ಮೇಷ: ಮಕ್ಕಳ ಭವಿಷ್ಯದ ಚಿಂತೆ, ಬಂಧುಗಳೊಂದಿಗೆ ಆತ್ಮೀಯತೆ, ಬೆನ್ನು ನೋವು, ಅಧಿಕ ಉಷ್ಣ, ಪಿತ್ತ ದೋಷಗಳು, ಸೇವಕರಿಂದ ಅನುಕೂಲ, ಸಾಲಭಾದೆ, ಶತ್ರು ಕಾಟ,
ವೃಷಭ: ಸರ್ಕಾರಿ ಅಧಿಕಾರಿಗಳಿಗೆ ಅನುಕೂಲ, ಆರ್ಥಿಕ ಚೇತರಿಕೆ, ಸ್ಥಿರಾಸ್ತಿಯಿಂದ ಧನಾಗಮನ, ಅಧಿಕಾರಿಗಳಿಂದ ಪ್ರಶಂಸೆ, ಪ್ರೀತಿ-ಪ್ರೇಮದಲ್ಲಿ ಯಶಸ್ಸು, ತಾಯಿಯಿಂದ ಸಹಕಾರ, ದಾನ ಧರ್ಮದ ಮನಸ್ಸು, ವಿದ್ಯಾಭ್ಯಾಸದಲ್ಲಿ ಪ್ರಗತಿ.
ಮಿಥುನ: ಧೈರ್ಯದಿಂದ ಮುನ್ನಡೆಯುವಿರಿ, ಸರ್ಕಾರಿ ಕೆಲಸಗಳಿಗೆ ತಿರುಗಾಟ, ಧಾರ್ಮಿಕ ಆಚರಣೆಗಳು, ಹತ್ತಿರದ ಪ್ರಯಾಣ, ವಿದ್ಯಾಭ್ಯಾಸದಲ್ಲಿ ಪ್ರಗತಿ, ಅಧಿಕ ಕೋಪ, ಆರ್ಥಿಕ ಅನುಕೂಲ.
ಕಟಕ: ಬುದ್ಧಿವಂತಿಕೆಯಿಂದ ಸಮಸ್ಯೆಗಳು, ಖರ್ಚುಗಳು ಮತ್ತು ನಷ್ಟಗಳು, ದೂರ ಪ್ರಯಾಣ, ಭವಿಷ್ಯದ ಚಿಂತೆ, ಸರ್ಕಾರಿ ಅಧಿಕಾರಿಗಳಿಂದ ಅನುಕೂಲ, ಪತ್ರ ವ್ಯವಹಾರದಲ್ಲಿ ಜಯ.
ಸಿಂಹ: ಸ್ವಂತ ಉದ್ಯಮದಲ್ಲಿ ಲಾಭ, ಸ್ವಾಭಿಮಾನದ ನಡವಳಿಕೆ, ಆರೋಗ್ಯದ ಕಡೆ ಹೆಚ್ಚು ಗಮನ, ಷೇರು ಮಾರುಕಟ್ಟೆಯಿಂದ ಅನುಕೂಲ, ರತ್ನಾಭರಣಗಳ ಖರೀದಿ, ಔದಾರ್ಯದ ನಡವಳಿಕೆ, ರಕ್ತ ದೋಷಗಳು, ಗರ್ವದಿಂದ ಆಪತ್ತು.
ಕನ್ಯಾ: ಅಹಂಭಾವದಿಂದ ನಷ್ಟ, ರಾಜಕೀಯ ವ್ಯಕ್ತಿಗಳಿಂದ ತೊಂದರೆ, ಸ್ವಯಂಕೃತ ಅಪರಾಧದಿಂದ ಅಪಕೀರ್ತಿ, ದೂರ ಪ್ರದೇಶಕ್ಕೆ ತೆರಳುವ ಆಲೋಚನೆ, ಅಧಿಕ ಒತ್ತಡಗಳು,
ತುಲಾ: ಹಳೆಯ ನೆನಪುಗಳಿಂದ ನೋವು, ಪರಸ್ಥಳ ವಾಸ, ಅತಿ ನಂಬಿಕೆಯಿಂದ ಮೋಸ, ಪಿತ್ರಾರ್ಜಿತ ಸ್ವತ್ತಿನಿಂದ ಲಾಭ, ಹೊಗಳಿಕೆ ಮತ್ತು ಪ್ರಶಂಸೆಗಳು, ವಿದ್ಯಾಭ್ಯಾಸದಲ್ಲಿ ಉತ್ತಮ ಪ್ರಗತಿ.
ವೃಶ್ಚಿಕ: ಅಧಿಕ ಲಾಭ, ಪ್ರಶಂಸೆಗಳು, ಉದ್ಯೋಗದಲ್ಲಿ ಅನುಕೂಲ, ಶುಭ ಸೂಚನೆ, ಅನಾರೋಗ್ಯದಿಂದ ಗುಣಮುಖ, ಅತ್ಯುತ್ತಮ ಶುಭದಿವಸ, ಕಾರ್ಯಜಯ, ಮೃತ್ಯು ದೋಷಗಳು.
ಧನಸ್ಸು: ತಂದೆಯಿಂದ ಸಹಕಾರ, ಧಾರ್ಮಿಕ ಆಧ್ಯಾತ್ಮಿಕ ಚಿಂತನೆಗಳು, ಪುಣ್ಯಕ್ಷೇತ್ರ ದರ್ಶನ, ಉದ್ಯೋಗನಿಮಿತ್ತ ಪ್ರಯಾಣ, ಒಳ ಒಪ್ಪಂದಗಳು, ಪಿತ್ತ ದೋಷ, ಮಾಟ ಮಂತ್ರ ತಂತ್ರದ ಭೀತಿ, ದುಡುಕಿನ ಮಾತು.
ಮಕರ: ಶತ್ರುಗಳಿಂದ ನೋವು, ಪ್ರಯಾಣ ವಿಘ್ನ, ಅನಿರೀಕ್ಷಿತ ಸೋಲು, ನಿಧಿಯ ಆಸೆ, ಅನಾರೋಗ್ಯ, ಕೋರ್ಟ್ ಕೇಸ್ಗಳ ಅಲೆದಾಟ, ಕಾರ್ಯ ವಿಘ್ನ, ಸ್ವಯಂ ನಿಂದನೆಗಳು.
ಕುಂಭ: ದಾಂಪತ್ಯದಲ್ಲಿ ಕಲಹಗಳು, ಪಾಲುದಾರಿಕೆಯಲ್ಲಿ ಸಮಸ್ಯೆ, ವೈಚಾರಿಕ ಚಿಂತನೆಗಳು, ವ್ಯಾಪಾರ-ವ್ಯವಹಾರದಲ್ಲಿ ತೊಂದರೆ, ಮಕ್ಕಳ ಜೀವನದಲ್ಲಿ ಅಡೆತಡೆಗಳು,
ಮೀನ: ಶತ್ರು ದಮನ, ಸ್ಥಿರಾಸ್ತಿ ವಾಹನದ ಮೇಲೆ ಸಾಲ, ದಾಂಪತ್ಯದಲ್ಲಿ ಕಲಹಗಳು, ಗೌರವಕ್ಕೆ ಧಕ್ಕೆ, ತಾಯಿಗೆ ಅನಾರೋಗ್ಯ, ವಿದ್ಯಾಭ್ಯಾಸದಲ್ಲಿ ತೊಂದರೆ, ಕೃಷಿಕರಿಗೆ ಅನಾನುಕೂಲ.
ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…
ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…
ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…
ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…
ನಂದಿನಿ ಮಿಲ್ಕ್ ಪಾರ್ಲರ್ನಲ್ಲಿ ಅಗ್ನಿ ಅವಘಡ : ಶಾಕ್ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…
ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ ಮಂಗಳೂರು : ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ…