Featured

26-07-2021 : ಇಂದಿನ ದಿನ ಭವಿಷ್ಯ -Vishwanews24

26-07-2021 : ಇಂದಿನ ದಿನ ಭವಿಷ್ಯ -Vishwanews24

ಮೇಷ: ಕುಟುಂಬ ಸೌಖ್ಯ, ಯತ್ನ ಕಾರ್ಯಗಳಲ್ಲಿ ಯಶಸ್ಸು, ಸಮಾಜದಲ್ಲಿ ಗೌರವ, ಷೇರು ವ್ಯವಹಾರಗಳಲ್ಲಿ ಲಾಭ, ದೂರ ಪ್ರಯಾಣ.

ವೃಷಭ: ಶತ್ರುಗಳು ಮಿತ್ರರಾಗುವ ಸುದಿನ, ಅಲ್ಪ ಲಾಭ ಅಧಿಕ ಖರ್ಚು, ಮನಸ್ಸಿಗೆ ನೆಮ್ಮದಿ.

ಮಿಥುನ: ಯೋಚಿಸಿ ಕೆಲಸ ಮಾಡುವುದು ಉತ್ತಮ, ಅನಾರೋಗ್ಯ, ದಾಂಪತ್ಯದಲ್ಲಿ ವಿರಸ.

ಕಟಕ: ಸ್ನೇಹಿತರೊಡನೆ ವಿವಾಹದ ಮಾತುಕತೆ, ಅದೃಷ್ಟ ಒಲಿದು ಬರಲಿದೆ, ಖರ್ಚು ವೆಚ್ಚಗಳಲ್ಲಿ ಹಿಡಿತವಿರಲಿ.

ಸಿಂಹ: ಮಹಿಳೆಯರಿಗೆ ಕೆಲಸದ ಒತ್ತಡ, ಆಪ್ತ ಸ್ನೇಹಿತರ ಭೇಟಿ, ಹಣಕಾಸಿನ ವಿಷಯದಲ್ಲಿ ಎಚ್ಚರವಹಿಸಿ.

ಕನ್ಯಾ: ಉದ್ಯೋಗದಲ್ಲಿ ಪ್ರಗತಿ, ಆಕಸ್ಮಿಕ ಧನಲಾಭ, ತಾಳ್ಮೆ ಅಗತ್ಯ, ಶತ್ರು ನಾಶ, ಧಾರ್ಮಿಕ ವಿಷಯದತ್ತ ಆಸಕ್ತಿ.

ತುಲಾ: ಗೃಹ ಉಪಯೋಗಿ ವಸ್ತುಗಳ ಖರೀದಿ, ಮಿತ್ರರಿಂದ ಸಹಾಯ, ಗುರು ಹಿರಿಯರಲ್ಲಿ ಭಕ್ತಿ.

ವೃಶ್ಚಿಕ: ಮಕ್ಕಳ ವಿದ್ಯಾಭ್ಯಾಸಕ್ಕೆ ಸಹಾಯ ಮಾಡುವಿರಿ, ಮನಸ್ಸಿಗೆ ಶಾಂತಿ, ತೀರ್ಥಯಾತ್ರಾ ದರ್ಶನ, ಋಣ ವಿಮೋಚನೆ.

ಧನಸ್ಸು: ಅಲ್ಪ ಕಾರ್ಯಸಿದ್ಧಿ, ಕೃಷಿಯಲ್ಲಿ ಲಾಭ, ಸಾಲಭಾದೆ, ಮನಕ್ಲೇಷ, ವಿದ್ಯಾಭ್ಯಾಸದಲ್ಲಿ ಹಿನ್ನಡೆ.

ಮಕರ: ಅತಿಯಾದ ದುಃಖ, ವಾಹನ ಚಾಲಕರಿಗೆ ತೊಂದರೆ, ಶತ್ರು ಭಾದೆ, ಪತಿ ಪತ್ನಿಯರಲ್ಲಿ ಸಂತೋಷ.

ಕುಂಭ: ಪರಸ್ಥಳ ವಾಸ, ಶರೀರದಲ್ಲಿ ಆಲಸ್ಯ, ದಾಯಾದಿ ಕಲಹ, ಇಲ್ಲ ಸಲ್ಲದ ಅಪವಾದ, ಕಾರ್ಯಸಾಧನೆ.

ಮೀನ: ಧಾರ್ಮಿಕ ಕಾರ್ಯಗಳಲ್ಲಿ ಭಾಗಿ, ಧನಲಾಭ, ಮಂಗಳಕಾರ್ಯಗಳಲ್ಲಿ ಭಾಗಿ, ವಿದ್ಯಾರ್ಥಿಗಳಲ್ಲಿ ಯಶಸ್ಸು.

Vishwa News 24

Recent Posts

ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ -vishwanews24

ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…

9 seconds ago

ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ -vishwanews24

ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…

7 minutes ago

ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ -vishwanews24

ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…

25 minutes ago

ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ -vishwanews24

ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…

40 minutes ago

ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ  ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ -vishwanews24

ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ  ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…

45 minutes ago

ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ -vishwanews24

ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ ಮಂಗಳೂರು : ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ…

59 minutes ago