Featured

27-07-2021 : ಇಂದಿನ ದಿನ ಭವಿಷ್ಯ -Vishwanews24

27-07-2021 : ಇಂದಿನ ದಿನ ಭವಿಷ್ಯ -Vishwanews24

ಮೇಷ: ಸರ್ಕಾರಿ ಕೆಲಸಗಳಲ್ಲಿ ಜಯ, ಅಧಿಕ ಲಾಭ, ಸುಖ ಭೋಜನ, ರಿಯಲ್‍ಎಸ್ಟೇಟ್ ವ್ಯವಹಾರದಲ್ಲಿ ಲಾಭ.

ವೃಷಭ: ಪರಸ್ಥಳ ವಾಸ, ಅನಾರೋಗ್ಯ, ಅತಿಯಾದ ಭಯ, ನಂಬಿದ ಜನರಿಂದ ಮೋಸ, ವಾದ-ವಿವಾದಗಳಲ್ಲಿ ಎಚ್ಚರ.

ಮಿಥುನ: ಅಭಿವೃದ್ಧಿ ಕುಂಠಿತ, ಆಪ್ತರಿಂದ ಸಹಾಯ, ಅನಾರೋಗ್ಯ, ಸುಳ್ಳು ಮಾತನಾಡುವುದು, ಯತ್ನ ಕಾರ್ಯಗಳಲ್ಲಿ ಜಯ.

ಕಟಕ: ಉತ್ತಮ ಬುದ್ಧಿಶಕ್ತಿ, ಪರರಿಗೆ ಸಹಾಯ, ಶತ್ರು ನಾಶ, ಮನಶಾಂತಿ, ನಾನಾ ರೀತಿಯ ಸಂಪಾದನೆ, ಅಕಾಲ ಭೋಜನ.

ಸಿಂಹ: ಯತ್ನ ಕಾರ್ಯಗಳಲ್ಲಿ ಜಯ, ವಾಹನ ಕೊಳ್ಳುವಿಕೆ, ವಸ್ತ್ರ ಖರೀದಿ, ದಾನ ಧರ್ಮದಲ್ಲಿ ಆಸಕ್ತಿ, ಸ್ಥಳ ಬದಲಾವಣೆ.

ಕನ್ಯಾ: ದೈವಿಕ ಚಿಂತನೆ, ಗುರು ಹಿರಿಯರಲ್ಲಿ ಭಕ್ತಿ, ತೀರ್ಥಕ್ಷೇತ್ರ ದರ್ಶನ, ಶತ್ರು ನಾಶ, ಉದ್ಯೋಗದಲ್ಲಿ ಬಡ್ತಿ, ವಿದ್ಯಾಭಿವೃದ್ಧಿ.

ತುಲಾ: ಮಕ್ಕಳಿಂದ ಸಹಾಯ, ಆರೋಗ್ಯದಲ್ಲಿ ತೊಂದರೆ, ಮಾತಿನ ವೈಖರಿ, ಕುಟುಂಬ ಸೌಖ್ಯ, ಕಾರ್ಯಸಾಧನೆ.

ವೃಶ್ಚಿಕ: ಪರಸ್ತ್ರೀಯಿಂದ ತೊಂದರೆ, ರೋಗಭಾದೆ, ವ್ಯಾಪಾರದಲ್ಲಿ ಲಾಭ, ವಿದ್ಯಾರ್ಥಿಗಳಲ್ಲಿ ಪ್ರಗತಿ, ದುಷ್ಟರಿಂದ ದೂರವಿರಿ

ಧನಸ್ಸು: ವಿಷಯಗಳನ್ನು ಬೇಗ ಗ್ರಹಿಸುವಿರಿ, ಮನಃಶಾಂತಿ, ನಿರುದ್ಯೋಗಿಗಳಿಗೆ ಉತ್ತಮ ಅವಕಾಶ.

ಮಕರ: ವಯುಕ್ತಿಕ ಕೆಲಸಗಳಲ್ಲಿ ನಿಗಾವಹಿಸಿ, ಆರ್ಥಿಕ ಪರಿಸ್ಥಿತಿ ಬಿಕ್ಕಟ್ಟು, ವಿದೇಶಿ ವ್ಯಾಪಾರದಿಂದ ನಷ್ಟ, ಭೂ ಲಾಭ

ಕುಂಭ: ವಿವಾದಗಳಿಗೆ ಆಸ್ಪದವಾಗದಂತೆ ವ್ಯವಹರಿಸಿ, ಶತ್ರು ಭಾದೆ, ಮಿತ್ರರ ಭೇಟಿಯಿಂದ ಸಂತಸ, ಉತ್ತಮ ಫಲ.

ಮೀನ: ಶ್ರಮಕ್ಕೆ ತಕ್ಕ ಫಲ, ಶುಭ ಕಾರ್ಯದ ಮಾತುಕತೆ, ವಾಹನದಿಂದ ತೊಂದರೆ, ದಾಂಪತ್ಯದಲ್ಲಿ ಕಲಹ, ವೈಮನಸ್ಸು.

Vishwa News 24

Recent Posts

ಅರೆಂಜ್‌ ಅಲರ್ಟ್‌ ಹಿನ್ನೆಲೆ : ದ.ಕ ಜಿಲ್ಲೆಯಲ್ಲಿ ನಾಳೆ ( ಜು.3) ಶಾಲಾ ಕಾಲೇಜಿಗೆ ರಜೆ ಘೋಷಣೆ -vishwanews24

ಅರೆಂಜ್‌ ಅಲರ್ಟ್‌ ಹಿನ್ನೆಲೆ : ದ.ಕ ಜಿಲ್ಲೆಯಲ್ಲಿ ನಾಳೆ ( ಜು.3) ಶಾಲಾ ಕಾಲೇಜಿಗೆ ರಜೆ ಘೋಷಣೆ ಮಂಗಳೂರು :…

4 hours ago

ಜುಲೈ ತಿಂಗಳಲ್ಲಿ ಮೀಟರ್ ರೀಡಿಂಗ್ ಇರುವುದಿಲ್ಲ: ಬೆಸ್ಕಾಂ – vishwanews24

ಜುಲೈ ತಿಂಗಳಲ್ಲಿ ಮೀಟರ್ ರೀಡಿಂಗ್ ಇರುವುದಿಲ್ಲ: ಬೆಸ್ಕಾಂ ಕಳೆದ 3 ತಿಂಗಳ ಸರಾಸರಿ ವಿದ್ಯುತ್​ ಬಳಕೆಯ ಆಧಾರದ ಮೇಲೆ ಜುಲೈ…

10 hours ago

ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿಕೊಂಡು ಹಣ ಪಾವತಿಸದೆ ಪರಾರಿ ; ಮೂವರು ಆರೋಪಿಗಳ ಬಂಧನ – vishwanews24

 ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿಕೊಂಡು ಹಣ ಪಾವತಿಸದೆ ಪರಾರಿ ; ಮೂವರು ಆರೋಪಿಗಳ ಬಂಧನ ಉಡುಪಿ: ಕಾರಿಗೆ ಫುಲ್…

10 hours ago

ಸತೀಶ್ ಕಡತನಮಲೆ 6 ವರ್ಷ ಬಿಜೆಪಿ ಪಕ್ಷದಿಂದ ಉಚ್ಛಾಟನೆ  – vishwanews24

ಬಿಜೆಪಿ ರೈತ ಮೋರ್ಚಾ ರಾಜ್ಯ ಪ್ರಧಾ‌ನ ಕಾರ್ಯದರ್ಶಿ ಸತೀಶ್ ಕಡತನಮಲೆ 6 ವರ್ಷ ಪಕ್ಷದಿಂದ ಉಚ್ಛಾಟನೆ  ಬೆಂಗಳೂರು: ರಾಜ್ಯ ರೈತ…

12 hours ago

ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿ – vishwanews24

ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: “ಮಾಗಡಿ…

12 hours ago

ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ – vishwanews24

ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ ಮಡಿಕೇರಿ : ಯುನೈಟೆಡ್ ಅರಬ್ ಎಮಿರೇಟ್ಸ್‌ನಲ್ಲಿ ಆರಂಭವಾದ 'ಇತ್ತಿಹಾದ್' ರೈಲು ಸೇವೆಯ…

12 hours ago