Featured

27-06-2022 : ಇಂದಿನ ದಿನ ಭವಿಷ್ಯ  # ಪಂಡಿತ್ ಶ್ರೀ ಶ್ರೀನಿವಾಸ ಆಚಾರ್ಯ * 7022865313

27-06-2022 : ಇಂದಿನ ದಿನ ಭವಿಷ್ಯ

ಪಂಡಿತ್ ಶ್ರೀ ಶ್ರೀನಿವಾಸ ಆಚಾರ್ಯ * 7022865313

ಮೇಷ : ಆಕಸ್ಮಿಕ ಧನಲಾಭ, ವಾಹನ ಯೋಗ, ವ್ಯಾಪಾರದಲ್ಲಿ ಅಭಿವೃದ್ಧಿ, ಯತ್ನ ಕಾರ್ಯಗಳಲ್ಲಿ ಆಸಕ್ತಿ.

ವೃಷಭ : ಯತ್ನ ಕಾರ್ಯಗಳಲ್ಲಿ ಜಯ, ಮನೆಯಲ್ಲಿ ಶಾಂತಿ, ವಿರೋಧಿಗಳಿಂದ ಕಿರಿಕಿರಿ, ಋಣಭಾದೆ, ಅಲ್ಪ ಆದಾಯ.

ಮಿಥುನ : ಉತ್ತಮ ಬುದ್ಧಿಶಕ್ತಿ, ವಾದ-ವಿವಾದಗಳಿಂದ ತೊಂದರೆ, ದ್ರವ್ಯ ನಷ್ಟ, ಸ್ಥಳ ಬದಲಾವಣೆ.

ಕಟಕ : ಮಿತ್ರರಿಂದ ನಿಂದನೆ, ವಸ್ತ್ರ ವ್ಯಾಪಾರಿಗಳಿಗೆ ಅಲ್ಪ ಲಾಭ, ಸ್ತ್ರೀಯರಿಗೆ ಅನುಕೂಲ, ಕುಟುಂಬ ಸೌಖ್ಯ.

ಸಿಂಹ : ಕೆಲಸದಲ್ಲಿ ಏಕಾಗ್ರತೆ, ಪರರ ಮಾತಿಗೆ ಕಿವಿ ಕೊಡಬೇಡಿ, ಚೋರಭಯ, ಚಂಚಲ ಸ್ವಭಾವ

ಕನ್ಯಾ ರಾಶಿ :ಇಂದು ಲಾಭದಾಯಕ ದಿನ. ವೈಚಾರಿಕ ಸಮೃದ್ಧಿ ವೃದ್ಧಿಸಲಿದೆ. ಮೃದು ಮಾತುಗಳಿಂದ ಸೌಹಾರ್ದಯುತ ಸಂಬಂಧ ಸೃಷ್ಟಿಯಾಗಲಿದೆ. ಉತ್ತಮ ಭೋಜನ ಪ್ರಾಪ್ತವಾಗಲಿದೆ.

ತುಲಾ : ಮಿತ್ರರೊಡನೆ ವಿವಾದ, ಉದ್ಯೋಗದಲ್ಲಿ ಪ್ರಗತಿ, ಆದಾಯಕ್ಕಿಂತ ಖರ್ಚು ಜಾಸ್ತಿ.

ವೃಶ್ಚಿಕ : ಗುಪ್ತ ವಿದ್ಯೆಗಳಲ್ಲಿ ಆಸಕ್ತಿ, ಅಕಾಲ ಭೋಜನ, ಮಾತಿನಲ್ಲಿ ಹಿಡಿತವಿರಲಿ, , ಮಾತಾಪಿತರಲಿ ವಾತ್ಸಲ್ಯ.

ಧನಸ್ಸು : ಪ್ರಯತ್ನದಿಂದ ಕಾರ್ಯಸಿದ್ಧಿ, ಶತ್ರು ಧ್ವಂಸ, ವಾಹನದಿಂದ ತೊಂದರೆ, ಸಣ್ಣಪುಟ್ಟ ವಿಷಯಗಳಿಂದ ಕಲಹ.

ಮಕರ : ದಾನ ಧರ್ಮದಲ್ಲಿ ಆಸಕ್ತಿ, ಕೃಷಿಕರಿಗೆ ಲಾಭ, ಶೀತ ಸಂಬಂಧಿ ರೋಗ, ಮನಸ್ಸಿನಲ್ಲಿ ಭಯಭೀತಿ.

ಕುಂಭ : ಆತ್ಮೀಯರ ಆಗಮನ, ಗೆಳೆಯರೊಡನೆ ದೂರ ಪ್ರಯಾಣ, ಮನಃಶಾಂತಿ, ವೃತ್ತಿರಂಗದಲ್ಲಿ ಯಶಸ್ಸು.

ಮೀನ : ಸಾಲ ಮರುಪಾವತಿ, ಅನಾರೋಗ್ಯ, ರಫ್ತು ವ್ಯಾಪಾರದಲ್ಲಿ ಲಾಭ, ಸಲ್ಲದ ಅಪವಾದ, ಅಕಾಲ ಭೋಜನ, ಅನಿರೀಕ್ಷಿತ ಪ್ರಯಾಣ.

Vishwa News 24

Recent Posts

ಭಾರೀ ಮಳೆ ಮುನ್ಸೂಚನೆ : ನಾಳೆ(ಜುಲೈ 2)ದ.ಕ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ -vishwanews24

ಭಾರೀ ಮಳೆ ಮುನ್ಸೂಚನೆ : ನಾಳೆ(ಜುಲೈ 2)ದ.ಕ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಂಗಳೂರು: ಕರಾವಳಿ ಕರ್ನಾಟಕದಲ್ಲಿ ಭಾರೀ ಮಳೆಯಾಗುವ…

12 hours ago

ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿ ಹಣ ನೀಡದೆ ಪಾವತಿಸದೆ ಪರಾರಿ ; ಪ್ರಕರಣ ದಾಖಲು – vishwanews24

ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿ ಹಣ ನೀಡದೆ ಪಾವತಿಸದೆ ಪರಾರಿ ; ಪ್ರಕರಣ ದಾಖಲು ಶಿರ್ವ : ಶಂಕರಪುರದ…

15 hours ago

ಹಜ್ ಯಾತ್ರೆ – 2027 : ಅರ್ಜಿ ಸಲ್ಲಿಕೆಗೆ ಜುಲೈ 20 ಕೊನೆ ದಿನ – vishwanews24

ಹಜ್ ಯಾತ್ರೆ - 2027 : ಅರ್ಜಿ ಸಲ್ಲಿಕೆಗೆ ಜುಲೈ 20 ಕೊನೆ ದಿನ ಬೆಂಗಳೂರು: ಮುಂದಿನ (2027ನೇ) ಸಾಲಿನಲ್ಲಿ…

15 hours ago

ಉಡುಪಿ: ಭಾರೀ ಮಳೆಯಾಗುವ ಸಾಧ್ಯತೆ ; ಜುಲೈ 2 ಮತ್ತು 3ರಂದು ರೆಡ್‌ ಅಲರ್ಟ್ ಘೋಷಣೆ  – vishwanews24

ಉಡುಪಿ: ಭಾರೀ ಮಳೆಯಾಗುವ ಸಾಧ್ಯತೆ ; ಜುಲೈ 2 ಮತ್ತು 3ರಂದು ರೆಡ್‌ ಅಲರ್ಟ್ ಘೋಷಣೆ  ಮೀನುಗಾರರು ಸಮುದ್ರಕ್ಕೆ ಇಳಿಯದಂತೆ…

15 hours ago

ಇಂದಿನಿಂದ ಜಾರಿಗೆ ಬರಲಿವೆ ಹೊಸ ರೂಲ್ಸ್‌: LPG, ಆಧಾರ್, ರೈಲ್ವೆ, ಬ್ಯಾಂಕ್ ಸೇವೆಗಳಲ್ಲಿ ಬದಲಾವಣೆ – vishwanews24

ಇಂದಿನಿಂದ ಜಾರಿಗೆ ಬರಲಿವೆ ಹೊಸ ರೂಲ್ಸ್‌: LPG, ಆಧಾರ್, ರೈಲ್ವೆ, ಬ್ಯಾಂಕ್ ಸೇವೆಗಳಲ್ಲಿ ಬದಲಾವಣೆ ನವದೆಹಲಿ: ಇಂದಿನಿಂದ ದೇಶಾದ್ಯಂತ ಹಲವು…

16 hours ago

ಬ್ರಹ್ಮಾವರ : ಭೀಕರ ರಸ್ತೆ ಅಪಘಾತ ; ಖ್ಯಾತ ಹುಲಿ ವೇಷ ಕಲಾವಿದ ಸಾವು – vishwanews24

ಬ್ರಹ್ಮಾವರ :ಭೀಕರ ರಸ್ತೆ ಅಪಘಾತ: ಪ್ರಸಿದ್ಧ ಹುಲಿ ವೇಷ ಕಲಾವಿದ ಸಾವು ಬ್ರಹ್ಮಾವರ: ರಾಷ್ಟ್ರೀಯ ಹೆದ್ದಾರಿ 66ರ ಬ್ರಹ್ಮಾವರದ ಹೇರೂರು…

16 hours ago