Featured

26-07-2021 : ಇಂದಿನ ದಿನ ಭವಿಷ್ಯ -Vishwanews24

26-07-2021 : ಇಂದಿನ ದಿನ ಭವಿಷ್ಯ -Vishwanews24

ಮೇಷ: ಕುಟುಂಬ ಸೌಖ್ಯ, ಯತ್ನ ಕಾರ್ಯಗಳಲ್ಲಿ ಯಶಸ್ಸು, ಸಮಾಜದಲ್ಲಿ ಗೌರವ, ಷೇರು ವ್ಯವಹಾರಗಳಲ್ಲಿ ಲಾಭ, ದೂರ ಪ್ರಯಾಣ.

ವೃಷಭ: ಶತ್ರುಗಳು ಮಿತ್ರರಾಗುವ ಸುದಿನ, ಅಲ್ಪ ಲಾಭ ಅಧಿಕ ಖರ್ಚು, ಮನಸ್ಸಿಗೆ ನೆಮ್ಮದಿ.

ಮಿಥುನ: ಯೋಚಿಸಿ ಕೆಲಸ ಮಾಡುವುದು ಉತ್ತಮ, ಅನಾರೋಗ್ಯ, ದಾಂಪತ್ಯದಲ್ಲಿ ವಿರಸ.

ಕಟಕ: ಸ್ನೇಹಿತರೊಡನೆ ವಿವಾಹದ ಮಾತುಕತೆ, ಅದೃಷ್ಟ ಒಲಿದು ಬರಲಿದೆ, ಖರ್ಚು ವೆಚ್ಚಗಳಲ್ಲಿ ಹಿಡಿತವಿರಲಿ.

ಸಿಂಹ: ಮಹಿಳೆಯರಿಗೆ ಕೆಲಸದ ಒತ್ತಡ, ಆಪ್ತ ಸ್ನೇಹಿತರ ಭೇಟಿ, ಹಣಕಾಸಿನ ವಿಷಯದಲ್ಲಿ ಎಚ್ಚರವಹಿಸಿ.

ಕನ್ಯಾ: ಉದ್ಯೋಗದಲ್ಲಿ ಪ್ರಗತಿ, ಆಕಸ್ಮಿಕ ಧನಲಾಭ, ತಾಳ್ಮೆ ಅಗತ್ಯ, ಶತ್ರು ನಾಶ, ಧಾರ್ಮಿಕ ವಿಷಯದತ್ತ ಆಸಕ್ತಿ.

ತುಲಾ: ಗೃಹ ಉಪಯೋಗಿ ವಸ್ತುಗಳ ಖರೀದಿ, ಮಿತ್ರರಿಂದ ಸಹಾಯ, ಗುರು ಹಿರಿಯರಲ್ಲಿ ಭಕ್ತಿ.

ವೃಶ್ಚಿಕ: ಮಕ್ಕಳ ವಿದ್ಯಾಭ್ಯಾಸಕ್ಕೆ ಸಹಾಯ ಮಾಡುವಿರಿ, ಮನಸ್ಸಿಗೆ ಶಾಂತಿ, ತೀರ್ಥಯಾತ್ರಾ ದರ್ಶನ, ಋಣ ವಿಮೋಚನೆ.

ಧನಸ್ಸು: ಅಲ್ಪ ಕಾರ್ಯಸಿದ್ಧಿ, ಕೃಷಿಯಲ್ಲಿ ಲಾಭ, ಸಾಲಭಾದೆ, ಮನಕ್ಲೇಷ, ವಿದ್ಯಾಭ್ಯಾಸದಲ್ಲಿ ಹಿನ್ನಡೆ.

ಮಕರ: ಅತಿಯಾದ ದುಃಖ, ವಾಹನ ಚಾಲಕರಿಗೆ ತೊಂದರೆ, ಶತ್ರು ಭಾದೆ, ಪತಿ ಪತ್ನಿಯರಲ್ಲಿ ಸಂತೋಷ.

ಕುಂಭ: ಪರಸ್ಥಳ ವಾಸ, ಶರೀರದಲ್ಲಿ ಆಲಸ್ಯ, ದಾಯಾದಿ ಕಲಹ, ಇಲ್ಲ ಸಲ್ಲದ ಅಪವಾದ, ಕಾರ್ಯಸಾಧನೆ.

ಮೀನ: ಧಾರ್ಮಿಕ ಕಾರ್ಯಗಳಲ್ಲಿ ಭಾಗಿ, ಧನಲಾಭ, ಮಂಗಳಕಾರ್ಯಗಳಲ್ಲಿ ಭಾಗಿ, ವಿದ್ಯಾರ್ಥಿಗಳಲ್ಲಿ ಯಶಸ್ಸು.

Vishwa News 24

Recent Posts

ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ವಿರುದ್ಧ ಅವಹೇಳನಕಾರಿ ಹೇಳಿಕೆ: ವಿಠಲ ಗೌಡ ವಿರುದ್ಧ ಅರೆಸ್ಟ್​​​​​​ ವಾರಂಟ್ – vishwanews24

ಧರ್ಮಸ್ಥಳ ಪ್ರಕರಣ : ವಿಠಲ್‌ ಗೌಡ ವಿರುದ್ಧ ಅರೆಸ್ಟ್‌ ವಾರಂಟ್:‌ ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…

2 days ago

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ – vishwanews24

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…

2 days ago

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ – vishwanews24

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…

2 days ago

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು – vishwanews24

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…

2 days ago

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ – vishwanews24

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…

2 days ago

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ – vishwanews24

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…

2 days ago