Featured

28-07-2021 : ಇಂದಿನ ದಿನ ಭವಿಷ್ಯ -Vishwanews24

28-07-2021 : ಇಂದಿನ ದಿನ ಭವಿಷ್ಯ -Vishwanews24

ಮೇಷ: ಮೂಗಿನ ಮೇಲೆ ಕೋಪ, ಚೋರಭಯ, ಕುತಂತ್ರದಿಂದ ಹಣ ಸಂಪಾದನೆ, ವಾಹನದಿಂದ ತೊಂದರೆ.

ವೃಷಭ: ನೆಮ್ಮದಿ ಇರುವುದಿಲ್ಲ, ವೈದ್ಯರಿಗೆ ವಿಶೇಷ ಲಾಭ, ಉತ್ತಮ ಫಲ, ಪಾಪದ ಕೆಲಸಗಳಿಗೆ ಪ್ರಚೋದನೆ.

ಮಿಥುನ: ಪರರ ಮಾತಿಗೆ ಕಿವಿ ಕೊಡಬೇಡಿ, ಗೆಳೆಯರಿಂದ ಸಹಾಯ, ಸಾಲಭಾದೆ, ವ್ಯಾಸಂಗದಲ್ಲಿ ಹಿನ್ನಡೆ.

ಕಟಕ: ವೈಯುಕ್ತಿಕ ಕೆಲಸದಲ್ಲಿ ನಿಗಾವಹಿಸಿ, ವಿದೇಶ ಪ್ರಯಾಣ, ವಿವಾಹ ಯೋಗ, ಮನೆಯಲ್ಲಿ ಸಂತಸದ ವಾತಾವರಣ.

ಸಿಂಹ: ಕೆಲಸ ಕಾರ್ಯಗಳಲ್ಲಿ ಜಯ, ಆಕಸ್ಮಿಕ ಖರ್ಚು, ಋಣ ವಿಮೋಚನೆ, ಅಕಾಲ ಭೋಜನ, ದಾಯಾದಿ ಕಲಹ, ಸಾಧಾರಣ ಫಲ.

ಕನ್ಯಾ: ಸ್ಥಗಿತ ಕಾರ್ಯಗಳಲ್ಲಿ ಮುನ್ನಡೆ, ಮನಃಶಾಂತಿ, ಸುಖ ಭೋಜನ, ಎಷ್ಟೇ ಹಣ ಬಂದರೂ ಉಳಿಯುವುದಿಲ್ಲ.

ತುಲಾ: ಸಕಾಲದಲ್ಲಿ ಹಣ ಬರುವುದು, ದ್ರವ್ಯಲಾಭ, ಸ್ತ್ರೀ ಲಾಭ, ವ್ಯಾಪಾರದಲ್ಲಿ ಉತ್ತಮ ವಹಿವಾಟು.

ವೃಶ್ಚಿಕ: ಪರರ ತಪ್ಪಿನಿಂದ ಗೌರವಕ್ಕೆ ಧಕ್ಕೆ, ತೀರ್ಥಯಾತ್ರಾ ದರ್ಶನ, ಉದ್ಯೋಗದಲ್ಲಿ ಕಿರಿ-ಕಿರಿ, ಚೋರಭಯ.

ಧನಸ್ಸು: ಅಮೂಲ್ಯ ವಸ್ತುಗಳನ್ನು ಕಳೆದುಕೊಳ್ಳುವಿರಿ, ಇತರರ ಭಾವನೆಗೆ ಸ್ಪಂದಿಸುವಿರಿ

ಮಕರ: ಉದ್ಯೋಗದಲ್ಲಿ ಕಿರಿ-ಕಿರಿ, ಚಂಚಲ ಮನಸ್ಸು, ಹಿತ ಶತ್ರು ಭಾದೆ, ಸ್ತ್ರೀಯರು ತಾಳ್ಮೆಯಿಂದ ಇರಿ.

ಕುಂಭ: ಅಲ್ಪ ಆದಾಯ, ಅಧಿಕ ಖರ್ಚು, ವಸ್ತ್ರ ವ್ಯಾಪಾರಿಗಳಿಗೆ ಲಾಭ, ಮನಃಶಾಂತಿ, ಷೇರು ವ್ಯವಹಾರಗಳಲ್ಲಿ ಲಾಭ, ತಳುಕಿನ ಮಾತಿಗೆ ಮರುಳಾಗದಿರಿ.

ಮೀನ: ಬಹು ಸೌಖ್ಯ, ಮಾನಸಿಕ ಒತ್ತಡ, ಎಲ್ಲರ ಪ್ರೀತಿ ವಿಶ್ವಾಸ ಗಳಿಸುವಿರಿ, ಆಪ್ತ ಸ್ನೇಹಿತರ ಭೇಟಿ,

Vishwa News 24

Recent Posts

ಇಸ್ಲಾಂ ಧರ್ಮದಲ್ಲಿ ಹಿಜಾಬ್ ಕಡ್ಡಾಯವಲ್ಲ: ಅಲಹಾಬಾದ್ ಹೈಕೋರ್ಟ್ – vishwanews24

ಇಸ್ಲಾಂ ಧರ್ಮದಲ್ಲಿ ಹಿಜಾಬ್ ಕಡ್ಡಾಯವಲ್ಲ: ಅಲಹಾಬಾದ್ ಹೈಕೋರ್ಟ್ ಮುಸ್ಲಿಂ ವಿದ್ಯಾರ್ಥಿನಿಯ ಅರ್ಜಿ ವಜಾಗೊಳಿಸಿದ ಹೈಕೋರ್ಟ್ ಪ್ರಯಾಗ್‌ರಾಜ್: ಶಾಲಾ ಸಮವಸ್ತ್ರದೊಂದಿಗೆ ಹಿಜಾಬ್…

1 hour ago

ಉಡುಪಿ: ನೂತನ ಜಿಲ್ಲಾಸ್ಪತ್ರೆಯನ್ನು ಶೀಘ್ರವೇ ಆರಂಭಿಸಿ : ಕರವೇ ಆಗ್ರಹ – vishwanews24

ನೂತನ ಜಿಲ್ಲಾಸ್ಪತ್ರೆಯನ್ನು ಶೀಘ್ರವೇ ಆರಂಭಿಸಿ : ಕರವೇ ಆಗ್ರಹ ಸೆ.30ರೊಳಗೆ ಆಸ್ಪತ್ರೆಯ ಸೇವೆ ಆರಂಭಿಸದಿದ್ದರೆ ಅ.1ರಿಂದ ಅನಿರ್ದಿಷ್ಟಾವಧಿ ಪ್ರತಿಭಟನೆಯ ಎಚ್ಚರಿಕೆ…

2 hours ago

ಮಂಗಳೂರಿಗೆ ಆಗಮಿಸಿದ ರಾಕಿಂಗ್ ಸ್ಟಾರ್ ಯಶ್ ; ಧರ್ಮಸ್ಥಳಕ್ಕೆ ಭೇಟಿ – vishwanews24

‘ಟಾಕ್ಸಿಕ್’ ಸಿನಿಮಾ ಬಿಡುಗಡೆ ಹಿನ್ನೆಲೆ: ಮಂಗಳೂರಿಗೆ ಆಗಮಿಸಿದ ರಾಕಿಂಗ್ ಸ್ಟಾರ್ ಯಶ್ ; ಧರ್ಮಸ್ಥಳಕ್ಕೆ ಭೇಟಿ ಮಂಗಳೂರು: ಸ್ಯಾಂಡಲ್‌ವುಡ್‌ನ ರಾಕಿಂಗ್ ಸ್ಟಾರ್…

2 hours ago

ಉಡುಪಿ: ಜಿಲ್ಲೆಯಲ್ಲಿ 97,706 ಮತದಾರರ ವಿವರಗಳಲ್ಲಿ ವ್ಯತ್ಯಾಸಗಳು ಪತ್ತೆ – vishwanews24

ಉಡುಪಿ: ಜಿಲ್ಲೆಯಲ್ಲಿ 97,706 ಮತದಾರರ ವಿವರಗಳಲ್ಲಿ ವ್ಯತ್ಯಾಸಗಳು ಪತ್ತೆ ಉಡುಪಿ: ಹಿಂದಿನ ಮತದಾರರ ಪಟ್ಟಿಯೊಂದಿಗೆ ಮತದಾರರ ವಿವರಗಳನ್ನು ಜೋಡಿಸಲು ಸಾಧ್ಯವಾಗದ…

2 hours ago

ವಿಷಕಾರಿ ದತ್ತೂರ ಬೀಜ ಮಾರಾಟ : ಅಮೆಜಾನ್,ಸ್ವಿಗ್ಗಿ ಇನ್‌ಸ್ಟಾಮಾರ್ಟ್‌ ನ ಆಹಾರ ಪರವಾನಗಿ ಅಮಾನತು – vishwanews24

ವಿಷಕಾರಿ ದತ್ತೂರ ಬೀಜ ಮಾರಾಟ : ಅಮೆಜಾನ್, ಸ್ವಿಗ್ಗಿ ಇನ್‌ಸ್ಟಾಮಾರ್ಟ್‌ನ ಆಹಾರ ಪರವಾನಗಿ ಅಮಾನತು ಬೆಂಗಳೂರು: ವಿಷಕಾರಿ ದತ್ತೂರ ಬೀಜಗಳನ್ನು…

2 hours ago

ಉಡುಪಿ: ಡೇವಿಡ್ ಡಿಸೋಜಾ ಶೂಟೌಟ್ ಪ್ರಕರಣ ; ಹತ್ಯೆಯ ಹಿಂದಿನ ಮಾಸ್ಟರ್ ಮೈಂಡ್ ಇನ್ನೂ ಪತ್ತೆಯಾಗಿಲ್ಲ: ಹರಿರಾಮ್ ಶಂಕರ್  – vishwanews24

ಉಡುಪಿ: ಡೇವಿಡ್ ಡಿಸೋಜಾ ಶೂಟೌಟ್ ಪ್ರಕರಣ ; ಹತ್ಯೆಯ ಹಿಂದಿನ ಮಾಸ್ಟರ್ ಮೈಂಡ್ ಇನ್ನೂ ಪತ್ತೆಯಾಗಿಲ್ಲ: ಹರಿರಾಮ್ ಶಂಕರ್  ಉಡುಪಿ: ಉದ್ಯಮಿ…

2 hours ago