯಾಲಯದ ಕೆಲಸಗಳಲ್ಲಿ ಜಯ.
ಸಿಂಹ: ಪ್ರಿಯ ಜನರ ಭೇಟಿ, ಹೊಸ ವ್ಯವಹಾರದಿಂದ ಲಾಭ, ಬುದ್ಧಿವಂತಿಕೆಯಿಂದ ಕೆಲಸ ಮಾಡುವಿರಿ.
ಕನ್ಯಾ: ಮನೆಯಲ್ಲಿ ಸಂತಸ, ಮೋಹನ ಯೋಗ, ಅಧಿಕ ಖರ್ಚು, ಶತ್ರು ಬಾಧೆ, ಆಸ್ತಿ ವಿಚಾರಗಳು ಬಗೆಹರಿಯುತ್ತವೆ.
ತುಲಾ: ಸಾಮಾನ್ಯ ಸೌಖ್ಯಕ್ಕೆ ದಕ್ಕೆ, ಮಾನಸಿಕ ಒತ್ತಡ, ಅನ್ಯರಲ್ಲಿ ದ್ವೇಷ, ಉದ್ಯೋಗದಲ್ಲಿ ಬಡ್ತಿ, ಕಾರ್ಯಕ್ಷೇತ್ರದಲ್ಲಿ ಒತ್ತಡ.
ವೃಶ್ಚಿಕ: ವಾಣಿಜ್ಯ ಒಪ್ಪಂದಕ್ಕೆ ಸಹಿ, ಮಕ್ಕಳಿಂದ ಸಾಧನೆ, ಉತ್ತಮ ಪ್ರಗತಿ.
ಧನಸ್ಸು: ನಿರೀಕ್ಷಿತ ಆದಾಯ, ಉತ್ತಮ ಅವಕಾಶಗಳು, ಪ್ರೀತಿ ಪಾತ್ರರೊಡನೆ ಬಾಂಧವ್ಯ.
ಮಕರ: ದೇವತಾ ಕಾರ್ಯಗಳಲ್ಲಿ ಒಲವು, ಮಾತಾಪಿತರಲ್ಲಿ ಪ್ರೀತಿ, ಶ್ರಮಕ್ಕೆ ತಕ್ಕ ಫಲ, ಚೋರಾಗ್ನಿ ಭೀತಿ.
ಕುಂಭ: ಅತಿಯಾದ ಆತ್ಮವಿಶ್ವಾಸ ಬೇಡ, ವಿವಾಹ ಯೋಗ, ಶತ್ರು ಬಾಧೆ, ಸ್ತ್ರೀಯರು ತಾಳ್ಮೆಯಿಂದ ಇರಿ.
ಮೀನ: ಸ್ವಸ್ಥ ಮನಸ್ಸು ಮುಖ್ಯ, ಮನಃಶಾಂತಿ, ಮಾತಿನ ಚಕಮುಖಿ, ವಿಪರೀತ ಕೋಪ.
ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…
ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…
ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…
ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…
ನಂದಿನಿ ಮಿಲ್ಕ್ ಪಾರ್ಲರ್ನಲ್ಲಿ ಅಗ್ನಿ ಅವಘಡ : ಶಾಕ್ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…
ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ ಮಂಗಳೂರು : ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ…