Featured

26-03-2022 : ಇಂದಿನ ದಿನ ಭವಿಷ್ಯ -Vishwanews24

26-03-2022 : ಇಂದಿನ ದಿನ ಭವಿಷ್ಯ -Vishwanews24

ಮೇಷ : ಆರ್ಥಿಕ ನಷ್ಟಗಳು, ಸಾಲದ ಚಿಂತೆ, ಸಂಗಾತಿ ಆರೋಗ್ಯದಲ್ಲಿ ವ್ಯತ್ಯಾಸ, ಪಾಲುದಾರಿಕೆಯಲ್ಲಿ ನಷ್ಟ, ಮಕ್ಕಳ ಭವಿಷ್ಯದ ಯೋಚನೆ, ಧಾರ್ಮಿಕ ಕಾರ್ಯಗಳಿಗೆ ಖರ್ಚು

ವೃಷಭ : ಆರೋಗ್ಯದಲ್ಲಿ ವ್ಯತ್ಯಾಸ, ವ್ಯಾಪಾರ-ವ್ಯವಹಾರದಲ್ಲಿ ಹಿನ್ನಡೆ, ಪ್ರೀತಿ-ಪ್ರೇಮದಲ್ಲಿ ಸಮಸ್ಯೆ, ಮಕ್ಕಳಿಗಾಗಿ ಅಧಿಕ ಖರ್ಚು, ಭಾವನಾತ್ಮಕ ಸೋಲು, ಅಸಭ್ಯ ವರ್ತನೆಗಳು

ಮಿಥುನ : ವಿದ್ಯಾಭ್ಯಾಸದಲ್ಲಿ ಹಿನ್ನಡೆ, ಬಂಧುಗಳಿಂದ ಸಹಾಯ, ಆಡಂಬರ ಜೀವನದ ಕನಸು, ಸರ್ಕಾರಿ ಕೆಲಸ ಕಾರ್ಯಗಳಲ್ಲಿ ಹಿನ್ನಡೆ, ದೈಹಿಕ ಅಸಮತೋಲನದಿಂದ ಸಮಸ್ಯೆಗಳು

ಕಟಕ : ವಿದ್ಯಾಭ್ಯಾಸದಲ್ಲಿ ನಿರಾಸಕ್ತಿ, ಮಾನಸಿಕ ಅಸಮತೋಲನ, ತಾಯಿಯ ಆರೋಗ್ಯದಲ್ಲಿ ವ್ಯತ್ಯಾಸ, ಅನಾರೋಗ್ಯ, ಆರ್ಥಿಕ ಸಂಕಷ್ಟ

ಸಿಂಹ : ಬಂಧು-ಬಾಂಧವರು ದೂರ, ದೈಹಿಕ ಅಸಮರ್ಥತೆ, ಆತ್ಮವಿಶ್ವಾಸದಿಂದ ಜಯ, ಅನಗತ್ಯ ತಿರುಗಾಟ, ನೆರೆಹೊರೆಯವರಿಂದ ಕಿರಿಕಿರಿ, ಪತ್ರ ವ್ಯವಹಾರಗಳಿಂದ ಸಮಸ್ಯೆ, ಮಕ್ಕಳ ಆರೋಗ್ಯದಲ್ಲಿ ವ್ಯತ್ಯಾಸ, ಗರ್ಭ ದೋಷಗಳು

ಕನ್ಯಾ : ಆರ್ಥಿಕ ಹಿನ್ನಡೆಗಳು, ಮಾತಿನಿಂದ ಸಮಸ್ಯೆ, ಹಳೆಯ ನೆನಪುಗಳು ಕಾಡುವವು, ಪ್ರಯಾಣದಲ್ಲಿ ಸಮಸ್ಯೆ, ಭವಿಷ್ಯದ ಚಿಂತೆಗಳು, ದೇವತಾ ಕಾರ್ಯಗಳಲ್ಲಿ ನಿರಾಸಕ್ತಿ, ಗೌರವಕ್ಕೆ ಧಕ್ಕೆ ಬರುವ ಆತಂಕ

ತುಲಾ : ವ್ಯಾಪಾರ ವ್ಯವಹಾರದಲ್ಲಿ ಹಿನ್ನಡೆ, ಅಪಕೀರ್ತಿ ಅವಮಾನ ಮತ್ತು ಆತ್ಮ ಸಂಕಟಗಳು, ರಾಜಕೀಯ ವ್ಯಕ್ತಿಗಳಿಂದ ಭರವಸೆ, ಆಯುಷ್ಯದ ಭೀತಿ

ವೃಶ್ಚಿಕ : ಅಕ್ರಮ ಮಾರ್ಗದ ಧನ ಸಂಪಾದನೆ, ಅನ್ಯ ಮಾರ್ಗದಲ್ಲಿ ಗೆಲುವು ಸಾಧಿಸುವ ಛಲ, ಸಂಗಾತಿಯಿಂದ ಲಾಭ, ಕೆಟ್ಟ ಆಲೋಚನೆಗಳು, ಜೀವನದಲ್ಲಿ ಮೂರನೇ ವ್ಯಕ್ತಿಗಳ ಪ್ರವೇಶ, ಉದ್ಯೋಗದಲ್ಲಿ ಅನುಕೂಲ

ಧನಸ್ಸು : ಪ್ರಯಾಣದಲ್ಲಿ ಅನುಕೂಲ, ತಂದೆಯಿಂದ ಸಹಕಾರ, ಉದ್ಯೋಗ ನಷ್ಟಗಳು, ಮಲತಾಯಿ ಧೋರಣೆಗಳು, ಪಾಪಪ್ರಜ್ಞೆ ಮತ್ತು ಸಂಕಟಗಳು, ಅನ್ಯ ಮಾರ್ಗದಲ್ಲಿ ಜಯದ ಮನಸ್ಸು, ಲೋಕ ನಿಂದನೆ

ಮಕರ : ಬಾಲಗ್ರಹ ದೋಷಗಳು, ಮಕ್ಕಳ ಭವಿಷ್ಯದಲ್ಲಿ ಹಿನ್ನಡೆ, ಅನಿರೀಕ್ಷಿತ ಆಪತ್ತು ಮತ್ತು ಉದ್ಯೋಗ ನಷ್ಟ, ದುಶ್ಚಟಗಳಿಂದ ಮೋಜು ಮಸ್ತಿಯಿಂದ ಸಮಸ್ಯೆಗಳು, ದೈಹಿಕ ಅಸಮತೋಲನ

ಕುಂಭ : ಸ್ಥಿರಾಸ್ತಿಯಿಂದ ನಷ್ಟ, ಸುಖದಿಂದ ವಂಚಿತರಾಗುವಿರಿ, ಅನ್ಯ ವ್ಯಕ್ತಿಗಳಿಂದ ಸಂಸಾರದಲ್ಲಿ ಸಮಸ್ಯೆಗಳು, ತಾಯಿಯ ಆರೋಗ್ಯ ವ್ಯತ್ಯಾಸ, ವಿದ್ಯಾಭ್ಯಾಸದಲ್ಲಿ ತೊಡಕು, ಗುಪ್ತ ಮಾರ್ಗಗಳಿಂದ ತೊಂದರೆ, ಕೃಷಿಕರಿಗೆ ಅನಾನುಕೂಲ

ಮೀನ : ದಾಂಪತ್ಯದಲ್ಲಿ ಸಮಸ್ಯೆಗಳು, ದುರ್ವಾರ್ತೆ ಕೇಳುವಿರಿ, ಬಂಧುಗಳ ಜೀವನದಲ್ಲಿ ವ್ಯತ್ಯಾಸ, ಮೃತ್ಯು ಭಯ, ಬೆಲೆಬಾಳುವ ವಸ್ತುಗಳ ಕಳವು

Vishwa News 24

Recent Posts

ಕಿರುತೆರೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ -vishwanews24

ಕಿರುತೆರೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ ಹಿಟ್ಲರ್ ಕಲ್ಯಾಣ’ ಧಾರವಾಹಿ ಖ್ಯಾತಿಯ ನಟ ದಿಲೀಪ್ ರಾಜ್ ಇಂದು ಬೆಳಗಿನ…

1 day ago

ಉಡುಪಿ : ಮಲಬಾರ್ ಗೋಲ್ಡ್‌ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ  -vishwanews24

ಉಡುಪಿ : ಮಲಬಾರ್ ಗೋಲ್ಡ್‌ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ  ಉಡುಪಿ : ಮಲಬಾರ್…

2 days ago

ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ – vishwanews24

ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ  ಬಿಜೆಪಿ ನಾಯಕ, ನೂತನ ಮುಖ್ಯಮಂತ್ರಿ…

2 days ago

ಭಸ್ಮಾಸುರ ಆಗಿರುವ ನರೇಂದ್ರ ಮೋದಿ ಅವರು ಪ್ರಜಾಪ್ರಭುತ್ವ ಸಂವಿಧಾನದ ಮೇಲೆ ಕೈ ಇಡದಿದ್ದರೆ ಸಾಕು : ಬಿ.ಕೆ ಹರಿಪ್ರಸಾದ್ ವಾಗ್ದಾಳಿ – vishwanews24

ಪ್ರಧಾನಿ  ಮೋದಿಯವರು ತಮ್ಮ ಕುರ್ಚಿ ಗಟ್ಟಿಯಾಗಿದೆಯೇ ನೋಡಿಕೊಳ್ಳಲಿ  .. ಪಂಚಾಯತಿ ಮೇಂಬರ್ ರೀತಿ ರಾಜಕಾರಣ ಮಾಡೋದು ಬಿಡಬೇಕು.. ಇಂದಿರಾ ಗಾಂಧಿ…

2 days ago

ಮಂಗಳೂರು : ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ – vishwanews24

ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ ಮಂಗಳೂರು…

2 days ago

ಮೂಳೂರು ಪರಿಸರದಲ್ಲಿ ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಿಸದಂತೆ ಅಧಿಕಾರಿಗಳಿಗೆ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಮನವಿ – vishwanews24

ಮೂಳೂರು: ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಾಣ ವಿರೋಧಿಸಿ ಪ್ರತಿಭಟನೆ.. STP ತಕ್ಷಣವೇ ಬೇರೆ ಕಡೆಗೆ ಸ್ಥಳಾಂತರಿಸುವಂತೆ ಸಂಬಂದಿಸಿದ ಅಧಿಕಾರಿಗಳಿಗೆ…

2 days ago