Featured

28-03-2022 : ಇಂದಿನ ದಿನ ಭವಿಷ್ಯ -Vishwanews24

28-03-2022 : ಇಂದಿನ ದಿನ ಭವಿಷ್ಯ -Vishwanews24

ಮೇಷ: ದ್ರವ್ಯಲಾಭ, ವಿದ್ಯಾಭ್ಯಾಸದಲ್ಲಿ ಮುನ್ನಡೆ, ಬಂಧುಗಳ ಭೇಟಿ, ಅಗ್ನಿಭಯ, ಅಧಿಕ ಖರ್ಚು.

ವೃಷಭ: ಕೃಷಿಯಲ್ಲಿ ಅಲ್ಪ ಲಾಭ, ವಿನಾಕಾರಣ ದ್ವೇಷ, ದಾಯಾದಿ ಕಲಹ, ಶತ್ರು ಬಾಧೆ, ತೀರ್ಥಯಾತ್ರಾ ದರ್ಶನ, ವಿವಾಹ ಯೋಗ.

ಮಿಥುನ: ಭಾಗ್ಯ ವೃದ್ಧಿ, ಆದಾಯಕ್ಕಿಂತ ಖರ್ಚು ಜಾಸ್ತಿ, ವಾಹನ ರಿಪೇರಿ, ಉನ್ನತ ಸ್ಥಾನಮಾನ, ಅಪವಾದ ಎಚ್ಚರವಾಗಿರಿ.

ಕಟಕ: ಯತ್ನ ಕಾರ್ಯಗಳಲ್ಲಿ ವಿಘ್ನ, ಶೀತ ಸಂಬಂಧ ರೋಗಗಳು, ಆಕಸ್ಮಿಕ ಖರ್ಚು, ಋಣಬಾಧೆ, ಪರಸ್ಥಳ ವಾಸ.

ಸಿಂಹ: ನೀಚ ಜನರಿಂದ ತೊಂದರೆ, ಸ್ತ್ರೀ ಲಾಭ, ಶುಭ ಕಾರ್ಯಗಳು, ಮಹಿಳೆಯರಿಗೆ ಶುಭ.

ಕನ್ಯಾ: ಸಮಾಜದಲ್ಲಿ ಗೌರವ, ಮನಃಶಾಂತಿ, ಅಮೂಲ್ಯ ವಸ್ತುಗಳ ಖರೀದಿ, ಇಚ್ಛಿತ ಕಾರ್ಯಗಳಲ್ಲಿ ಭಾಗಿ.

ತುಲಾ: ಅಧಿಕ ಲಾಭ, ಆರೋಗ್ಯ ವೃದ್ಧಿ, ಕೆಲಸ ಕಾರ್ಯಗಳಲ್ಲಿ ಪ್ರಗತಿ, ಪರರ ಧನ ಪ್ರಾಪ್ತಿ.

ವೃಶ್ಚಿಕ: ಆರ್ಥಿಕ ಪರಿಸ್ಥಿತಿ ಚೇತರಿಕೆ, ಸ್ತ್ರೀ ಸಂಬಂಧ ವ್ಯವಹಾರಗಳಲ್ಲಿ ಎಚ್ಚರ, ರಾಜಕೀಯ ಕ್ಷೇತ್ರದಲ್ಲಿ ಮನ್ನಣೆ.

ಧನಸ್ಸು: ಉದ್ಯೋಗದಲ್ಲಿ ಬಡ್ತಿ, ನಾನಾ ರೀತಿಯ ಸಂಪಾದನೆ, ಗುರುಹಿರಿಯರ ಭೇಟಿ, ಕೋಪ ಜಾಸ್ತಿ, ಅಶಾಂತಿ.

ಮಕರ: ಭೂಲಾಭ, ಯತ್ನ ಕಾರ್ಯಗಳಿಗೆ ವಿಘ್ನ, ನಂಬಿದ ಜನರಿಂದ ಮೋಸ, ತೀರ್ಥಯಾತ್ರಾ ದರ್ಶನ, ಸುಖ ಭೋಜನ.

ಕುಂಭ: ಸಜ್ಜನ ವಿರೋಧ, ಅಪವಾದ, ವೃಥಾ ತಿರುಗಾಟ, ಅಧಿಕಾರಿಗಳಲ್ಲಿ ಕಲಹ, ಎಲ್ಲಿ ಹೋದರು ಅಶಾಂತಿ.

ಮೀನ: ಕುಟುಂಬ ಸೌಖ್ಯ, ವ್ಯಾಪಾರದಲ್ಲಿ ಲಾಭ, ವಿವಾಹ ಯೋಗ, ದಾರಿದ್ರ್ಯ, ದುಃಖದಾಯಕ ಪ್ರಸಂಗಗಳು.

Vishwa News 24

Recent Posts

ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ – vishwanews24

ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ ಉಡುಪಿ: ತಾಯಿಯ ಹೆಸರಿನಲ್ಲಿದ್ದ ಆಸ್ತಿಯನ್ನು…

20 hours ago

ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು – vishwanews24

ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು ವಿಟ್ಲ: ಮರ ಹಾಗೂ…

21 hours ago

ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ – vishwanews24

ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ ಮಂಗಳೂರು: ಕೇರಳ ಮೂಲದ ಉದ್ಯಮಿಯೊಬ್ಬರ ಕಾರನ್ನು ಅಡ್ಡಗಟ್ಟಿ ಕಾರು…

22 hours ago

ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ – vishwanews24

ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ ಜಿ…

22 hours ago

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ‘ನುವಾ’ ವಜ್ರಾಭರಣ ಅನಾವರಣ – vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ‘ನುವಾ’ ವಜ್ರಾಭರಣ ಅನಾವರಣ ಉಡುಪಿ: ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಮೈನ್ ಬ್ರಾಂಡಿನ…

22 hours ago

ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ವಿರುದ್ಧ ಅವಹೇಳನಕಾರಿ ಹೇಳಿಕೆ: ವಿಠಲ ಗೌಡ ವಿರುದ್ಧ ಅರೆಸ್ಟ್​​​​​​ ವಾರಂಟ್ – vishwanews24

ಧರ್ಮಸ್ಥಳ ಪ್ರಕರಣ : ವಿಠಲ್‌ ಗೌಡ ವಿರುದ್ಧ ಅರೆಸ್ಟ್‌ ವಾರಂಟ್:‌ ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…

3 days ago