Featured

27-01-2022 : ಇಂದಿನ ದಿನ ಭವಿಷ್ಯ -Vishwanews24

27-01-2022 : ಇಂದಿನ ದಿನ ಭವಿಷ್ಯ -Vishwanews24

ಮೇಷ : ಆಕಸ್ಮಿಕ ದುರ್ಘಟನೆಯಿಂದ ನೋವು, ವಾಹನ ಚಾಲನೆಯಲ್ಲಿ ಎಚ್ಚರಿಕೆ, ಆಸ್ತಿ ವಿಚಾರವಾಗಿ ಕೋರ್ಟ್‍ಗೆ ಅಲೆದಾಟ

ವೃಷಭ : ದಾಂಪತ್ಯದಲ್ಲಿ ಆಲಸ್ಯ, ಉದ್ಯೋಗದ ಭರವಸೆ, ಸಂಗಾತಿಯಿಂದ ಅದೃಷ್ಟ

ಮಿಥುನ : ಸಾಲ ಮಾಡುವ ಸಂಭವ, ಕುಟುಂಬ ಸಮೇತ ಪ್ರಯಾಣ, ಮಾತಿನಿಂದ ಶತ್ರುಗಳು ಅಧಿಕ

ಕಟಕ : ಪ್ರೀತಿ ಪ್ರೇಮದಲ್ಲಿ ಅಡೆತಡೆ, ಆರೋಗ್ಯ ಸಮಸ್ಯೆಗಳು, ಆಸೆ-ಆಕಾಂಕ್ಷೆಗಳಿಗೆ ಪೆಟ್ಟು

ಸಿಂಹ : ಮನೆಯ ವಾತಾವರಣ ಕಲುಷಿತ, ದಾಂಪತ್ಯದಿಂದ ದೂರಾಗುವ ಮನಸ್ಸು, ವಿಕೃತ ಆಸೆಗಳಿಗೆ ಬಲಿ

ಕನ್ಯಾ : ನೆರೆಹೊರೆಯವರೊಡನೆ ಕಿರಿಕಿರಿ, ಸಹೋದರಿಯೊಡನೆ ವೈರತ್ವ, ಮಕ್ಕಳಿಗೆ ಉನ್ನತ ಹುದ್ದೆ ಯೋಗ

ತುಲಾ : ಕುಟುಂಬ ಸಮಸ್ಯೆಗಳಿಂದ ಮುಕ್ತಿ, ಉತ್ತಮ ಧನಾಗಮನ, ಮಾನಸಿಕ ನೆಮ್ಮದಿ ಪ್ರಾಪ್ತಿ

ವೃಶ್ಚಿಕ : ವಾಹನದಿಂದ ಪೆಟ್ಟು, ಅವಕಾಶ ವಂಚಿತರಾಗುವಿರಿ, ಮಾನಸಿಕ ಕುಪಿತಕ್ಕೆ ಒಳಗಾಗುವಿರಿ

ಧನಸು : ಅಧಿಕ ನಿದ್ರೆ, ಆತ್ಮೀಯರ ದೂರ, ಕುಟುಂಬ ನಷ್ಟಕ್ಕೆ ಈಡಾಗುವುದು, ದುರ್ಘಟನೆಯಿಂದ ಮನೋರೋಗ

ಮಕರ : ಪಾಲುದಾರಿಕೆಯಲ್ಲಿ ಲಾಭ, ಗುಪ್ತ ಇಚ್ಛೆಗಳು ಈಡೇರುತ್ತವೆ, ಮಕ್ಕಳಿಂದ ಅನುಕೂಲ

ಕುಂಭ : ಆರೋಗ್ಯ ವ್ಯತ್ಯಾಸದಿಂದ ಸಮಸ್ಯೆ, ಉದ್ಯೋಗದಲ್ಲಿ ತೊಂದರೆ, ಬಾಡಿಗೆದಾರರು ಮತ್ತು ಸಾಲಗಾರರಿಂದ ನಷ್ಟ

ಮೀನ : ಸಂತಾನ ದೋಷ, ತಂದೆ ಮಕ್ಕಳಲ್ಲಿ ಶತ್ರುತ್ವ, ಅವಕಾಶ ವಂಚಿತರಾಗುವಿರಿ, ಮಾನ ಅಪಮಾನಗಳು ಚಿಂತೆ

Vishwa News 24

Recent Posts

ಅರೆಂಜ್‌ ಅಲರ್ಟ್‌ ಹಿನ್ನೆಲೆ : ದ.ಕ ಜಿಲ್ಲೆಯಲ್ಲಿ ನಾಳೆ ( ಜು.3) ಶಾಲಾ ಕಾಲೇಜಿಗೆ ರಜೆ ಘೋಷಣೆ -vishwanews24

ಅರೆಂಜ್‌ ಅಲರ್ಟ್‌ ಹಿನ್ನೆಲೆ : ದ.ಕ ಜಿಲ್ಲೆಯಲ್ಲಿ ನಾಳೆ ( ಜು.3) ಶಾಲಾ ಕಾಲೇಜಿಗೆ ರಜೆ ಘೋಷಣೆ ಮಂಗಳೂರು :…

11 hours ago

ಜುಲೈ ತಿಂಗಳಲ್ಲಿ ಮೀಟರ್ ರೀಡಿಂಗ್ ಇರುವುದಿಲ್ಲ: ಬೆಸ್ಕಾಂ – vishwanews24

ಜುಲೈ ತಿಂಗಳಲ್ಲಿ ಮೀಟರ್ ರೀಡಿಂಗ್ ಇರುವುದಿಲ್ಲ: ಬೆಸ್ಕಾಂ ಕಳೆದ 3 ತಿಂಗಳ ಸರಾಸರಿ ವಿದ್ಯುತ್​ ಬಳಕೆಯ ಆಧಾರದ ಮೇಲೆ ಜುಲೈ…

17 hours ago

ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿಕೊಂಡು ಹಣ ಪಾವತಿಸದೆ ಪರಾರಿ ; ಮೂವರು ಆರೋಪಿಗಳ ಬಂಧನ – vishwanews24

 ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿಕೊಂಡು ಹಣ ಪಾವತಿಸದೆ ಪರಾರಿ ; ಮೂವರು ಆರೋಪಿಗಳ ಬಂಧನ ಉಡುಪಿ: ಕಾರಿಗೆ ಫುಲ್…

17 hours ago

ಸತೀಶ್ ಕಡತನಮಲೆ 6 ವರ್ಷ ಬಿಜೆಪಿ ಪಕ್ಷದಿಂದ ಉಚ್ಛಾಟನೆ  – vishwanews24

ಬಿಜೆಪಿ ರೈತ ಮೋರ್ಚಾ ರಾಜ್ಯ ಪ್ರಧಾ‌ನ ಕಾರ್ಯದರ್ಶಿ ಸತೀಶ್ ಕಡತನಮಲೆ 6 ವರ್ಷ ಪಕ್ಷದಿಂದ ಉಚ್ಛಾಟನೆ  ಬೆಂಗಳೂರು: ರಾಜ್ಯ ರೈತ…

19 hours ago

ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿ – vishwanews24

ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: “ಮಾಗಡಿ…

19 hours ago

ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ – vishwanews24

ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ ಮಡಿಕೇರಿ : ಯುನೈಟೆಡ್ ಅರಬ್ ಎಮಿರೇಟ್ಸ್‌ನಲ್ಲಿ ಆರಂಭವಾದ 'ಇತ್ತಿಹಾದ್' ರೈಲು ಸೇವೆಯ…

19 hours ago