Featured

26-08-2021 : ಇಂದಿನ ದಿನ ಭವಿಷ್ಯ -Vishwanews24

26-08-2021 : ಇಂದಿನ ದಿನ ಭವಿಷ್ಯ -Vishwanews24

ಮೇಷ: ಮಕ್ಕಳ ಭವಿಷ್ಯದ ಚಿಂತೆ, ಬಂಧುಗಳೊಂದಿಗೆ ಆತ್ಮೀಯತೆ, ಬೆನ್ನು ನೋವು, ಅಧಿಕ ಉಷ್ಣ, ಪಿತ್ತ ದೋಷಗಳು, ಸೇವಕರಿಂದ ಅನುಕೂಲ, ಸಾಲಭಾದೆ, ಶತ್ರು ಕಾಟ,

ವೃಷಭ: ಸರ್ಕಾರಿ ಅಧಿಕಾರಿಗಳಿಗೆ ಅನುಕೂಲ, ಆರ್ಥಿಕ ಚೇತರಿಕೆ, ಸ್ಥಿರಾಸ್ತಿಯಿಂದ ಧನಾಗಮನ, ಅಧಿಕಾರಿಗಳಿಂದ ಪ್ರಶಂಸೆ, ಪ್ರೀತಿ-ಪ್ರೇಮದಲ್ಲಿ ಯಶಸ್ಸು, ತಾಯಿಯಿಂದ ಸಹಕಾರ, ದಾನ ಧರ್ಮದ ಮನಸ್ಸು, ವಿದ್ಯಾಭ್ಯಾಸದಲ್ಲಿ ಪ್ರಗತಿ.

ಮಿಥುನ: ಧೈರ್ಯದಿಂದ ಮುನ್ನಡೆಯುವಿರಿ, ಸರ್ಕಾರಿ ಕೆಲಸಗಳಿಗೆ ತಿರುಗಾಟ, ಧಾರ್ಮಿಕ ಆಚರಣೆಗಳು, ಹತ್ತಿರದ ಪ್ರಯಾಣ, ವಿದ್ಯಾಭ್ಯಾಸದಲ್ಲಿ ಪ್ರಗತಿ, ಅಧಿಕ ಕೋಪ, ಆರ್ಥಿಕ ಅನುಕೂಲ.

ಕಟಕ: ಬುದ್ಧಿವಂತಿಕೆಯಿಂದ ಸಮಸ್ಯೆಗಳು, ಖರ್ಚುಗಳು ಮತ್ತು ನಷ್ಟಗಳು, ದೂರ ಪ್ರಯಾಣ, ಭವಿಷ್ಯದ ಚಿಂತೆ, ಸರ್ಕಾರಿ ಅಧಿಕಾರಿಗಳಿಂದ ಅನುಕೂಲ, ಪತ್ರ ವ್ಯವಹಾರದಲ್ಲಿ ಜಯ.

ಸಿಂಹ: ಸ್ವಂತ ಉದ್ಯಮದಲ್ಲಿ ಲಾಭ, ಸ್ವಾಭಿಮಾನದ ನಡವಳಿಕೆ, ಆರೋಗ್ಯದ ಕಡೆ ಹೆಚ್ಚು ಗಮನ, ಷೇರು ಮಾರುಕಟ್ಟೆಯಿಂದ ಅನುಕೂಲ, ರತ್ನಾಭರಣಗಳ ಖರೀದಿ, ಔದಾರ್ಯದ ನಡವಳಿಕೆ, ರಕ್ತ ದೋಷಗಳು, ಗರ್ವದಿಂದ ಆಪತ್ತು.

ಕನ್ಯಾ: ಅಹಂಭಾವದಿಂದ ನಷ್ಟ, ರಾಜಕೀಯ ವ್ಯಕ್ತಿಗಳಿಂದ ತೊಂದರೆ, ಸ್ವಯಂಕೃತ ಅಪರಾಧದಿಂದ ಅಪಕೀರ್ತಿ, ದೂರ ಪ್ರದೇಶಕ್ಕೆ ತೆರಳುವ ಆಲೋಚನೆ, ಅಧಿಕ ಒತ್ತಡಗಳು,

ತುಲಾ: ಹಳೆಯ ನೆನಪುಗಳಿಂದ ನೋವು, ಪರಸ್ಥಳ ವಾಸ, ಅತಿ ನಂಬಿಕೆಯಿಂದ ಮೋಸ, ಪಿತ್ರಾರ್ಜಿತ ಸ್ವತ್ತಿನಿಂದ ಲಾಭ, ಹೊಗಳಿಕೆ ಮತ್ತು ಪ್ರಶಂಸೆಗಳು, ವಿದ್ಯಾಭ್ಯಾಸದಲ್ಲಿ ಉತ್ತಮ ಪ್ರಗತಿ.

ವೃಶ್ಚಿಕ: ಅಧಿಕ ಲಾಭ, ಪ್ರಶಂಸೆಗಳು, ಉದ್ಯೋಗದಲ್ಲಿ ಅನುಕೂಲ, ಶುಭ ಸೂಚನೆ, ಅನಾರೋಗ್ಯದಿಂದ ಗುಣಮುಖ, ಅತ್ಯುತ್ತಮ ಶುಭದಿವಸ, ಕಾರ್ಯಜಯ, ಮೃತ್ಯು ದೋಷಗಳು.

ಧನಸ್ಸು: ತಂದೆಯಿಂದ ಸಹಕಾರ, ಧಾರ್ಮಿಕ ಆಧ್ಯಾತ್ಮಿಕ ಚಿಂತನೆಗಳು, ಪುಣ್ಯಕ್ಷೇತ್ರ ದರ್ಶನ, ಉದ್ಯೋಗನಿಮಿತ್ತ ಪ್ರಯಾಣ, ಒಳ ಒಪ್ಪಂದಗಳು, ಪಿತ್ತ ದೋಷ, ಮಾಟ ಮಂತ್ರ ತಂತ್ರದ ಭೀತಿ, ದುಡುಕಿನ ಮಾತು.

ಮಕರ: ಶತ್ರುಗಳಿಂದ ನೋವು, ಪ್ರಯಾಣ ವಿಘ್ನ, ಅನಿರೀಕ್ಷಿತ ಸೋಲು, ನಿಧಿಯ ಆಸೆ, ಅನಾರೋಗ್ಯ, ಕೋರ್ಟ್ ಕೇಸ್‍ಗಳ ಅಲೆದಾಟ, ಕಾರ್ಯ ವಿಘ್ನ, ಸ್ವಯಂ ನಿಂದನೆಗಳು.

ಕುಂಭ: ದಾಂಪತ್ಯದಲ್ಲಿ ಕಲಹಗಳು, ಪಾಲುದಾರಿಕೆಯಲ್ಲಿ ಸಮಸ್ಯೆ, ವೈಚಾರಿಕ ಚಿಂತನೆಗಳು, ವ್ಯಾಪಾರ-ವ್ಯವಹಾರದಲ್ಲಿ ತೊಂದರೆ, ಮಕ್ಕಳ ಜೀವನದಲ್ಲಿ ಅಡೆತಡೆಗಳು,

ಮೀನ: ಶತ್ರು ದಮನ, ಸ್ಥಿರಾಸ್ತಿ ವಾಹನದ ಮೇಲೆ ಸಾಲ, ದಾಂಪತ್ಯದಲ್ಲಿ ಕಲಹಗಳು, ಗೌರವಕ್ಕೆ ಧಕ್ಕೆ, ತಾಯಿಗೆ ಅನಾರೋಗ್ಯ, ವಿದ್ಯಾಭ್ಯಾಸದಲ್ಲಿ ತೊಂದರೆ, ಕೃಷಿಕರಿಗೆ ಅನಾನುಕೂಲ.

Vishwa News 24

Recent Posts

ಮಲ್ಪೆ : ಆಳಸಮುದ್ರದಲ್ಲಿ ಭಾರೀ ಗಾಳಿ: ಮೀನುಗಾರಿಕೆಗೆ ತೆರಳದ ಪರ್ಸೀನ್ ಬೋಟುಗಳು -vishwanews24

ಮಲ್ಪೆ : ಆಳಸಮುದ್ರದಲ್ಲಿ ಭಾರೀ ಗಾಳಿ: ಮೀನುಗಾರಿಕೆಗೆ ತೆರಳದ ಪರ್ಸೀನ್ ಬೋಟುಗಳು ಮಲ್ಪೆ: ಕಳೆದ ಎರಡು ದಿನಗಳಿಂದ ಆಳಸಮುದ್ರದಲ್ಲಿ ಭಾರೀ…

10 hours ago

ಸೆ.7ರೊಳಗೆ ಕರಾವಳಿ – ಮಲೆನಾಡು ಪ್ರವಾಸೋದ್ಯಮ ನೀತಿಯ ಕರಡು ಸಿದ್ಧ: ಕೆ.ಜೆ. ಜಾರ್ಜ್‌ -vishwanews24

ಸೆ.7ರೊಳಗೆ ಕರಾವಳಿ – ಮಲೆನಾಡು ಪ್ರವಾಸೋದ್ಯಮ ನೀತಿಯ ಕರಡು ಸಿದ್ಧ: ಕೆ.ಜೆ. ಜಾರ್ಜ್‌ ಬೆಂಗಳೂರು: ಕರ್ನಾಟಕದ ಕರಾವಳಿ ಹಾಗೂ ಮಲೆನಾಡು…

13 hours ago

ಮಂಗಳೂರು: ವಂದೇ ಭಾರತ್ ಎಕ್ಸ್‌ಪ್ರೆಸ್ ಅಡುಗೆ ಸೇವಾ ಘಟಕವನ್ನು ಪರಿಶೀಲಿಸಿದ ಆಹಾರ ಸುರಕ್ಷತಾ ಅಧಿಕಾರಿಗಳು -vishwanews24

ಮಂಗಳೂರು: ವಂದೇ ಭಾರತ್ ಎಕ್ಸ್‌ಪ್ರೆಸ್ ಅಡುಗೆ ಸೇವಾ ಘಟಕವನ್ನು ಪರಿಶೀಲಿಸಿದ ಆಹಾರ ಸುರಕ್ಷತಾ ಅಧಿಕಾರಿಗಳು ಮಂಗಳೂರು : ಮಂಗಳೂರು ಸೆಂಟ್ರಲ್…

15 hours ago

ಉಡುಪಿ : ಬಾಳೆಹಣ್ಣು ದಾಸ್ತಾನು ಕೇಂದ್ರಗಳ ಮೇಲೆ ದಾಳಿ ; ರಾಸಾಯನಿಕಯುಕ್ತ ಬಾಳೆಹಣ್ಣುಗಳ ನಾಶ ಪಡಿಸಿದ ಅಧಿಕಾರಿಗಳು -vishwanews24

ಉಡುಪಿ : ಬಾಳೆಹಣ್ಣು ದಾಸ್ತಾನು ಕೇಂದ್ರಗಳ ಮೇಲೆ ದಾಳಿ ; ರಾಸಾಯನಿಕಯುಕ್ತ ಬಾಳೆಹಣ್ಣುಗಳ ನಾಶ ಪಡಿಸಿದ ಅಧಿಕಾರಿಗಳು ಉಡುಪಿ :…

16 hours ago

ತುಳುಕೂಟ ಉಡುಪಿ: 2026–27ನೇ ಸಾಲಿನ ಕಾರ್ಯಕಾರಿ ಸಮಿತಿ ಪ್ರಕಟ- ಅಧ್ಯಕ್ಷರಾಗಿ ಬಿ. ಜಯಕರ ಶೆಟ್ಟಿ ಇಂದ್ರಾಳಿ -vishwanews24

ತುಳುಕೂಟ ಉಡುಪಿ: 2026–27ನೇ ಸಾಲಿನ ಕಾರ್ಯಕಾರಿ ಸಮಿತಿ ಪ್ರಕಟ- ಅಧ್ಯಕ್ಷರಾಗಿ ಬಿ. ಜಯಕರ ಶೆಟ್ಟಿ ಇಂದ್ರಾಳಿ ತುಳು ಭಾಷೆ, ಸಾಹಿತ್ಯ,…

16 hours ago

ಎಲ್‌ಪಿಜಿ: ಇ-ಕೆವೈಸಿ ದಿನಾಂಕ ಆ. 23ರ ವರೆಗೆ ವಿಸ್ತರಣೆ -vishwanews24

ಎಲ್‌ಪಿಜಿ: ಇ-ಕೆವೈಸಿ ದಿನಾಂಕ ಆ. 23ರ ವರೆಗೆ ವಿಸ್ತರಣೆ ಉಡುಪಿ: ಎಲ್‌ಪಿಜಿ ಗ್ರಾಹಕರಿಗೆ ಇ-ಕೆವೈಸಿ ಪೂರ್ಣ ಗೊಳಿಸಲು ನೀಡಲಾಗಿದ್ದ ಗಡುವನ್ನು ಆ.…

16 hours ago