ಮೇಷ: ಮೂಗಿನ ಮೇಲೆ ಕೋಪ, ಚೋರಭಯ, ಕುತಂತ್ರದಿಂದ ಹಣ ಸಂಪಾದನೆ, ವಾಹನದಿಂದ ತೊಂದರೆ.
ವೃಷಭ: ನೆಮ್ಮದಿ ಇರುವುದಿಲ್ಲ, ವೈದ್ಯರಿಗೆ ವಿಶೇಷ ಲಾಭ, ಉತ್ತಮ ಫಲ, ಪಾಪದ ಕೆಲಸಗಳಿಗೆ ಪ್ರಚೋದನೆ.
ಮಿಥುನ: ಪರರ ಮಾತಿಗೆ ಕಿವಿ ಕೊಡಬೇಡಿ, ಗೆಳೆಯರಿಂದ ಸಹಾಯ, ಸಾಲಭಾದೆ, ವ್ಯಾಸಂಗದಲ್ಲಿ ಹಿನ್ನಡೆ.
ಕಟಕ: ವೈಯುಕ್ತಿಕ ಕೆಲಸದಲ್ಲಿ ನಿಗಾವಹಿಸಿ, ವಿದೇಶ ಪ್ರಯಾಣ, ವಿವಾಹ ಯೋಗ, ಮನೆಯಲ್ಲಿ ಸಂತಸದ ವಾತಾವರಣ.
ಸಿಂಹ: ಕೆಲಸ ಕಾರ್ಯಗಳಲ್ಲಿ ಜಯ, ಆಕಸ್ಮಿಕ ಖರ್ಚು, ಋಣ ವಿಮೋಚನೆ, ಅಕಾಲ ಭೋಜನ, ದಾಯಾದಿ ಕಲಹ, ಸಾಧಾರಣ ಫಲ.
ಕನ್ಯಾ: ಸ್ಥಗಿತ ಕಾರ್ಯಗಳಲ್ಲಿ ಮುನ್ನಡೆ, ಮನಃಶಾಂತಿ, ಸುಖ ಭೋಜನ, ಎಷ್ಟೇ ಹಣ ಬಂದರೂ ಉಳಿಯುವುದಿಲ್ಲ.
ತುಲಾ: ಸಕಾಲದಲ್ಲಿ ಹಣ ಬರುವುದು, ದ್ರವ್ಯಲಾಭ, ಸ್ತ್ರೀ ಲಾಭ, ವ್ಯಾಪಾರದಲ್ಲಿ ಉತ್ತಮ ವಹಿವಾಟು.
ವೃಶ್ಚಿಕ: ಪರರ ತಪ್ಪಿನಿಂದ ಗೌರವಕ್ಕೆ ಧಕ್ಕೆ, ತೀರ್ಥಯಾತ್ರಾ ದರ್ಶನ, ಉದ್ಯೋಗದಲ್ಲಿ ಕಿರಿ-ಕಿರಿ, ಚೋರಭಯ.
ಧನಸ್ಸು: ಅಮೂಲ್ಯ ವಸ್ತುಗಳನ್ನು ಕಳೆದುಕೊಳ್ಳುವಿರಿ, ಇತರರ ಭಾವನೆಗೆ ಸ್ಪಂದಿಸುವಿರಿ
ಮಕರ: ಉದ್ಯೋಗದಲ್ಲಿ ಕಿರಿ-ಕಿರಿ, ಚಂಚಲ ಮನಸ್ಸು, ಹಿತ ಶತ್ರು ಭಾದೆ, ಸ್ತ್ರೀಯರು ತಾಳ್ಮೆಯಿಂದ ಇರಿ.
ಕುಂಭ: ಅಲ್ಪ ಆದಾಯ, ಅಧಿಕ ಖರ್ಚು, ವಸ್ತ್ರ ವ್ಯಾಪಾರಿಗಳಿಗೆ ಲಾಭ, ಮನಃಶಾಂತಿ, ಷೇರು ವ್ಯವಹಾರಗಳಲ್ಲಿ ಲಾಭ, ತಳುಕಿನ ಮಾತಿಗೆ ಮರುಳಾಗದಿರಿ.
ಮೀನ: ಬಹು ಸೌಖ್ಯ, ಮಾನಸಿಕ ಒತ್ತಡ, ಎಲ್ಲರ ಪ್ರೀತಿ ವಿಶ್ವಾಸ ಗಳಿಸುವಿರಿ, ಆಪ್ತ ಸ್ನೇಹಿತರ ಭೇಟಿ,
ಕುಂದಾಪುರ : ತ್ರಾಸಿಯಲ್ಲಿ ರಸ್ತೆ ಅಪಘಾತ: ಮತ್ತೊಬ್ಬ ಸವಾರ ಚಿಕಿತ್ಸೆ ಫಲಕಾರಿಯಾಗದೇ ಮೃತ್ಯು ಕುಂದಾಪುರ: ಎರಡು ದ್ವಿಚಕ್ರ ವಾಹನಗಳ ನಡುವೆ ಸೋಮವಾರ…
ಕೃಷಿ ಸಾಲ ಮನ್ನಾ ಮಾಡುವ ಬಗ್ಗೆ ಪರಿಶೀಲನೆ ಮಾಡುವೆ : ಸಿಎಂ ಡಿಕೆಶಿ ಕಲಬುರಗಿ: ಕೃಷಿ ಸಾಲ ಮನ್ನಾ ಮಾಡುವ…
ಮಂಗಳೂರು: ಯುವತಿ ನಾಪತ್ತೆ: ಪೋಲಿಸರಿಂದ ಪತ್ತೆಗೆ ಮನವಿ ಮಂಗಳೂರು: ಉರ್ವ ಅಶೋಕ ನಗರದ ಮೆಡ್ ಕ್ವಿಸ್ಟ್ ಲ್ಯಾಬ್ನಲ್ಲಿ ಲ್ಯಾಬ್ ಟೆಕ್ನಿಷಿಯನ್…
ಕಟಪಾಡಿಯಿಂದ ಕಳವಾದ ಆಟೋರಿಕ್ಷಾ ಬೆಳ್ತಂಗಡಿಯಲ್ಲಿ ಪತ್ತೆ ಬೆಳ್ತಂಗಡಿ : ಕಟಪಾಡಿಯಿಂದ ಕಳವಾದ ಆಟೋರಿಕ್ಷಾವೊಂದು ಸೋಮವಾರ ಬೆಳ್ತಂಗಡಿ ಪಟ್ಟಣದ ಮೂರು ಮಾರ್ಗದಲ್ಲಿ…
ಮುಂಬೈ : ಭಾರೀ ಮಳೆ - ಸಂಪೂರ್ಣ ಅಸ್ತವ್ಯಸ್ತ ; 43 ರೈಲು ಸಂಚಾರ ರದ್ದು ಮುಂಬೈ: ಕಳೆದ ಮೂರು…
ಬೆಳ್ತಂಗಡಿ: ಭಾರೀ ಮಳೆಯ ಹಿನ್ನೆಲೆ - ಜು. 8ರಿಂದ ಗಡಾಯಿಕಲ್ಲು ಚಾರಣ ನಿಷೇಧ ಬೆಳ್ತಂಗಡಿ: ತಾಲೂಕಿನಲ್ಲಿ ಕಳೆದ ಕೆಲವು ದಿನಗಳಿಂದ…