ಮೇಷ : ಆಕಸ್ಮಿಕ ದುರ್ಘಟನೆಯಿಂದ ನೋವು, ವಾಹನ ಚಾಲನೆಯಲ್ಲಿ ಎಚ್ಚರಿಕೆ, ಆಸ್ತಿ ವಿಚಾರವಾಗಿ ಕೋರ್ಟ್ಗೆ ಅಲೆದಾಟ
ವೃಷಭ : ದಾಂಪತ್ಯದಲ್ಲಿ ಆಲಸ್ಯ, ಉದ್ಯೋಗದ ಭರವಸೆ, ಸಂಗಾತಿಯಿಂದ ಅದೃಷ್ಟ
ಮಿಥುನ : ಸಾಲ ಮಾಡುವ ಸಂಭವ, ಕುಟುಂಬ ಸಮೇತ ಪ್ರಯಾಣ, ಮಾತಿನಿಂದ ಶತ್ರುಗಳು ಅಧಿಕ
ಕಟಕ : ಪ್ರೀತಿ ಪ್ರೇಮದಲ್ಲಿ ಅಡೆತಡೆ, ಆರೋಗ್ಯ ಸಮಸ್ಯೆಗಳು, ಆಸೆ-ಆಕಾಂಕ್ಷೆಗಳಿಗೆ ಪೆಟ್ಟು
ಸಿಂಹ : ಮನೆಯ ವಾತಾವರಣ ಕಲುಷಿತ, ದಾಂಪತ್ಯದಿಂದ ದೂರಾಗುವ ಮನಸ್ಸು, ವಿಕೃತ ಆಸೆಗಳಿಗೆ ಬಲಿ
ಕನ್ಯಾ : ನೆರೆಹೊರೆಯವರೊಡನೆ ಕಿರಿಕಿರಿ, ಸಹೋದರಿಯೊಡನೆ ವೈರತ್ವ, ಮಕ್ಕಳಿಗೆ ಉನ್ನತ ಹುದ್ದೆ ಯೋಗ
ತುಲಾ : ಕುಟುಂಬ ಸಮಸ್ಯೆಗಳಿಂದ ಮುಕ್ತಿ, ಉತ್ತಮ ಧನಾಗಮನ, ಮಾನಸಿಕ ನೆಮ್ಮದಿ ಪ್ರಾಪ್ತಿ
ವೃಶ್ಚಿಕ : ವಾಹನದಿಂದ ಪೆಟ್ಟು, ಅವಕಾಶ ವಂಚಿತರಾಗುವಿರಿ, ಮಾನಸಿಕ ಕುಪಿತಕ್ಕೆ ಒಳಗಾಗುವಿರಿ
ಧನಸು : ಅಧಿಕ ನಿದ್ರೆ, ಆತ್ಮೀಯರ ದೂರ, ಕುಟುಂಬ ನಷ್ಟಕ್ಕೆ ಈಡಾಗುವುದು, ದುರ್ಘಟನೆಯಿಂದ ಮನೋರೋಗ
ಮಕರ : ಪಾಲುದಾರಿಕೆಯಲ್ಲಿ ಲಾಭ, ಗುಪ್ತ ಇಚ್ಛೆಗಳು ಈಡೇರುತ್ತವೆ, ಮಕ್ಕಳಿಂದ ಅನುಕೂಲ
ಕುಂಭ : ಆರೋಗ್ಯ ವ್ಯತ್ಯಾಸದಿಂದ ಸಮಸ್ಯೆ, ಉದ್ಯೋಗದಲ್ಲಿ ತೊಂದರೆ, ಬಾಡಿಗೆದಾರರು ಮತ್ತು ಸಾಲಗಾರರಿಂದ ನಷ್ಟ
ಮೀನ : ಸಂತಾನ ದೋಷ, ತಂದೆ ಮಕ್ಕಳಲ್ಲಿ ಶತ್ರುತ್ವ, ಅವಕಾಶ ವಂಚಿತರಾಗುವಿರಿ, ಮಾನ ಅಪಮಾನಗಳು ಚಿಂತೆ
ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…