Featured

26-01-2022 : ಇಂದಿನ ದಿನ ಭವಿಷ್ಯ -Vishwanews24

26-01-2022 : ಇಂದಿನ ದಿನ ಭವಿಷ್ಯ -Vishwanews24

ಮೇಷ: ಯತ್ನ ಕಾರ್ಯಗಳಲ್ಲಿ ವಿಳಂಬ, ರೋಗಬಾಧೆ,ಅಕಾಲ ಭೋಜನ, ಅತಿಯಾದ ಒತ್ತಡ,ಧನ ನಷ್ಟ.

ವೃಷಭ: ಅನಾವಶ್ಯಕ ವಸ್ತುಗಳ ಖರೀದಿ, ಮಿತ್ರರಿಂದ ಸಹಾಯ, ಶತ್ರು ಬಾಧೆ, ಮಾತಿಗೆ ಮರುಳಾಗದಿರಿ.

ಮಿಥುನ: ತೀರ್ಥಯಾತ್ರೆ ಮಾಡುವಿರಿ, ಋಣವಿಮೋಚನೆ, ಮಕ್ಕಳಿಂದ ನೋವು, ಅಲ್ಪ ಕಾರ್ಯಸಿದ್ಧಿ, ನೆಮ್ಮದಿ ಇಲ್ಲದ ಜೀವನ.

ಕಟಕ: ಹಿರಿಯರ ಭೇಟಿ, ವ್ಯವಹಾರದಲ್ಲಿ ನಂಬಿಕೆ ದ್ರೋಹ, ವಿದ್ಯಾಭಿವೃದ್ಧಿ, ನ್ಯಾಯಾಲಯದ ಕೆಲಸಗಳಲ್ಲಿ ಜಯ.

ಸಿಂಹ: ಪ್ರಿಯ ಜನರ ಭೇಟಿ, ಹೊಸ ವ್ಯವಹಾರದಿಂದ ಲಾಭ, ಬುದ್ಧಿವಂತಿಕೆಯಿಂದ ಕೆಲಸ ಮಾಡುವಿರಿ.

ಕನ್ಯಾ: ಮನೆಯಲ್ಲಿ ಸಂತಸ, ಮೋಹನ ಯೋಗ, ಅಧಿಕ ಖರ್ಚು, ಶತ್ರು ಬಾಧೆ, ಆಸ್ತಿ ವಿಚಾರಗಳು ಬಗೆಹರಿಯುತ್ತವೆ.

ತುಲಾ: ಸಾಮಾನ್ಯ ಸೌಖ್ಯಕ್ಕೆ ದಕ್ಕೆ, ಮಾನಸಿಕ ಒತ್ತಡ, ಅನ್ಯರಲ್ಲಿ ದ್ವೇಷ, ಉದ್ಯೋಗದಲ್ಲಿ ಬಡ್ತಿ, ಕಾರ್ಯಕ್ಷೇತ್ರದಲ್ಲಿ ಒತ್ತಡ.

ವೃಶ್ಚಿಕ: ವಾಣಿಜ್ಯ ಒಪ್ಪಂದಕ್ಕೆ ಸಹಿ, ಮಕ್ಕಳಿಂದ ಸಾಧನೆ, ಉತ್ತಮ ಪ್ರಗತಿ.

ಧನಸ್ಸು: ನಿರೀಕ್ಷಿತ ಆದಾಯ, ಉತ್ತಮ ಅವಕಾಶಗಳು, ಪ್ರೀತಿ ಪಾತ್ರರೊಡನೆ ಬಾಂಧವ್ಯ.

ಮಕರ: ದೇವತಾ ಕಾರ್ಯಗಳಲ್ಲಿ ಒಲವು, ಮಾತಾಪಿತರಲ್ಲಿ ಪ್ರೀತಿ, ಶ್ರಮಕ್ಕೆ ತಕ್ಕ ಫಲ, ಚೋರಾಗ್ನಿ ಭೀತಿ.

ಕುಂಭ: ಅತಿಯಾದ ಆತ್ಮವಿಶ್ವಾಸ ಬೇಡ, ವಿವಾಹ ಯೋಗ, ಶತ್ರು ಬಾಧೆ, ಸ್ತ್ರೀಯರು ತಾಳ್ಮೆಯಿಂದ ಇರಿ.

ಮೀನ: ಸ್ವಸ್ಥ ಮನಸ್ಸು ಮುಖ್ಯ, ಮನಃಶಾಂತಿ, ಮಾತಿನ ಚಕಮುಖಿ, ವಿಪರೀತ ಕೋಪ.

Vishwa News 24

Recent Posts

ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ -vishwanews24

ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…

9 hours ago

ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ -vishwanews24

ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…

10 hours ago

ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ -vishwanews24

ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…

10 hours ago

ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ -vishwanews24

ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…

10 hours ago

ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ  ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ -vishwanews24

ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ  ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…

10 hours ago

ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ -vishwanews24

ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ ಮಂಗಳೂರು : ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ…

10 hours ago