Featured

26-03-2022 : ಇಂದಿನ ದಿನ ಭವಿಷ್ಯ -Vishwanews24

26-03-2022 : ಇಂದಿನ ದಿನ ಭವಿಷ್ಯ -Vishwanews24

ಮೇಷ : ಆರ್ಥಿಕ ನಷ್ಟಗಳು, ಸಾಲದ ಚಿಂತೆ, ಸಂಗಾತಿ ಆರೋಗ್ಯದಲ್ಲಿ ವ್ಯತ್ಯಾಸ, ಪಾಲುದಾರಿಕೆಯಲ್ಲಿ ನಷ್ಟ, ಮಕ್ಕಳ ಭವಿಷ್ಯದ ಯೋಚನೆ, ಧಾರ್ಮಿಕ ಕಾರ್ಯಗಳಿಗೆ ಖರ್ಚು

ವೃಷಭ : ಆರೋಗ್ಯದಲ್ಲಿ ವ್ಯತ್ಯಾಸ, ವ್ಯಾಪಾರ-ವ್ಯವಹಾರದಲ್ಲಿ ಹಿನ್ನಡೆ, ಪ್ರೀತಿ-ಪ್ರೇಮದಲ್ಲಿ ಸಮಸ್ಯೆ, ಮಕ್ಕಳಿಗಾಗಿ ಅಧಿಕ ಖರ್ಚು, ಭಾವನಾತ್ಮಕ ಸೋಲು, ಅಸಭ್ಯ ವರ್ತನೆಗಳು

ಮಿಥುನ : ವಿದ್ಯಾಭ್ಯಾಸದಲ್ಲಿ ಹಿನ್ನಡೆ, ಬಂಧುಗಳಿಂದ ಸಹಾಯ, ಆಡಂಬರ ಜೀವನದ ಕನಸು, ಸರ್ಕಾರಿ ಕೆಲಸ ಕಾರ್ಯಗಳಲ್ಲಿ ಹಿನ್ನಡೆ, ದೈಹಿಕ ಅಸಮತೋಲನದಿಂದ ಸಮಸ್ಯೆಗಳು

ಕಟಕ : ವಿದ್ಯಾಭ್ಯಾಸದಲ್ಲಿ ನಿರಾಸಕ್ತಿ, ಮಾನಸಿಕ ಅಸಮತೋಲನ, ತಾಯಿಯ ಆರೋಗ್ಯದಲ್ಲಿ ವ್ಯತ್ಯಾಸ, ಅನಾರೋಗ್ಯ, ಆರ್ಥಿಕ ಸಂಕಷ್ಟ

ಸಿಂಹ : ಬಂಧು-ಬಾಂಧವರು ದೂರ, ದೈಹಿಕ ಅಸಮರ್ಥತೆ, ಆತ್ಮವಿಶ್ವಾಸದಿಂದ ಜಯ, ಅನಗತ್ಯ ತಿರುಗಾಟ, ನೆರೆಹೊರೆಯವರಿಂದ ಕಿರಿಕಿರಿ, ಪತ್ರ ವ್ಯವಹಾರಗಳಿಂದ ಸಮಸ್ಯೆ, ಮಕ್ಕಳ ಆರೋಗ್ಯದಲ್ಲಿ ವ್ಯತ್ಯಾಸ, ಗರ್ಭ ದೋಷಗಳು

ಕನ್ಯಾ : ಆರ್ಥಿಕ ಹಿನ್ನಡೆಗಳು, ಮಾತಿನಿಂದ ಸಮಸ್ಯೆ, ಹಳೆಯ ನೆನಪುಗಳು ಕಾಡುವವು, ಪ್ರಯಾಣದಲ್ಲಿ ಸಮಸ್ಯೆ, ಭವಿಷ್ಯದ ಚಿಂತೆಗಳು, ದೇವತಾ ಕಾರ್ಯಗಳಲ್ಲಿ ನಿರಾಸಕ್ತಿ, ಗೌರವಕ್ಕೆ ಧಕ್ಕೆ ಬರುವ ಆತಂಕ

ತುಲಾ : ವ್ಯಾಪಾರ ವ್ಯವಹಾರದಲ್ಲಿ ಹಿನ್ನಡೆ, ಅಪಕೀರ್ತಿ ಅವಮಾನ ಮತ್ತು ಆತ್ಮ ಸಂಕಟಗಳು, ರಾಜಕೀಯ ವ್ಯಕ್ತಿಗಳಿಂದ ಭರವಸೆ, ಆಯುಷ್ಯದ ಭೀತಿ

ವೃಶ್ಚಿಕ : ಅಕ್ರಮ ಮಾರ್ಗದ ಧನ ಸಂಪಾದನೆ, ಅನ್ಯ ಮಾರ್ಗದಲ್ಲಿ ಗೆಲುವು ಸಾಧಿಸುವ ಛಲ, ಸಂಗಾತಿಯಿಂದ ಲಾಭ, ಕೆಟ್ಟ ಆಲೋಚನೆಗಳು, ಜೀವನದಲ್ಲಿ ಮೂರನೇ ವ್ಯಕ್ತಿಗಳ ಪ್ರವೇಶ, ಉದ್ಯೋಗದಲ್ಲಿ ಅನುಕೂಲ

ಧನಸ್ಸು : ಪ್ರಯಾಣದಲ್ಲಿ ಅನುಕೂಲ, ತಂದೆಯಿಂದ ಸಹಕಾರ, ಉದ್ಯೋಗ ನಷ್ಟಗಳು, ಮಲತಾಯಿ ಧೋರಣೆಗಳು, ಪಾಪಪ್ರಜ್ಞೆ ಮತ್ತು ಸಂಕಟಗಳು, ಅನ್ಯ ಮಾರ್ಗದಲ್ಲಿ ಜಯದ ಮನಸ್ಸು, ಲೋಕ ನಿಂದನೆ

ಮಕರ : ಬಾಲಗ್ರಹ ದೋಷಗಳು, ಮಕ್ಕಳ ಭವಿಷ್ಯದಲ್ಲಿ ಹಿನ್ನಡೆ, ಅನಿರೀಕ್ಷಿತ ಆಪತ್ತು ಮತ್ತು ಉದ್ಯೋಗ ನಷ್ಟ, ದುಶ್ಚಟಗಳಿಂದ ಮೋಜು ಮಸ್ತಿಯಿಂದ ಸಮಸ್ಯೆಗಳು, ದೈಹಿಕ ಅಸಮತೋಲನ

ಕುಂಭ : ಸ್ಥಿರಾಸ್ತಿಯಿಂದ ನಷ್ಟ, ಸುಖದಿಂದ ವಂಚಿತರಾಗುವಿರಿ, ಅನ್ಯ ವ್ಯಕ್ತಿಗಳಿಂದ ಸಂಸಾರದಲ್ಲಿ ಸಮಸ್ಯೆಗಳು, ತಾಯಿಯ ಆರೋಗ್ಯ ವ್ಯತ್ಯಾಸ, ವಿದ್ಯಾಭ್ಯಾಸದಲ್ಲಿ ತೊಡಕು, ಗುಪ್ತ ಮಾರ್ಗಗಳಿಂದ ತೊಂದರೆ, ಕೃಷಿಕರಿಗೆ ಅನಾನುಕೂಲ

ಮೀನ : ದಾಂಪತ್ಯದಲ್ಲಿ ಸಮಸ್ಯೆಗಳು, ದುರ್ವಾರ್ತೆ ಕೇಳುವಿರಿ, ಬಂಧುಗಳ ಜೀವನದಲ್ಲಿ ವ್ಯತ್ಯಾಸ, ಮೃತ್ಯು ಭಯ, ಬೆಲೆಬಾಳುವ ವಸ್ತುಗಳ ಕಳವು

Vishwa News 24

Recent Posts

ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ -vishwanews24

ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…

6 hours ago

ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ -vishwanews24

ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…

6 hours ago

ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ -vishwanews24

ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…

7 hours ago

ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ -vishwanews24

ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…

7 hours ago

ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ  ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ -vishwanews24

ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ  ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…

7 hours ago

ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ -vishwanews24

ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ ಮಂಗಳೂರು : ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ…

7 hours ago