ಮೇಷ: ಅನಾರೋಗ್ಯ ಸಮಸ್ಯೆಗಳು, ಮಕ್ಕಳಿಂದ ತೊಂದರೆ, ಹಿರಿಯ ವ್ಯಕ್ತಿಗಳ ಶಾಪ
ವೃಷಭ: ಋಣ ರೋಗ ಬಾಧೆಗಳಿಂದ ಮುಕ್ತಿ, ಕುಟುಂಬದಲ್ಲಿ ವಾಗ್ವಾದಗಳು, ಪಾಲುದಾರಿಕೆಯಲ್ಲಿ ಆರ್ಥಿಕ ಸಂಕಷ್ಟಗಳು.
ಮಿಥುನ: ಸಂಕಷ್ಟಕ್ಕೆ ಸಿಲುಕುವಿರಿ, ಶುಭಕಾರ್ಯಗಳು ಮುಂದೂಡಿಕೆ, ಅನಾರೋಗ್ಯ ಸಮಸ್ಯೆಗಳು.
ಕಟಕ: ಮಾನಸಿಕ ಕಿರಿಕಿರಿ ಮತ್ತು ತೊಂದರೆ, ಆರ್ಥಿಕ ಸಂಕಷ್ಟಗಳಿಂದ ಮುಕ್ತಿ, ಸರ್ಕಾರಿ ಕೆಲಸಗಳಲ್ಲಿ ಅನುಕೂಲ.
ಸಿಂಹ: ಮಕ್ಕಳಿಂದ ಕಿರಿಕಿರಿ, ಅನಾರೋಗ್ಯ ಸಮಸ್ಯೆ, ಕೆಲಸಗಳಲ್ಲಿ ವಿಘ್ನ.
ಕನ್ಯಾ: ಉದ್ಯೋಗ ಲಾಭ, ಸಾಲಗಾರರಿಂದ ಮುಕ್ತಿ,ಶತ್ರು ದಮನ, ಗುರುಗಳಿಂದ ಮಾರ್ಗದರ್ಶನ.
ತುಲಾ: ನಿದ್ರಾಭಂಗ, ಉದ್ಯೋಗ ಒತ್ತಡಗಳು, ಕಾಲು ನೋವು, ಮಂದತ್ವ, ಬುದ್ಧಿ ಚಂಚಲತೆ, ವೈರಾಗ್ಯದ ಭಾವ ಅಧಿಕ.
ವೃಶ್ಚಿಕ: ಆಕಸ್ಮಿಕ ಅವಘಡಗಳಿಂದ ಅಧಿಕ ಖರ್ಚು, ಸ್ಥಿರಾಸ್ತಿ ಭೂಮಿ ವಾಹನ ಖರೀದಿಯಲ್ಲಿ ಮೋಸ, ಕೆಲಸಕಾರ್ಯಗಳಲ್ಲಿ ಸೋಮಾರಿತನ.
ಧನಸ್ಸು: ಕುಟುಂಬದಲ್ಲಿ ಕಿರಿಕಿರಿ ಮತ್ತು ಕಲಹ, ಪ್ರಯಾಣಕ್ಕೆ ಅಡೆತಡೆ, ಅವಮಾನಗಳಿಗೆ ಗುರಿಯಾಗುವ ಸಂದರ್ಭ.
ಮಕರ: ವ್ಯವಹಾರ ಸ್ಥಳದಲ್ಲಿ ಕಿರಿಕಿರಿ, ಆರ್ಥಿಕ ಸಹಾಯ, ದಾಯಾದಿ ಕಲಹ, ಕೋರ್ಟ್ ಕೇಸುಗಳಲ್ಲಿ ಜಯ.
ಕುಂಭ: ಪಿತ್ರಾರ್ಜಿತ ಆಸ್ತಿಯಿಂದ ಲಾಭ, ಉದ್ಯೋಗ ಬದಲಾವಣೆಗೆ ಅಡೆತಡೆ, ದಾಂಪತ್ಯದಲ್ಲಿ ವಿರಸ.
ಮೀನ: ಆಕಸ್ಮಿಕ ಅವಘಡಗಳಿಂದ ಮಾನಸಿಕ ಕಿರಿಕಿರಿ, ವಾಹನಗಳಿಂದ ಪೆಟ್ಟು, ಕೆಲಸ ಕಾರ್ಯಗಳಿಗೆ ಅಡೆತಡೆ, ಮಾನಸಿಕ ನೆಮ್ಮದಿ ಭಂಗ.
ಉಡುಪಿ: ಡೇವಿಡ್ ಡಿಸೋಜಾ ಕೊಲೆ ಪ್ರಕರಣ: ಉತ್ತರಾಖಂಡದಲ್ಲಿ ಮತ್ತೊಬ್ಬ ಆರೋಪಿ ಬಂಧನ ಉಡುಪಿ : ಕಾಪು ಜಿಲ್ಲೆಯ ಮುದರಂಗಡಿಯ ಸೇಂಟ್…
ಬ್ರಹ್ಮಾವರ: ಖಾಸಗಿ ಬಸ್ ಬೆಂಕಿಗಾಹುತಿ ; ಅದೃಷ್ಟವಶಾತ್ ಏಳು ಪ್ರಯಾಣಿಕರು ಪಾರು ಉಡುಪಿ: ಉಡುಪಿಯಿಂದ ಸಾಗರಕ್ಕೆ ತೆರಳುತ್ತಿದ್ದ ಖಾಸಗಿ ಬಸ್ಸೊಂದು…
ಸುರತ್ಕಲ್ : ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಸರಬರಾಜು ಆರೋಪ: ವ್ಯಕ್ತಿಯ ಬಂಧನ 1.206 ಕೆ.ಜಿ. ಗಾಂಜಾ, KTM ಮೋಟಾರ್ ಸೈಕಲ್…
ಸಕಲೇಶಪುರ–ಸುಬ್ರಹ್ಮಣ್ಯ ಮಾರ್ಗದಲ್ಲಿ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಪರಿಶೀಲನೆ ಕಡಬ : ಸಕಲೇಶಪುರ–ಸುಬ್ರಹ್ಮಣ್ಯ ರೋಡ್ ರೈಲು ಮಾರ್ಗದಲ್ಲಿ ನಡೆದ…
ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…
ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…