ಮೇಷ: ಮಕ್ಕಳ ಭವಿಷ್ಯದ ಚಿಂತೆ, ಬಂಧುಗಳೊಂದಿಗೆ ಆತ್ಮೀಯತೆ, ಬೆನ್ನು ನೋವು, ಅಧಿಕ ಉಷ್ಣ, ಪಿತ್ತ ದೋಷಗಳು, ಸೇವಕರಿಂದ ಅನುಕೂಲ, ಸಾಲಭಾದೆ, ಶತ್ರು ಕಾಟ,
ವೃಷಭ: ಸರ್ಕಾರಿ ಅಧಿಕಾರಿಗಳಿಗೆ ಅನುಕೂಲ, ಆರ್ಥಿಕ ಚೇತರಿಕೆ, ಸ್ಥಿರಾಸ್ತಿಯಿಂದ ಧನಾಗಮನ, ಅಧಿಕಾರಿಗಳಿಂದ ಪ್ರಶಂಸೆ, ಪ್ರೀತಿ-ಪ್ರೇಮದಲ್ಲಿ ಯಶಸ್ಸು, ತಾಯಿಯಿಂದ ಸಹಕಾರ, ದಾನ ಧರ್ಮದ ಮನಸ್ಸು, ವಿದ್ಯಾಭ್ಯಾಸದಲ್ಲಿ ಪ್ರಗತಿ.
ಮಿಥುನ: ಧೈರ್ಯದಿಂದ ಮುನ್ನಡೆಯುವಿರಿ, ಸರ್ಕಾರಿ ಕೆಲಸಗಳಿಗೆ ತಿರುಗಾಟ, ಧಾರ್ಮಿಕ ಆಚರಣೆಗಳು, ಹತ್ತಿರದ ಪ್ರಯಾಣ, ವಿದ್ಯಾಭ್ಯಾಸದಲ್ಲಿ ಪ್ರಗತಿ, ಅಧಿಕ ಕೋಪ, ಆರ್ಥಿಕ ಅನುಕೂಲ.
ಕಟಕ: ಬುದ್ಧಿವಂತಿಕೆಯಿಂದ ಸಮಸ್ಯೆಗಳು, ಖರ್ಚುಗಳು ಮತ್ತು ನಷ್ಟಗಳು, ದೂರ ಪ್ರಯಾಣ, ಭವಿಷ್ಯದ ಚಿಂತೆ, ಸರ್ಕಾರಿ ಅಧಿಕಾರಿಗಳಿಂದ ಅನುಕೂಲ, ಪತ್ರ ವ್ಯವಹಾರದಲ್ಲಿ ಜಯ.
ಸಿಂಹ: ಸ್ವಂತ ಉದ್ಯಮದಲ್ಲಿ ಲಾಭ, ಸ್ವಾಭಿಮಾನದ ನಡವಳಿಕೆ, ಆರೋಗ್ಯದ ಕಡೆ ಹೆಚ್ಚು ಗಮನ, ಷೇರು ಮಾರುಕಟ್ಟೆಯಿಂದ ಅನುಕೂಲ, ರತ್ನಾಭರಣಗಳ ಖರೀದಿ, ಔದಾರ್ಯದ ನಡವಳಿಕೆ, ರಕ್ತ ದೋಷಗಳು, ಗರ್ವದಿಂದ ಆಪತ್ತು.
ಕನ್ಯಾ: ಅಹಂಭಾವದಿಂದ ನಷ್ಟ, ರಾಜಕೀಯ ವ್ಯಕ್ತಿಗಳಿಂದ ತೊಂದರೆ, ಸ್ವಯಂಕೃತ ಅಪರಾಧದಿಂದ ಅಪಕೀರ್ತಿ, ದೂರ ಪ್ರದೇಶಕ್ಕೆ ತೆರಳುವ ಆಲೋಚನೆ, ಅಧಿಕ ಒತ್ತಡಗಳು,
ತುಲಾ: ಹಳೆಯ ನೆನಪುಗಳಿಂದ ನೋವು, ಪರಸ್ಥಳ ವಾಸ, ಅತಿ ನಂಬಿಕೆಯಿಂದ ಮೋಸ, ಪಿತ್ರಾರ್ಜಿತ ಸ್ವತ್ತಿನಿಂದ ಲಾಭ, ಹೊಗಳಿಕೆ ಮತ್ತು ಪ್ರಶಂಸೆಗಳು, ವಿದ್ಯಾಭ್ಯಾಸದಲ್ಲಿ ಉತ್ತಮ ಪ್ರಗತಿ.
ವೃಶ್ಚಿಕ: ಅಧಿಕ ಲಾಭ, ಪ್ರಶಂಸೆಗಳು, ಉದ್ಯೋಗದಲ್ಲಿ ಅನುಕೂಲ, ಶುಭ ಸೂಚನೆ, ಅನಾರೋಗ್ಯದಿಂದ ಗುಣಮುಖ, ಅತ್ಯುತ್ತಮ ಶುಭದಿವಸ, ಕಾರ್ಯಜಯ, ಮೃತ್ಯು ದೋಷಗಳು.
ಧನಸ್ಸು: ತಂದೆಯಿಂದ ಸಹಕಾರ, ಧಾರ್ಮಿಕ ಆಧ್ಯಾತ್ಮಿಕ ಚಿಂತನೆಗಳು, ಪುಣ್ಯಕ್ಷೇತ್ರ ದರ್ಶನ, ಉದ್ಯೋಗನಿಮಿತ್ತ ಪ್ರಯಾಣ, ಒಳ ಒಪ್ಪಂದಗಳು, ಪಿತ್ತ ದೋಷ, ಮಾಟ ಮಂತ್ರ ತಂತ್ರದ ಭೀತಿ, ದುಡುಕಿನ ಮಾತು.
ಮಕರ: ಶತ್ರುಗಳಿಂದ ನೋವು, ಪ್ರಯಾಣ ವಿಘ್ನ, ಅನಿರೀಕ್ಷಿತ ಸೋಲು, ನಿಧಿಯ ಆಸೆ, ಅನಾರೋಗ್ಯ, ಕೋರ್ಟ್ ಕೇಸ್ಗಳ ಅಲೆದಾಟ, ಕಾರ್ಯ ವಿಘ್ನ, ಸ್ವಯಂ ನಿಂದನೆಗಳು.
ಕುಂಭ: ದಾಂಪತ್ಯದಲ್ಲಿ ಕಲಹಗಳು, ಪಾಲುದಾರಿಕೆಯಲ್ಲಿ ಸಮಸ್ಯೆ, ವೈಚಾರಿಕ ಚಿಂತನೆಗಳು, ವ್ಯಾಪಾರ-ವ್ಯವಹಾರದಲ್ಲಿ ತೊಂದರೆ, ಮಕ್ಕಳ ಜೀವನದಲ್ಲಿ ಅಡೆತಡೆಗಳು,
ಮೀನ: ಶತ್ರು ದಮನ, ಸ್ಥಿರಾಸ್ತಿ ವಾಹನದ ಮೇಲೆ ಸಾಲ, ದಾಂಪತ್ಯದಲ್ಲಿ ಕಲಹಗಳು, ಗೌರವಕ್ಕೆ ಧಕ್ಕೆ, ತಾಯಿಗೆ ಅನಾರೋಗ್ಯ, ವಿದ್ಯಾಭ್ಯಾಸದಲ್ಲಿ ತೊಂದರೆ, ಕೃಷಿಕರಿಗೆ ಅನಾನುಕೂಲ.
ಅರಿಶಿಣಪುಡಿ, ಮಸಾಲೆ ಪುಡಿಗಳಲ್ಲಿ ಸೀಸದ ಅಂಶ ಪತ್ತೆ: ಅಧಿಕೃತ ಪರೀಕ್ಷೆಗೆ ಸರ್ಕಾರ ಆದೇಶ ಬೆಂಗಳೂರು: ದಿನನಿತ್ಯ ಬಳಸುವ ಅರಿಶಿಣಪುಡಿ ಹಾಗೂ…
ಸಿಎಂ ಅಧಿಕಾರದಲ್ಲಿ ಮುಂದುವರಿಯಲು ಸಿದ್ಧ, ಪದತ್ಯಾಗಕ್ಕೂ ಸಿದ್ಧ: ಕೆಎನ್ ರಾಜಣ್ಣ ಸ್ಫೋಟಕ ಹೇಳಿಕೆ ಬೆಂಗಳೂರು: ಮೇ 15ರ ಒಳಗಡೆ ಕಾಂಗ್ರೆಸ್…
ಉಡುಪಿ ಪೊಲೀಸರ ವಿಶೇಷ ಕಾರ್ಯಾಚರಣೆ: ಜಿಲ್ಲೆಯಲ್ಲಿ ಒಟ್ಟು 32 ಅಕ್ರಮ ಹೋಂ ಸ್ಟೇಗಳು ಪತ್ತೆ ಉಡುಪಿ: ಕೊಡಗು ಜಿಲ್ಲೆಯ ಹೋಂಸ್ಟೇಯೊಂದರಲ್ಲಿ…
ಬೆಂಗಳೂರು: ರಸ್ತೆಯಲ್ಲಿ ನಿಂತು ವೇಶ್ಯವಾಟಿಕೆಗೆ ಪ್ರಚೋದನೆ : 6 ವಿದೇಶಿ ಮಹಿಳೆಯರ ಬಂಧನ ಬೆಂಗಳೂರು: ನಗರದ ಕೋರಮಂಗಲ ಚೆಕ್ಪೋಸ್ಟ್ ಬಳಿ …
ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಕೊಲ್ಲೂರು:…
ಕಾಂಗ್ರೆಸ್ ಯಾವತ್ತೂ ಮಹಿಳಾ ವಿರೋಧಿ ಅಲ್ಲ, ಬಿಜೆಪಿಯದ್ದು ರಾಜಕೀಯ ಆಟ :ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಬೆಳಗಾವಿ : ಕಾಂಗ್ರೆಸ್ ಯಾವತ್ತೂ…