ಮೇಷ: ಮೂಗಿನ ಮೇಲೆ ಕೋಪ, ಚೋರಭಯ, ಕುತಂತ್ರದಿಂದ ಹಣ ಸಂಪಾದನೆ, ವಾಹನದಿಂದ ತೊಂದರೆ.
ವೃಷಭ: ನೆಮ್ಮದಿ ಇರುವುದಿಲ್ಲ, ವೈದ್ಯರಿಗೆ ವಿಶೇಷ ಲಾಭ, ಉತ್ತಮ ಫಲ, ಪಾಪದ ಕೆಲಸಗಳಿಗೆ ಪ್ರಚೋದನೆ.
ಮಿಥುನ: ಪರರ ಮಾತಿಗೆ ಕಿವಿ ಕೊಡಬೇಡಿ, ಗೆಳೆಯರಿಂದ ಸಹಾಯ, ಸಾಲಭಾದೆ, ವ್ಯಾಸಂಗದಲ್ಲಿ ಹಿನ್ನಡೆ.
ಕಟಕ: ವೈಯುಕ್ತಿಕ ಕೆಲಸದಲ್ಲಿ ನಿಗಾವಹಿಸಿ, ವಿದೇಶ ಪ್ರಯಾಣ, ವಿವಾಹ ಯೋಗ, ಮನೆಯಲ್ಲಿ ಸಂತಸದ ವಾತಾವರಣ.
ಸಿಂಹ: ಕೆಲಸ ಕಾರ್ಯಗಳಲ್ಲಿ ಜಯ, ಆಕಸ್ಮಿಕ ಖರ್ಚು, ಋಣ ವಿಮೋಚನೆ, ಅಕಾಲ ಭೋಜನ, ದಾಯಾದಿ ಕಲಹ, ಸಾಧಾರಣ ಫಲ.
ಕನ್ಯಾ: ಸ್ಥಗಿತ ಕಾರ್ಯಗಳಲ್ಲಿ ಮುನ್ನಡೆ, ಮನಃಶಾಂತಿ, ಸುಖ ಭೋಜನ, ಎಷ್ಟೇ ಹಣ ಬಂದರೂ ಉಳಿಯುವುದಿಲ್ಲ.
ತುಲಾ: ಸಕಾಲದಲ್ಲಿ ಹಣ ಬರುವುದು, ದ್ರವ್ಯಲಾಭ, ಸ್ತ್ರೀ ಲಾಭ, ವ್ಯಾಪಾರದಲ್ಲಿ ಉತ್ತಮ ವಹಿವಾಟು.
ವೃಶ್ಚಿಕ: ಪರರ ತಪ್ಪಿನಿಂದ ಗೌರವಕ್ಕೆ ಧಕ್ಕೆ, ತೀರ್ಥಯಾತ್ರಾ ದರ್ಶನ, ಉದ್ಯೋಗದಲ್ಲಿ ಕಿರಿ-ಕಿರಿ, ಚೋರಭಯ.
ಧನಸ್ಸು: ಅಮೂಲ್ಯ ವಸ್ತುಗಳನ್ನು ಕಳೆದುಕೊಳ್ಳುವಿರಿ, ಇತರರ ಭಾವನೆಗೆ ಸ್ಪಂದಿಸುವಿರಿ
ಮಕರ: ಉದ್ಯೋಗದಲ್ಲಿ ಕಿರಿ-ಕಿರಿ, ಚಂಚಲ ಮನಸ್ಸು, ಹಿತ ಶತ್ರು ಭಾದೆ, ಸ್ತ್ರೀಯರು ತಾಳ್ಮೆಯಿಂದ ಇರಿ.
ಕುಂಭ: ಅಲ್ಪ ಆದಾಯ, ಅಧಿಕ ಖರ್ಚು, ವಸ್ತ್ರ ವ್ಯಾಪಾರಿಗಳಿಗೆ ಲಾಭ, ಮನಃಶಾಂತಿ, ಷೇರು ವ್ಯವಹಾರಗಳಲ್ಲಿ ಲಾಭ, ತಳುಕಿನ ಮಾತಿಗೆ ಮರುಳಾಗದಿರಿ.
ಮೀನ: ಬಹು ಸೌಖ್ಯ, ಮಾನಸಿಕ ಒತ್ತಡ, ಎಲ್ಲರ ಪ್ರೀತಿ ವಿಶ್ವಾಸ ಗಳಿಸುವಿರಿ, ಆಪ್ತ ಸ್ನೇಹಿತರ ಭೇಟಿ,
ಉಡುಪಿ : ಮೇ 5 ರಂದು ನೇರ ಸಂದರ್ಶನ ಉಡುಪಿ : ಉದ್ಯೋಗ ಆಕಾಂಕ್ಷಿಗಳಿಗೆ ಮೇ 5 ರಂದು ಬೆಳಗ್ಗೆ…
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಡೈಮಂಡ್ಸ್ ಆಭರಣಗಳ ಪ್ರದರ್ಶನಕ್ಕೆ ಚಾಲನೆ ಉಡುಪಿ : ಮಾಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯ…
ಮೋದಿ ದುರಾಡಳಿತದ ವಿರುದ್ಧ ಮಾತಾಡಲು ಬಿಜೆಪಿಗರಿಗೆ ಸವಾಲು.. ಬಿಜೆಪಿಯ ಬಡಜನ ವಿರೋಧಿ ಬಣ್ಣ ಮತ್ತೆ ಬಯಲು.. ವಾಣಿಜ್ಯ ಸಿಲಿಂಡರ್ ದರ…
ಪತ್ನಿಯ ಅಕ್ರಮ ಸಂಬಂಧ, ಕಿರುಕುಳಕ್ಕೆ ಬೇಸತ್ತು ಗಂಡ ನೇಣಿಗೆ ಶರಣು ಕಾರವಾರ: ಪತ್ನಿಯ ಕಿರುಕುಳಕ್ಕೆ ಬೇಸತ್ತು ಪತಿ ಆತ್ಮಹತ್ಯೆ ಮಾಡಿಕೊಂಡ…
ಮನೆಯಲ್ಲಿದ್ದ ಚಿನ್ನಾಭರಣ ಸಮೇತ ಪತ್ನಿ ಪರಾರಿ: ಮಕ್ಕಳಿಬ್ಬರನ್ನು ಕೊಲೆಗೈದು ನೇಣಿಗೆ ಶರಣಾದ ಪತಿ ಕುಣಿಗಲ್ : ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ…
NDMAಯಿಂದ ಬರುತ್ತೆ ತುರ್ತು ಎಚ್ಚರಿಕೆ ಸಂದೇಶ.. ನಿಮ್ಮ ಮೊಬೈಲ್ನಲ್ಲಿ ಅಲರ್ಟ್ ಸಂದೇಶ, ಸೈರನ್ ಮೊಳಗಿದ್ರೆ ಭಯಪಡಬೇಡಿ.. ನಿಮ್ಮ ಮೊಬೈಲ್ ಫೋನ್…