ಮೇಷ: ದ್ರವ್ಯಲಾಭ, ವಿದ್ಯಾಭ್ಯಾಸದಲ್ಲಿ ಮುನ್ನಡೆ, ಬಂಧುಗಳ ಭೇಟಿ, ಅಗ್ನಿಭಯ, ಅಧಿಕ ಖರ್ಚು.
ವೃಷಭ: ಕೃಷಿಯಲ್ಲಿ ಅಲ್ಪ ಲಾಭ, ವಿನಾಕಾರಣ ದ್ವೇಷ, ದಾಯಾದಿ ಕಲಹ, ಶತ್ರು ಬಾಧೆ, ತೀರ್ಥಯಾತ್ರಾ ದರ್ಶನ, ವಿವಾಹ ಯೋಗ.
ಮಿಥುನ: ಭಾಗ್ಯ ವೃದ್ಧಿ, ಆದಾಯಕ್ಕಿಂತ ಖರ್ಚು ಜಾಸ್ತಿ, ವಾಹನ ರಿಪೇರಿ, ಉನ್ನತ ಸ್ಥಾನಮಾನ, ಅಪವಾದ ಎಚ್ಚರವಾಗಿರಿ.
ಕಟಕ: ಯತ್ನ ಕಾರ್ಯಗಳಲ್ಲಿ ವಿಘ್ನ, ಶೀತ ಸಂಬಂಧ ರೋಗಗಳು, ಆಕಸ್ಮಿಕ ಖರ್ಚು, ಋಣಬಾಧೆ, ಪರಸ್ಥಳ ವಾಸ.
ಸಿಂಹ: ನೀಚ ಜನರಿಂದ ತೊಂದರೆ, ಸ್ತ್ರೀ ಲಾಭ, ಶುಭ ಕಾರ್ಯಗಳು, ಮಹಿಳೆಯರಿಗೆ ಶುಭ.
ಕನ್ಯಾ: ಸಮಾಜದಲ್ಲಿ ಗೌರವ, ಮನಃಶಾಂತಿ, ಅಮೂಲ್ಯ ವಸ್ತುಗಳ ಖರೀದಿ, ಇಚ್ಛಿತ ಕಾರ್ಯಗಳಲ್ಲಿ ಭಾಗಿ.
ತುಲಾ: ಅಧಿಕ ಲಾಭ, ಆರೋಗ್ಯ ವೃದ್ಧಿ, ಕೆಲಸ ಕಾರ್ಯಗಳಲ್ಲಿ ಪ್ರಗತಿ, ಪರರ ಧನ ಪ್ರಾಪ್ತಿ.
ವೃಶ್ಚಿಕ: ಆರ್ಥಿಕ ಪರಿಸ್ಥಿತಿ ಚೇತರಿಕೆ, ಸ್ತ್ರೀ ಸಂಬಂಧ ವ್ಯವಹಾರಗಳಲ್ಲಿ ಎಚ್ಚರ, ರಾಜಕೀಯ ಕ್ಷೇತ್ರದಲ್ಲಿ ಮನ್ನಣೆ.
ಧನಸ್ಸು: ಉದ್ಯೋಗದಲ್ಲಿ ಬಡ್ತಿ, ನಾನಾ ರೀತಿಯ ಸಂಪಾದನೆ, ಗುರುಹಿರಿಯರ ಭೇಟಿ, ಕೋಪ ಜಾಸ್ತಿ, ಅಶಾಂತಿ.
ಮಕರ: ಭೂಲಾಭ, ಯತ್ನ ಕಾರ್ಯಗಳಿಗೆ ವಿಘ್ನ, ನಂಬಿದ ಜನರಿಂದ ಮೋಸ, ತೀರ್ಥಯಾತ್ರಾ ದರ್ಶನ, ಸುಖ ಭೋಜನ.
ಕುಂಭ: ಸಜ್ಜನ ವಿರೋಧ, ಅಪವಾದ, ವೃಥಾ ತಿರುಗಾಟ, ಅಧಿಕಾರಿಗಳಲ್ಲಿ ಕಲಹ, ಎಲ್ಲಿ ಹೋದರು ಅಶಾಂತಿ.
ಮೀನ: ಕುಟುಂಬ ಸೌಖ್ಯ, ವ್ಯಾಪಾರದಲ್ಲಿ ಲಾಭ, ವಿವಾಹ ಯೋಗ, ದಾರಿದ್ರ್ಯ, ದುಃಖದಾಯಕ ಪ್ರಸಂಗಗಳು.
ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ ಉಡುಪಿ: ತಾಯಿಯ ಹೆಸರಿನಲ್ಲಿದ್ದ ಆಸ್ತಿಯನ್ನು…
ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು ವಿಟ್ಲ: ಮರ ಹಾಗೂ…
ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ ಮಂಗಳೂರು: ಕೇರಳ ಮೂಲದ ಉದ್ಯಮಿಯೊಬ್ಬರ ಕಾರನ್ನು ಅಡ್ಡಗಟ್ಟಿ ಕಾರು…
ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ ಜಿ…
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ‘ನುವಾ’ ವಜ್ರಾಭರಣ ಅನಾವರಣ ಉಡುಪಿ: ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಮೈನ್ ಬ್ರಾಂಡಿನ…
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…