Featured

27-06-2022 : ಇಂದಿನ ದಿನ ಭವಿಷ್ಯ  # ಪಂಡಿತ್ ಶ್ರೀ ಶ್ರೀನಿವಾಸ ಆಚಾರ್ಯ * 7022865313

27-06-2022 : ಇಂದಿನ ದಿನ ಭವಿಷ್ಯ

ಪಂಡಿತ್ ಶ್ರೀ ಶ್ರೀನಿವಾಸ ಆಚಾರ್ಯ * 7022865313

ಮೇಷ : ಆಕಸ್ಮಿಕ ಧನಲಾಭ, ವಾಹನ ಯೋಗ, ವ್ಯಾಪಾರದಲ್ಲಿ ಅಭಿವೃದ್ಧಿ, ಯತ್ನ ಕಾರ್ಯಗಳಲ್ಲಿ ಆಸಕ್ತಿ.

ವೃಷಭ : ಯತ್ನ ಕಾರ್ಯಗಳಲ್ಲಿ ಜಯ, ಮನೆಯಲ್ಲಿ ಶಾಂತಿ, ವಿರೋಧಿಗಳಿಂದ ಕಿರಿಕಿರಿ, ಋಣಭಾದೆ, ಅಲ್ಪ ಆದಾಯ.

ಮಿಥುನ : ಉತ್ತಮ ಬುದ್ಧಿಶಕ್ತಿ, ವಾದ-ವಿವಾದಗಳಿಂದ ತೊಂದರೆ, ದ್ರವ್ಯ ನಷ್ಟ, ಸ್ಥಳ ಬದಲಾವಣೆ.

ಕಟಕ : ಮಿತ್ರರಿಂದ ನಿಂದನೆ, ವಸ್ತ್ರ ವ್ಯಾಪಾರಿಗಳಿಗೆ ಅಲ್ಪ ಲಾಭ, ಸ್ತ್ರೀಯರಿಗೆ ಅನುಕೂಲ, ಕುಟುಂಬ ಸೌಖ್ಯ.

ಸಿಂಹ : ಕೆಲಸದಲ್ಲಿ ಏಕಾಗ್ರತೆ, ಪರರ ಮಾತಿಗೆ ಕಿವಿ ಕೊಡಬೇಡಿ, ಚೋರಭಯ, ಚಂಚಲ ಸ್ವಭಾವ

ಕನ್ಯಾ ರಾಶಿ :ಇಂದು ಲಾಭದಾಯಕ ದಿನ. ವೈಚಾರಿಕ ಸಮೃದ್ಧಿ ವೃದ್ಧಿಸಲಿದೆ. ಮೃದು ಮಾತುಗಳಿಂದ ಸೌಹಾರ್ದಯುತ ಸಂಬಂಧ ಸೃಷ್ಟಿಯಾಗಲಿದೆ. ಉತ್ತಮ ಭೋಜನ ಪ್ರಾಪ್ತವಾಗಲಿದೆ.

ತುಲಾ : ಮಿತ್ರರೊಡನೆ ವಿವಾದ, ಉದ್ಯೋಗದಲ್ಲಿ ಪ್ರಗತಿ, ಆದಾಯಕ್ಕಿಂತ ಖರ್ಚು ಜಾಸ್ತಿ.

ವೃಶ್ಚಿಕ : ಗುಪ್ತ ವಿದ್ಯೆಗಳಲ್ಲಿ ಆಸಕ್ತಿ, ಅಕಾಲ ಭೋಜನ, ಮಾತಿನಲ್ಲಿ ಹಿಡಿತವಿರಲಿ, , ಮಾತಾಪಿತರಲಿ ವಾತ್ಸಲ್ಯ.

ಧನಸ್ಸು : ಪ್ರಯತ್ನದಿಂದ ಕಾರ್ಯಸಿದ್ಧಿ, ಶತ್ರು ಧ್ವಂಸ, ವಾಹನದಿಂದ ತೊಂದರೆ, ಸಣ್ಣಪುಟ್ಟ ವಿಷಯಗಳಿಂದ ಕಲಹ.

ಮಕರ : ದಾನ ಧರ್ಮದಲ್ಲಿ ಆಸಕ್ತಿ, ಕೃಷಿಕರಿಗೆ ಲಾಭ, ಶೀತ ಸಂಬಂಧಿ ರೋಗ, ಮನಸ್ಸಿನಲ್ಲಿ ಭಯಭೀತಿ.

ಕುಂಭ : ಆತ್ಮೀಯರ ಆಗಮನ, ಗೆಳೆಯರೊಡನೆ ದೂರ ಪ್ರಯಾಣ, ಮನಃಶಾಂತಿ, ವೃತ್ತಿರಂಗದಲ್ಲಿ ಯಶಸ್ಸು.

ಮೀನ : ಸಾಲ ಮರುಪಾವತಿ, ಅನಾರೋಗ್ಯ, ರಫ್ತು ವ್ಯಾಪಾರದಲ್ಲಿ ಲಾಭ, ಸಲ್ಲದ ಅಪವಾದ, ಅಕಾಲ ಭೋಜನ, ಅನಿರೀಕ್ಷಿತ ಪ್ರಯಾಣ.

Vishwa News 24

Recent Posts

ಬ್ರಹ್ಮಾವರ: ಖಾಸಗಿ ಬಸ್ ಬೆಂಕಿಗಾಹುತಿ ; ಅದೃಷ್ಟವಶಾತ್ ಪ್ರಯಾಣಿಕರು ಪಾರು -vishwanews24

ಬ್ರಹ್ಮಾವರ: ಖಾಸಗಿ ಬಸ್ ಬೆಂಕಿಗಾಹುತಿ ; ಅದೃಷ್ಟವಶಾತ್ ಏಳು ಪ್ರಯಾಣಿಕರು ಪಾರು ಉಡುಪಿ: ಉಡುಪಿಯಿಂದ ಸಾಗರಕ್ಕೆ ತೆರಳುತ್ತಿದ್ದ ಖಾಸಗಿ ಬಸ್ಸೊಂದು…

5 hours ago

ಸುರತ್ಕಲ್ : ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಸರಬರಾಜು ಆರೋಪ: ವ್ಯಕ್ತಿಯ ಬಂಧನ -vishwanews24

ಸುರತ್ಕಲ್ : ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಸರಬರಾಜು ಆರೋಪ: ವ್ಯಕ್ತಿಯ ಬಂಧನ 1.206 ಕೆ.ಜಿ. ಗಾಂಜಾ, KTM ಮೋಟಾರ್ ಸೈಕಲ್…

6 hours ago

ಸಕಲೇಶಪುರ–ಸುಬ್ರಹ್ಮಣ್ಯ  ಮಾರ್ಗದಲ್ಲಿ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಪರಿಶೀಲನೆ -vishwanews24

ಸಕಲೇಶಪುರ–ಸುಬ್ರಹ್ಮಣ್ಯ  ಮಾರ್ಗದಲ್ಲಿ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಪರಿಶೀಲನೆ ಕಡಬ : ಸಕಲೇಶಪುರ–ಸುಬ್ರಹ್ಮಣ್ಯ ರೋಡ್ ರೈಲು ಮಾರ್ಗದಲ್ಲಿ ನಡೆದ…

6 hours ago

ಉಡುಪಿ : ಆ. 20 ರಂದು ನೇರ ಸಂದರ್ಶನ -vishwanews24

ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…

21 hours ago

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ -vishwanews24

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…

21 hours ago

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ -vishwanews24

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…

21 hours ago