Featured

26-04-2022 : ಇಂದಿನ ದಿನ ಭವಿಷ್ಯ -Vishwanews24

26-04-2022 : ಇಂದಿನ ದಿನ ಭವಿಷ್ಯ -Vishwanews24

ಮೇಷ : ಈ ದಿನ ಕುಟುಂಬದ ಮುಖ್ಯಸ್ಥರಿಂದ ಬೋಧನೆ, ಉತ್ತಮ ವ್ಯಾಪಾರ ವಹಿವಾಟು, ದಾಂಪತ್ಯದಲ್ಲಿ ಪ್ರೀತಿ, ವಿಪರೀತ ಖರ್ಚು.

ವೃಷಭ : ವಿವಾದಾತ್ಮಕ ವಿಷಯಗಳಿಂದ ದೂರವಿರಿ, ಆರ್ಥಿಕ ಪರಿಸ್ಥಿತಿ ಬಿಕ್ಕಟ್ಟು, ಸಹೋದರರಿಂದ ಕಲಹ ಸಾಧ್ಯತೆ.

ಮಿಥುನ : ಈ ದಿನ ಪರರಿಂದ ಮೋಸ, ಮನಸ್ಸಿನಲ್ಲಿ ಗೊಂದಲ, ಮಹಿಳೆಯರಿಗೆ ಶುಭ, ಸಾಲ ಮರುಪಾವತಿ, ವಿವಾಹ ಯೋಗ.

ಕಟಕ : ಈ ದಿನ ಆದಾಯಕ್ಕಿಂತ ಖರ್ಚು ಜಾಸ್ತಿ, ಋಣಭಾದೆ, ಅನಾರೋಗ್ಯ, ದೃಷ್ಟಿ ದೋಷ, ಚಂಚಲ ಮನಸ್ಸು, ಸಂತಾನ ಪ್ರಾಪ್ತಿ.

ಸಿಂಹ : ಈ ದಿನ ಕಾರ್ಯಕ್ಷೇತ್ರದಲ್ಲಿ ಉತ್ತಮ ಫಲ, ಯಾರನ್ನು ಹೆಚ್ಚಾಗಿ ನಂಬಬೇಡಿ, ವೈಯಕ್ತಿಕ ವಿಷಯಗಳ ಕಡೆ ಗಮನ ಕೊಡಿ.

ಕನ್ಯಾ : ಈ ದಿನ ಬಂಧುಗಳ ಭೇಟಿ, ಲ್ಯಾಂಡ್ ಡೆವಲಪರ್ ಅವರಿಗೆ ಲಾಭ, ದೂರಾಲೋಚನೆ, ಸಣ್ಣ ಮಾತಿನಿಂದ ಕಲಹ ಎಚ್ಚರ.

ತುಲಾ : ಈ ದಿನ ನಾನಾ ರೀತಿಯ ಸಂಕಷ್ಟ, ಅವಕಾಶಗಳು ಕೈ ತಪ್ಪುವುದು, ಮನಕ್ಲೇಷ, ಶರೀರದಲ್ಲಿ ತಳಮಳ, ದ್ರವ್ಯಲಾಭ.

ವೃಶ್ಚಿಕ : ಈ ದಿನ ವಿದ್ಯಾರ್ಥಿಗಳಲ್ಲಿ ಉತ್ತಮ ಪ್ರಗತಿ, ದಾಯಾದಿ ಕಲಹ, ಕೋಪ ಜಾಸ್ತಿ, ಕಾರ್ಯ ವಿಕಲ್ಪ, ಆಲಸ್ಯ ಮನೋಭಾವ.

ಧನಸ್ಸು : ಈ ದಿನ ಅನ್ಯಾಯ ದಬ್ಬಾಳಿಕೆಗಳನ್ನ ವಿರೋಧಿಸುವಿರಿ, ತಾಳ್ಮೆ ಅತ್ಯಗತ್ಯ, ಸ್ನೇಹ ವೃದ್ಧಿ, ಹಿತ ಶತ್ರು ಬಾಧೆ, ಗುರು ಹಿರಿಯರಲ್ಲಿ ಭಕ್ತಿ.

ಮಕರ : ಈ ದಿನ ಮಾತಿನ ವೈಖರಿ, ಹಣದ ವಿಷಯದಲ್ಲಿ ಜಾಗ್ರತೆ, ಭೋಗ ವಸ್ತು ಖರೀದಿ, ಮಕ್ಕಳಿಂದ ನೋವು.

ಕುಂಭ : ಈ ದಿನ ವಿನಾಕಾರಣ ದ್ವೇಷ, ಬೇರೆಯವರ ಹೊಗಳಿಕೆಗೆ ಬೇಗ ವಶವಾಗುವಿರಿ, ಅನಿರೀಕ್ಷಿತ ಧನಲಾಭ, ವಾಹನದಿಂದ ತೊಂದರೆ.

ಮೀನ : ಈ ದಿನ ಕೋಪ ಜಾಸ್ತಿ, ಅಷ್ಟೇ ಬೇಗ ಶಾಂತರಾಗುವಿರಿ, ಮಾತಿನಲ್ಲಿ ಸೋಲುವುದಿಲ್ಲ, ಸ್ವಲ್ಪ ಮಾರ್ಗದರ್ಶನ ಸಿಕ್ಕಿದರೆ ಸಾಕು ಜೀವನದಲ್ಲಿ ವಿಜೃಂಭಿಸುವಿರಿ.

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್ ನಲ್ಲಿ `ಆನಿಕಾ’ ವಜ್ರಾಭರಣ ಅನಾವರಣ -vishwanews24

ಉಡುಪಿ ಮಲಬಾರ್ ಗೋಲ್ಡ್ ನಲ್ಲಿ `ಆನಿಕಾ' ವಜ್ರಾಭರಣ ಅನಾವರಣ ಉಡುಪಿ : ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ…

1 day ago

ಮಡಿಕೇರಿ : ದುಬಾರೆ ಶಿಬಿರದಲ್ಲಿ ಆನೆಗಳ ನಡುವೆ ಕಾಳಗ; ಸಾಕಾನೆ ಮೈಮೇಲೆ ಬಿದ್ದು ಪ್ರವಾಸಿ ಮಹಿಳೆ ಮೃತ್ಯು – vishwanews24

ಮಡಿಕೇರಿ : ದುಬಾರೆ ಶಿಬಿರದಲ್ಲಿ ಆನೆಗಳ ನಡುವೆ ಕಾಳಗ; ಸಾಕಾನೆ ಮೈಮೇಲೆ ಬಿದ್ದು ಪ್ರವಾಸಿ ಮಹಿಳೆ ಮೃತ್ಯು ಮಡಿಕೇರಿ :…

1 day ago

ದೇಶ ಆರ್ಥಿಕ ಸಂಕಷ್ಟದಲ್ಲಿದೆ ಅಂತ ರಾಹುಲ್ ಗಾಂಧಿ ಮೊದಲೇ ಹೇಳಿದ್ದರು: ಪ್ರಿಯಾಂಕ್ ಖರ್ಗೆ – vishwanews24

ದೇಶ ಆರ್ಥಿಕ ಸಂಕಷ್ಟದಲ್ಲಿದೆ ಅಂತ ರಾಹುಲ್ ಗಾಂಧಿ ಮೊದಲೇ ಹೇಳಿದ್ದರು: ಪ್ರಿಯಾಂಕ್ ಖರ್ಗೆ ಕಲಬುರಗಿ: ದೇಶದ ಆರ್ಥಿಕ ಸಂಕಷ್ಟದಲ್ಲಿದೆ ಅಂತ…

1 day ago

ಕಾರ್ಕಳ : ಚರಂಡಿಗೆ ಮಗುಚಿ ಬಿದ್ದ ಕಾರು ; ಪ್ರಯಾಣಿಕರು ಅಪಾಯದಿಂದ ಪಾರು – vishwanews24

ಕಾರ್ಕಳ : ಚರಂಡಿಗೆ ಮಗುಚಿ ಬಿದ್ದ ಕಾರು ; ಪ್ರಯಾಣಿಕರು ಅಪಾಯದಿಂದ ಪಾರು ಕಾರ್ಕಳ: ಧರ್ಮಸ್ಥಳದಿಂದ ಶಿವಮೊಗ್ಗ ಕಡೆಗೆ ತೆರಳುತ್ತಿದ್ದ…

1 day ago

ಸಮುದ್ರದ ಅಬ್ಬರ ಹೆಚ್ಚಳ ಸಾಧ್ಯತೆ: ಕರಾವಳಿಯಲ್ಲಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚನೆ – vishwanews24

ಸಮುದ್ರದ ಅಬ್ಬರ ಹೆಚ್ಚಳ ಸಾಧ್ಯತೆ: ಕರಾವಳಿಯಲ್ಲಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚನೆ ಮಂಗಳೂರು: ಕರಾವಳಿಯಲ್ಲಿ ಸಮುದ್ರದ ಅಲೆಗಳ ಅಬ್ಬರ ಹೆಚ್ಚಾಗುವ…

1 day ago

ಪಾಟ್ನಾ: ಪ್ಯಾಸೆಂಜರ್​​​​ ರೈಲಿನಲ್ಲಿ ಆಕಸ್ಮಿಕ ಬೆಂಕಿ ಅವಘಡ : ತಪ್ಪಿದ ಭಾರೀ ಅನಾಹುತ – vishwanews24

ಪ್ಯಾಸೆಂಜರ್​​​​ ರೈಲಿನಲ್ಲಿ ಆಕಸ್ಮಿಕ ಬೆಂಕಿ ಅವಘಡ :ತಪ್ಪಿದ ಭಾರೀ ಅನಾಹುತ ಪಾಟ್ನಾ: ಬಿಹಾರದ ಸಸಾರಾಮ್ ರೈಲು ನಿಲ್ದಾಣದಲ್ಲಿ ಪಾಟ್ನಾಗೆ ತೆರಳಲು…

1 day ago