Featured

28-03-2022 : ಇಂದಿನ ದಿನ ಭವಿಷ್ಯ -Vishwanews24

28-03-2022 : ಇಂದಿನ ದಿನ ಭವಿಷ್ಯ -Vishwanews24

ಮೇಷ: ದ್ರವ್ಯಲಾಭ, ವಿದ್ಯಾಭ್ಯಾಸದಲ್ಲಿ ಮುನ್ನಡೆ, ಬಂಧುಗಳ ಭೇಟಿ, ಅಗ್ನಿಭಯ, ಅಧಿಕ ಖರ್ಚು.

ವೃಷಭ: ಕೃಷಿಯಲ್ಲಿ ಅಲ್ಪ ಲಾಭ, ವಿನಾಕಾರಣ ದ್ವೇಷ, ದಾಯಾದಿ ಕಲಹ, ಶತ್ರು ಬಾಧೆ, ತೀರ್ಥಯಾತ್ರಾ ದರ್ಶನ, ವಿವಾಹ ಯೋಗ.

ಮಿಥುನ: ಭಾಗ್ಯ ವೃದ್ಧಿ, ಆದಾಯಕ್ಕಿಂತ ಖರ್ಚು ಜಾಸ್ತಿ, ವಾಹನ ರಿಪೇರಿ, ಉನ್ನತ ಸ್ಥಾನಮಾನ, ಅಪವಾದ ಎಚ್ಚರವಾಗಿರಿ.

ಕಟಕ: ಯತ್ನ ಕಾರ್ಯಗಳಲ್ಲಿ ವಿಘ್ನ, ಶೀತ ಸಂಬಂಧ ರೋಗಗಳು, ಆಕಸ್ಮಿಕ ಖರ್ಚು, ಋಣಬಾಧೆ, ಪರಸ್ಥಳ ವಾಸ.

ಸಿಂಹ: ನೀಚ ಜನರಿಂದ ತೊಂದರೆ, ಸ್ತ್ರೀ ಲಾಭ, ಶುಭ ಕಾರ್ಯಗಳು, ಮಹಿಳೆಯರಿಗೆ ಶುಭ.

ಕನ್ಯಾ: ಸಮಾಜದಲ್ಲಿ ಗೌರವ, ಮನಃಶಾಂತಿ, ಅಮೂಲ್ಯ ವಸ್ತುಗಳ ಖರೀದಿ, ಇಚ್ಛಿತ ಕಾರ್ಯಗಳಲ್ಲಿ ಭಾಗಿ.

ತುಲಾ: ಅಧಿಕ ಲಾಭ, ಆರೋಗ್ಯ ವೃದ್ಧಿ, ಕೆಲಸ ಕಾರ್ಯಗಳಲ್ಲಿ ಪ್ರಗತಿ, ಪರರ ಧನ ಪ್ರಾಪ್ತಿ.

ವೃಶ್ಚಿಕ: ಆರ್ಥಿಕ ಪರಿಸ್ಥಿತಿ ಚೇತರಿಕೆ, ಸ್ತ್ರೀ ಸಂಬಂಧ ವ್ಯವಹಾರಗಳಲ್ಲಿ ಎಚ್ಚರ, ರಾಜಕೀಯ ಕ್ಷೇತ್ರದಲ್ಲಿ ಮನ್ನಣೆ.

ಧನಸ್ಸು: ಉದ್ಯೋಗದಲ್ಲಿ ಬಡ್ತಿ, ನಾನಾ ರೀತಿಯ ಸಂಪಾದನೆ, ಗುರುಹಿರಿಯರ ಭೇಟಿ, ಕೋಪ ಜಾಸ್ತಿ, ಅಶಾಂತಿ.

ಮಕರ: ಭೂಲಾಭ, ಯತ್ನ ಕಾರ್ಯಗಳಿಗೆ ವಿಘ್ನ, ನಂಬಿದ ಜನರಿಂದ ಮೋಸ, ತೀರ್ಥಯಾತ್ರಾ ದರ್ಶನ, ಸುಖ ಭೋಜನ.

ಕುಂಭ: ಸಜ್ಜನ ವಿರೋಧ, ಅಪವಾದ, ವೃಥಾ ತಿರುಗಾಟ, ಅಧಿಕಾರಿಗಳಲ್ಲಿ ಕಲಹ, ಎಲ್ಲಿ ಹೋದರು ಅಶಾಂತಿ.

ಮೀನ: ಕುಟುಂಬ ಸೌಖ್ಯ, ವ್ಯಾಪಾರದಲ್ಲಿ ಲಾಭ, ವಿವಾಹ ಯೋಗ, ದಾರಿದ್ರ್ಯ, ದುಃಖದಾಯಕ ಪ್ರಸಂಗಗಳು.

Vishwa News 24

Recent Posts

ಕಿರುತೆರೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ -vishwanews24

ಕಿರುತೆರೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ ಹಿಟ್ಲರ್ ಕಲ್ಯಾಣ’ ಧಾರವಾಹಿ ಖ್ಯಾತಿಯ ನಟ ದಿಲೀಪ್ ರಾಜ್ ಇಂದು ಬೆಳಗಿನ…

18 hours ago

ಉಡುಪಿ : ಮಲಬಾರ್ ಗೋಲ್ಡ್‌ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ  -vishwanews24

ಉಡುಪಿ : ಮಲಬಾರ್ ಗೋಲ್ಡ್‌ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ  ಉಡುಪಿ : ಮಲಬಾರ್…

1 day ago

ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ – vishwanews24

ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ  ಬಿಜೆಪಿ ನಾಯಕ, ನೂತನ ಮುಖ್ಯಮಂತ್ರಿ…

2 days ago

ಭಸ್ಮಾಸುರ ಆಗಿರುವ ನರೇಂದ್ರ ಮೋದಿ ಅವರು ಪ್ರಜಾಪ್ರಭುತ್ವ ಸಂವಿಧಾನದ ಮೇಲೆ ಕೈ ಇಡದಿದ್ದರೆ ಸಾಕು : ಬಿ.ಕೆ ಹರಿಪ್ರಸಾದ್ ವಾಗ್ದಾಳಿ – vishwanews24

ಪ್ರಧಾನಿ  ಮೋದಿಯವರು ತಮ್ಮ ಕುರ್ಚಿ ಗಟ್ಟಿಯಾಗಿದೆಯೇ ನೋಡಿಕೊಳ್ಳಲಿ  .. ಪಂಚಾಯತಿ ಮೇಂಬರ್ ರೀತಿ ರಾಜಕಾರಣ ಮಾಡೋದು ಬಿಡಬೇಕು.. ಇಂದಿರಾ ಗಾಂಧಿ…

2 days ago

ಮಂಗಳೂರು : ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ – vishwanews24

ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ ಮಂಗಳೂರು…

2 days ago

ಮೂಳೂರು ಪರಿಸರದಲ್ಲಿ ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಿಸದಂತೆ ಅಧಿಕಾರಿಗಳಿಗೆ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಮನವಿ – vishwanews24

ಮೂಳೂರು: ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಾಣ ವಿರೋಧಿಸಿ ಪ್ರತಿಭಟನೆ.. STP ತಕ್ಷಣವೇ ಬೇರೆ ಕಡೆಗೆ ಸ್ಥಳಾಂತರಿಸುವಂತೆ ಸಂಬಂದಿಸಿದ ಅಧಿಕಾರಿಗಳಿಗೆ…

2 days ago