ಮೇಷ : ಆರ್ಥಿಕ ನಷ್ಟಗಳು, ಸಾಲದ ಚಿಂತೆ, ಸಂಗಾತಿ ಆರೋಗ್ಯದಲ್ಲಿ ವ್ಯತ್ಯಾಸ, ಪಾಲುದಾರಿಕೆಯಲ್ಲಿ ನಷ್ಟ, ಮಕ್ಕಳ ಭವಿಷ್ಯದ ಯೋಚನೆ, ಧಾರ್ಮಿಕ ಕಾರ್ಯಗಳಿಗೆ ಖರ್ಚು
ವೃಷಭ : ಆರೋಗ್ಯದಲ್ಲಿ ವ್ಯತ್ಯಾಸ, ವ್ಯಾಪಾರ-ವ್ಯವಹಾರದಲ್ಲಿ ಹಿನ್ನಡೆ, ಪ್ರೀತಿ-ಪ್ರೇಮದಲ್ಲಿ ಸಮಸ್ಯೆ, ಮಕ್ಕಳಿಗಾಗಿ ಅಧಿಕ ಖರ್ಚು, ಭಾವನಾತ್ಮಕ ಸೋಲು, ಅಸಭ್ಯ ವರ್ತನೆಗಳು
ಮಿಥುನ : ವಿದ್ಯಾಭ್ಯಾಸದಲ್ಲಿ ಹಿನ್ನಡೆ, ಬಂಧುಗಳಿಂದ ಸಹಾಯ, ಆಡಂಬರ ಜೀವನದ ಕನಸು, ಸರ್ಕಾರಿ ಕೆಲಸ ಕಾರ್ಯಗಳಲ್ಲಿ ಹಿನ್ನಡೆ, ದೈಹಿಕ ಅಸಮತೋಲನದಿಂದ ಸಮಸ್ಯೆಗಳು
ಕಟಕ : ವಿದ್ಯಾಭ್ಯಾಸದಲ್ಲಿ ನಿರಾಸಕ್ತಿ, ಮಾನಸಿಕ ಅಸಮತೋಲನ, ತಾಯಿಯ ಆರೋಗ್ಯದಲ್ಲಿ ವ್ಯತ್ಯಾಸ, ಅನಾರೋಗ್ಯ, ಆರ್ಥಿಕ ಸಂಕಷ್ಟ
ಸಿಂಹ : ಬಂಧು-ಬಾಂಧವರು ದೂರ, ದೈಹಿಕ ಅಸಮರ್ಥತೆ, ಆತ್ಮವಿಶ್ವಾಸದಿಂದ ಜಯ, ಅನಗತ್ಯ ತಿರುಗಾಟ, ನೆರೆಹೊರೆಯವರಿಂದ ಕಿರಿಕಿರಿ, ಪತ್ರ ವ್ಯವಹಾರಗಳಿಂದ ಸಮಸ್ಯೆ, ಮಕ್ಕಳ ಆರೋಗ್ಯದಲ್ಲಿ ವ್ಯತ್ಯಾಸ, ಗರ್ಭ ದೋಷಗಳು
ಕನ್ಯಾ : ಆರ್ಥಿಕ ಹಿನ್ನಡೆಗಳು, ಮಾತಿನಿಂದ ಸಮಸ್ಯೆ, ಹಳೆಯ ನೆನಪುಗಳು ಕಾಡುವವು, ಪ್ರಯಾಣದಲ್ಲಿ ಸಮಸ್ಯೆ, ಭವಿಷ್ಯದ ಚಿಂತೆಗಳು, ದೇವತಾ ಕಾರ್ಯಗಳಲ್ಲಿ ನಿರಾಸಕ್ತಿ, ಗೌರವಕ್ಕೆ ಧಕ್ಕೆ ಬರುವ ಆತಂಕ
ತುಲಾ : ವ್ಯಾಪಾರ ವ್ಯವಹಾರದಲ್ಲಿ ಹಿನ್ನಡೆ, ಅಪಕೀರ್ತಿ ಅವಮಾನ ಮತ್ತು ಆತ್ಮ ಸಂಕಟಗಳು, ರಾಜಕೀಯ ವ್ಯಕ್ತಿಗಳಿಂದ ಭರವಸೆ, ಆಯುಷ್ಯದ ಭೀತಿ
ವೃಶ್ಚಿಕ : ಅಕ್ರಮ ಮಾರ್ಗದ ಧನ ಸಂಪಾದನೆ, ಅನ್ಯ ಮಾರ್ಗದಲ್ಲಿ ಗೆಲುವು ಸಾಧಿಸುವ ಛಲ, ಸಂಗಾತಿಯಿಂದ ಲಾಭ, ಕೆಟ್ಟ ಆಲೋಚನೆಗಳು, ಜೀವನದಲ್ಲಿ ಮೂರನೇ ವ್ಯಕ್ತಿಗಳ ಪ್ರವೇಶ, ಉದ್ಯೋಗದಲ್ಲಿ ಅನುಕೂಲ
ಧನಸ್ಸು : ಪ್ರಯಾಣದಲ್ಲಿ ಅನುಕೂಲ, ತಂದೆಯಿಂದ ಸಹಕಾರ, ಉದ್ಯೋಗ ನಷ್ಟಗಳು, ಮಲತಾಯಿ ಧೋರಣೆಗಳು, ಪಾಪಪ್ರಜ್ಞೆ ಮತ್ತು ಸಂಕಟಗಳು, ಅನ್ಯ ಮಾರ್ಗದಲ್ಲಿ ಜಯದ ಮನಸ್ಸು, ಲೋಕ ನಿಂದನೆ
ಮಕರ : ಬಾಲಗ್ರಹ ದೋಷಗಳು, ಮಕ್ಕಳ ಭವಿಷ್ಯದಲ್ಲಿ ಹಿನ್ನಡೆ, ಅನಿರೀಕ್ಷಿತ ಆಪತ್ತು ಮತ್ತು ಉದ್ಯೋಗ ನಷ್ಟ, ದುಶ್ಚಟಗಳಿಂದ ಮೋಜು ಮಸ್ತಿಯಿಂದ ಸಮಸ್ಯೆಗಳು, ದೈಹಿಕ ಅಸಮತೋಲನ
ಕುಂಭ : ಸ್ಥಿರಾಸ್ತಿಯಿಂದ ನಷ್ಟ, ಸುಖದಿಂದ ವಂಚಿತರಾಗುವಿರಿ, ಅನ್ಯ ವ್ಯಕ್ತಿಗಳಿಂದ ಸಂಸಾರದಲ್ಲಿ ಸಮಸ್ಯೆಗಳು, ತಾಯಿಯ ಆರೋಗ್ಯ ವ್ಯತ್ಯಾಸ, ವಿದ್ಯಾಭ್ಯಾಸದಲ್ಲಿ ತೊಡಕು, ಗುಪ್ತ ಮಾರ್ಗಗಳಿಂದ ತೊಂದರೆ, ಕೃಷಿಕರಿಗೆ ಅನಾನುಕೂಲ
ಮೀನ : ದಾಂಪತ್ಯದಲ್ಲಿ ಸಮಸ್ಯೆಗಳು, ದುರ್ವಾರ್ತೆ ಕೇಳುವಿರಿ, ಬಂಧುಗಳ ಜೀವನದಲ್ಲಿ ವ್ಯತ್ಯಾಸ, ಮೃತ್ಯು ಭಯ, ಬೆಲೆಬಾಳುವ ವಸ್ತುಗಳ ಕಳವು
ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…
ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…
ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…
ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…
ನಂದಿನಿ ಮಿಲ್ಕ್ ಪಾರ್ಲರ್ನಲ್ಲಿ ಅಗ್ನಿ ಅವಘಡ : ಶಾಕ್ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…
ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ ಮಂಗಳೂರು : ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ…