Featured

26-04-2022 : ಇಂದಿನ ದಿನ ಭವಿಷ್ಯ -Vishwanews24

26-04-2022 : ಇಂದಿನ ದಿನ ಭವಿಷ್ಯ -Vishwanews24

ಮೇಷ : ಈ ದಿನ ಕುಟುಂಬದ ಮುಖ್ಯಸ್ಥರಿಂದ ಬೋಧನೆ, ಉತ್ತಮ ವ್ಯಾಪಾರ ವಹಿವಾಟು, ದಾಂಪತ್ಯದಲ್ಲಿ ಪ್ರೀತಿ, ವಿಪರೀತ ಖರ್ಚು.

ವೃಷಭ : ವಿವಾದಾತ್ಮಕ ವಿಷಯಗಳಿಂದ ದೂರವಿರಿ, ಆರ್ಥಿಕ ಪರಿಸ್ಥಿತಿ ಬಿಕ್ಕಟ್ಟು, ಸಹೋದರರಿಂದ ಕಲಹ ಸಾಧ್ಯತೆ.

ಮಿಥುನ : ಈ ದಿನ ಪರರಿಂದ ಮೋಸ, ಮನಸ್ಸಿನಲ್ಲಿ ಗೊಂದಲ, ಮಹಿಳೆಯರಿಗೆ ಶುಭ, ಸಾಲ ಮರುಪಾವತಿ, ವಿವಾಹ ಯೋಗ.

ಕಟಕ : ಈ ದಿನ ಆದಾಯಕ್ಕಿಂತ ಖರ್ಚು ಜಾಸ್ತಿ, ಋಣಭಾದೆ, ಅನಾರೋಗ್ಯ, ದೃಷ್ಟಿ ದೋಷ, ಚಂಚಲ ಮನಸ್ಸು, ಸಂತಾನ ಪ್ರಾಪ್ತಿ.

ಸಿಂಹ : ಈ ದಿನ ಕಾರ್ಯಕ್ಷೇತ್ರದಲ್ಲಿ ಉತ್ತಮ ಫಲ, ಯಾರನ್ನು ಹೆಚ್ಚಾಗಿ ನಂಬಬೇಡಿ, ವೈಯಕ್ತಿಕ ವಿಷಯಗಳ ಕಡೆ ಗಮನ ಕೊಡಿ.

ಕನ್ಯಾ : ಈ ದಿನ ಬಂಧುಗಳ ಭೇಟಿ, ಲ್ಯಾಂಡ್ ಡೆವಲಪರ್ ಅವರಿಗೆ ಲಾಭ, ದೂರಾಲೋಚನೆ, ಸಣ್ಣ ಮಾತಿನಿಂದ ಕಲಹ ಎಚ್ಚರ.

ತುಲಾ : ಈ ದಿನ ನಾನಾ ರೀತಿಯ ಸಂಕಷ್ಟ, ಅವಕಾಶಗಳು ಕೈ ತಪ್ಪುವುದು, ಮನಕ್ಲೇಷ, ಶರೀರದಲ್ಲಿ ತಳಮಳ, ದ್ರವ್ಯಲಾಭ.

ವೃಶ್ಚಿಕ : ಈ ದಿನ ವಿದ್ಯಾರ್ಥಿಗಳಲ್ಲಿ ಉತ್ತಮ ಪ್ರಗತಿ, ದಾಯಾದಿ ಕಲಹ, ಕೋಪ ಜಾಸ್ತಿ, ಕಾರ್ಯ ವಿಕಲ್ಪ, ಆಲಸ್ಯ ಮನೋಭಾವ.

ಧನಸ್ಸು : ಈ ದಿನ ಅನ್ಯಾಯ ದಬ್ಬಾಳಿಕೆಗಳನ್ನ ವಿರೋಧಿಸುವಿರಿ, ತಾಳ್ಮೆ ಅತ್ಯಗತ್ಯ, ಸ್ನೇಹ ವೃದ್ಧಿ, ಹಿತ ಶತ್ರು ಬಾಧೆ, ಗುರು ಹಿರಿಯರಲ್ಲಿ ಭಕ್ತಿ.

ಮಕರ : ಈ ದಿನ ಮಾತಿನ ವೈಖರಿ, ಹಣದ ವಿಷಯದಲ್ಲಿ ಜಾಗ್ರತೆ, ಭೋಗ ವಸ್ತು ಖರೀದಿ, ಮಕ್ಕಳಿಂದ ನೋವು.

ಕುಂಭ : ಈ ದಿನ ವಿನಾಕಾರಣ ದ್ವೇಷ, ಬೇರೆಯವರ ಹೊಗಳಿಕೆಗೆ ಬೇಗ ವಶವಾಗುವಿರಿ, ಅನಿರೀಕ್ಷಿತ ಧನಲಾಭ, ವಾಹನದಿಂದ ತೊಂದರೆ.

ಮೀನ : ಈ ದಿನ ಕೋಪ ಜಾಸ್ತಿ, ಅಷ್ಟೇ ಬೇಗ ಶಾಂತರಾಗುವಿರಿ, ಮಾತಿನಲ್ಲಿ ಸೋಲುವುದಿಲ್ಲ, ಸ್ವಲ್ಪ ಮಾರ್ಗದರ್ಶನ ಸಿಕ್ಕಿದರೆ ಸಾಕು ಜೀವನದಲ್ಲಿ ವಿಜೃಂಭಿಸುವಿರಿ.

Vishwa News 24

Recent Posts

ಕಡಬ: ಚಿನ್ನದ ತೂಕ ಹೆಚ್ಚಿಸಿ ಬ್ಯಾಂಕ್‌ ಗೆ ವಂಚನೆಗೆ ಯತ್ನ: ಇಬ್ಬರ ಬಂಧನ – vishwanews24

ಕಡಬ: ಚಿನ್ನದ ತೂಕ ಹೆಚ್ಚಿಸಿ ಬ್ಯಾಂಕ್‌ ಗೆ ವಂಚನೆಗೆ ಯತ್ನ: ಇಬ್ಬರ ಬಂಧನ ಕಡಬ: ಚಿನ್ನಾಭರಣದ ತೂಕವನ್ನು ಕೃತಕವಾಗಿ ಹೆಚ್ಚಿಸಿ…

11 hours ago

ಮಹಾರಾಷ್ಟ್ರ : ಕುಸಿದು ಬಿದ್ದ ರತ್ನಗಿರಿ ರೈಲು ನಿಲ್ದಾಣದ ಛಾವಣಿ ; ತಪ್ಪಿದ ದೊಡ್ಡ ದುರಂತ- vishwanews24

ಮಹಾರಾಷ್ಟ್ರ : ಮಳೆ ಅಬ್ಬರ - ಕುಸಿದು ಬಿದ್ದ ರತ್ನಗಿರಿ ರೈಲು ನಿಲ್ದಾಣದ ಛಾವಣಿ ; ತಪ್ಪಿದ ದೊಡ್ಡ ದುರಂತ…

11 hours ago

ಶಿವಮೊಗ್ಗ: ಬಸ್ ನಿಲ್ದಾಣದಲ್ಲಿ ಚೀಲದೊಳಗೆ ನವಜಾತ ಹೆಣ್ಣು ಮಗು ಪತ್ತೆ  – vishwanews24

ಶಿವಮೊಗ್ಗ: ಬಸ್ ನಿಲ್ದಾಣದಲ್ಲಿ ಚೀಲದೊಳಗೆ ನವಜಾತ ಹೆಣ್ಣು ಮಗು ಪತ್ತೆ  ಶಿವಮೊಗ್ಗ: ನವಜಾತ ಹೆಣ್ಣು ಶಿಶುವೊಂದನ್ನು ಬಸ್ ನಿಲ್ದಾಣದಲ್ಲಿ ಅನಾಥವಾಗಿ…

11 hours ago

ಪಡುಬಿದ್ರಿ : ನಡಿಪಟ್ಟಣದಲ್ಲಿ ಕಡಲು ಕೊರೆತಕ್ಕೆ ತಡೆಗೋಡೆ ನಿರ್ಮಾಣಕ್ಕೆ ಸಚಿವ ಖಾದರ್ ಗೆ ವಿಶ್ವಾಸ್ ಅಮೀನ್ ಮನವಿ – vishwanews24

ಪಡುಬಿದ್ರಿ : ನಡಿಪಟ್ಟಣದಲ್ಲಿ ಕಡಲು ಕೊರೆತಕ್ಕೆ ತಡೆಗೋಡೆ ನಿರ್ಮಾಣಕ್ಕೆ ಸಚಿವ ಖಾದರ್ ಗೆ ವಿಶ್ವಾಸ್ ಅಮೀನ್ ಮನವಿ ಪಡುಬಿದ್ರಿ: ಉಡುಪಿ…

12 hours ago

ಬಂಟ್ವಾಳ : ಬಸ್ಸಿಗೆ ಕಾಯುತ್ತಿದ್ದ ವಿದ್ಯಾರ್ಥಿಗೆ ಚೂರಿ ಇರಿತ – vishwanews24

ಬಂಟ್ವಾಳ : ಬಸ್ಸಿಗೆ ಕಾಯುತ್ತಿದ್ದ ವಿದ್ಯಾರ್ಥಿಗೆ ಚೂರಿ ಇರಿತ ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಇರಾ…

12 hours ago

ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ – vishwanews24

 ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…

3 days ago