Featured

27-06-2022 : ಇಂದಿನ ದಿನ ಭವಿಷ್ಯ  # ಪಂಡಿತ್ ಶ್ರೀ ಶ್ರೀನಿವಾಸ ಆಚಾರ್ಯ * 7022865313

27-06-2022 : ಇಂದಿನ ದಿನ ಭವಿಷ್ಯ

ಪಂಡಿತ್ ಶ್ರೀ ಶ್ರೀನಿವಾಸ ಆಚಾರ್ಯ * 7022865313

ಮೇಷ : ಆಕಸ್ಮಿಕ ಧನಲಾಭ, ವಾಹನ ಯೋಗ, ವ್ಯಾಪಾರದಲ್ಲಿ ಅಭಿವೃದ್ಧಿ, ಯತ್ನ ಕಾರ್ಯಗಳಲ್ಲಿ ಆಸಕ್ತಿ.

ವೃಷಭ : ಯತ್ನ ಕಾರ್ಯಗಳಲ್ಲಿ ಜಯ, ಮನೆಯಲ್ಲಿ ಶಾಂತಿ, ವಿರೋಧಿಗಳಿಂದ ಕಿರಿಕಿರಿ, ಋಣಭಾದೆ, ಅಲ್ಪ ಆದಾಯ.

ಮಿಥುನ : ಉತ್ತಮ ಬುದ್ಧಿಶಕ್ತಿ, ವಾದ-ವಿವಾದಗಳಿಂದ ತೊಂದರೆ, ದ್ರವ್ಯ ನಷ್ಟ, ಸ್ಥಳ ಬದಲಾವಣೆ.

ಕಟಕ : ಮಿತ್ರರಿಂದ ನಿಂದನೆ, ವಸ್ತ್ರ ವ್ಯಾಪಾರಿಗಳಿಗೆ ಅಲ್ಪ ಲಾಭ, ಸ್ತ್ರೀಯರಿಗೆ ಅನುಕೂಲ, ಕುಟುಂಬ ಸೌಖ್ಯ.

ಸಿಂಹ : ಕೆಲಸದಲ್ಲಿ ಏಕಾಗ್ರತೆ, ಪರರ ಮಾತಿಗೆ ಕಿವಿ ಕೊಡಬೇಡಿ, ಚೋರಭಯ, ಚಂಚಲ ಸ್ವಭಾವ

ಕನ್ಯಾ ರಾಶಿ :ಇಂದು ಲಾಭದಾಯಕ ದಿನ. ವೈಚಾರಿಕ ಸಮೃದ್ಧಿ ವೃದ್ಧಿಸಲಿದೆ. ಮೃದು ಮಾತುಗಳಿಂದ ಸೌಹಾರ್ದಯುತ ಸಂಬಂಧ ಸೃಷ್ಟಿಯಾಗಲಿದೆ. ಉತ್ತಮ ಭೋಜನ ಪ್ರಾಪ್ತವಾಗಲಿದೆ.

ತುಲಾ : ಮಿತ್ರರೊಡನೆ ವಿವಾದ, ಉದ್ಯೋಗದಲ್ಲಿ ಪ್ರಗತಿ, ಆದಾಯಕ್ಕಿಂತ ಖರ್ಚು ಜಾಸ್ತಿ.

ವೃಶ್ಚಿಕ : ಗುಪ್ತ ವಿದ್ಯೆಗಳಲ್ಲಿ ಆಸಕ್ತಿ, ಅಕಾಲ ಭೋಜನ, ಮಾತಿನಲ್ಲಿ ಹಿಡಿತವಿರಲಿ, , ಮಾತಾಪಿತರಲಿ ವಾತ್ಸಲ್ಯ.

ಧನಸ್ಸು : ಪ್ರಯತ್ನದಿಂದ ಕಾರ್ಯಸಿದ್ಧಿ, ಶತ್ರು ಧ್ವಂಸ, ವಾಹನದಿಂದ ತೊಂದರೆ, ಸಣ್ಣಪುಟ್ಟ ವಿಷಯಗಳಿಂದ ಕಲಹ.

ಮಕರ : ದಾನ ಧರ್ಮದಲ್ಲಿ ಆಸಕ್ತಿ, ಕೃಷಿಕರಿಗೆ ಲಾಭ, ಶೀತ ಸಂಬಂಧಿ ರೋಗ, ಮನಸ್ಸಿನಲ್ಲಿ ಭಯಭೀತಿ.

ಕುಂಭ : ಆತ್ಮೀಯರ ಆಗಮನ, ಗೆಳೆಯರೊಡನೆ ದೂರ ಪ್ರಯಾಣ, ಮನಃಶಾಂತಿ, ವೃತ್ತಿರಂಗದಲ್ಲಿ ಯಶಸ್ಸು.

ಮೀನ : ಸಾಲ ಮರುಪಾವತಿ, ಅನಾರೋಗ್ಯ, ರಫ್ತು ವ್ಯಾಪಾರದಲ್ಲಿ ಲಾಭ, ಸಲ್ಲದ ಅಪವಾದ, ಅಕಾಲ ಭೋಜನ, ಅನಿರೀಕ್ಷಿತ ಪ್ರಯಾಣ.

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

5 days ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

6 days ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

6 days ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

6 days ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

6 days ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

6 days ago