Featured

28-07-2021 : ಇಂದಿನ ದಿನ ಭವಿಷ್ಯ -Vishwanews24

28-07-2021 : ಇಂದಿನ ದಿನ ಭವಿಷ್ಯ -Vishwanews24

ಮೇಷ: ಮೂಗಿನ ಮೇಲೆ ಕೋಪ, ಚೋರಭಯ, ಕುತಂತ್ರದಿಂದ ಹಣ ಸಂಪಾದನೆ, ವಾಹನದಿಂದ ತೊಂದರೆ.

ವೃಷಭ: ನೆಮ್ಮದಿ ಇರುವುದಿಲ್ಲ, ವೈದ್ಯರಿಗೆ ವಿಶೇಷ ಲಾಭ, ಉತ್ತಮ ಫಲ, ಪಾಪದ ಕೆಲಸಗಳಿಗೆ ಪ್ರಚೋದನೆ.

ಮಿಥುನ: ಪರರ ಮಾತಿಗೆ ಕಿವಿ ಕೊಡಬೇಡಿ, ಗೆಳೆಯರಿಂದ ಸಹಾಯ, ಸಾಲಭಾದೆ, ವ್ಯಾಸಂಗದಲ್ಲಿ ಹಿನ್ನಡೆ.

ಕಟಕ: ವೈಯುಕ್ತಿಕ ಕೆಲಸದಲ್ಲಿ ನಿಗಾವಹಿಸಿ, ವಿದೇಶ ಪ್ರಯಾಣ, ವಿವಾಹ ಯೋಗ, ಮನೆಯಲ್ಲಿ ಸಂತಸದ ವಾತಾವರಣ.

ಸಿಂಹ: ಕೆಲಸ ಕಾರ್ಯಗಳಲ್ಲಿ ಜಯ, ಆಕಸ್ಮಿಕ ಖರ್ಚು, ಋಣ ವಿಮೋಚನೆ, ಅಕಾಲ ಭೋಜನ, ದಾಯಾದಿ ಕಲಹ, ಸಾಧಾರಣ ಫಲ.

ಕನ್ಯಾ: ಸ್ಥಗಿತ ಕಾರ್ಯಗಳಲ್ಲಿ ಮುನ್ನಡೆ, ಮನಃಶಾಂತಿ, ಸುಖ ಭೋಜನ, ಎಷ್ಟೇ ಹಣ ಬಂದರೂ ಉಳಿಯುವುದಿಲ್ಲ.

ತುಲಾ: ಸಕಾಲದಲ್ಲಿ ಹಣ ಬರುವುದು, ದ್ರವ್ಯಲಾಭ, ಸ್ತ್ರೀ ಲಾಭ, ವ್ಯಾಪಾರದಲ್ಲಿ ಉತ್ತಮ ವಹಿವಾಟು.

ವೃಶ್ಚಿಕ: ಪರರ ತಪ್ಪಿನಿಂದ ಗೌರವಕ್ಕೆ ಧಕ್ಕೆ, ತೀರ್ಥಯಾತ್ರಾ ದರ್ಶನ, ಉದ್ಯೋಗದಲ್ಲಿ ಕಿರಿ-ಕಿರಿ, ಚೋರಭಯ.

ಧನಸ್ಸು: ಅಮೂಲ್ಯ ವಸ್ತುಗಳನ್ನು ಕಳೆದುಕೊಳ್ಳುವಿರಿ, ಇತರರ ಭಾವನೆಗೆ ಸ್ಪಂದಿಸುವಿರಿ

ಮಕರ: ಉದ್ಯೋಗದಲ್ಲಿ ಕಿರಿ-ಕಿರಿ, ಚಂಚಲ ಮನಸ್ಸು, ಹಿತ ಶತ್ರು ಭಾದೆ, ಸ್ತ್ರೀಯರು ತಾಳ್ಮೆಯಿಂದ ಇರಿ.

ಕುಂಭ: ಅಲ್ಪ ಆದಾಯ, ಅಧಿಕ ಖರ್ಚು, ವಸ್ತ್ರ ವ್ಯಾಪಾರಿಗಳಿಗೆ ಲಾಭ, ಮನಃಶಾಂತಿ, ಷೇರು ವ್ಯವಹಾರಗಳಲ್ಲಿ ಲಾಭ, ತಳುಕಿನ ಮಾತಿಗೆ ಮರುಳಾಗದಿರಿ.

ಮೀನ: ಬಹು ಸೌಖ್ಯ, ಮಾನಸಿಕ ಒತ್ತಡ, ಎಲ್ಲರ ಪ್ರೀತಿ ವಿಶ್ವಾಸ ಗಳಿಸುವಿರಿ, ಆಪ್ತ ಸ್ನೇಹಿತರ ಭೇಟಿ,

Vishwa News 24

Recent Posts

ಉಡುಪಿ : ಮೇ 5 ರಂದು ನೇರ ಸಂದರ್ಶನ -vishwanews24

ಉಡುಪಿ : ಮೇ 5 ರಂದು ನೇರ ಸಂದರ್ಶನ ಉಡುಪಿ : ಉದ್ಯೋಗ ಆಕಾಂಕ್ಷಿಗಳಿಗೆ ಮೇ 5 ರಂದು ಬೆಳಗ್ಗೆ…

17 hours ago

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಡೈಮಂಡ್ಸ್ ಆಭರಣಗಳ ಪ್ರದರ್ಶನಕ್ಕೆ ಚಾಲನೆ – vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಡೈಮಂಡ್ಸ್ ಆಭರಣಗಳ ಪ್ರದರ್ಶನಕ್ಕೆ ಚಾಲನೆ ಉಡುಪಿ : ಮಾಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯ…

17 hours ago

ಬಿಜೆಪಿ ಬಡ, ಮಧ್ಯಮ ವರ್ಗದವರ ಬದುಕನ್ನು ದುರ್ಬಲ ಮಾಡಲು ಹೊರಟಿದೆ : ಈಶ್ವರ್ ಖಂಡ್ರೆ – vishwanews24

ಮೋದಿ ದುರಾಡಳಿತದ ವಿರುದ್ಧ ಮಾತಾಡಲು ಬಿಜೆಪಿಗರಿಗೆ ಸವಾಲು.. ಬಿಜೆಪಿಯ ಬಡಜನ ವಿರೋಧಿ ಬಣ್ಣ ಮತ್ತೆ ಬಯಲು.. ವಾಣಿಜ್ಯ ಸಿಲಿಂಡರ್ ದರ…

23 hours ago

ಪತ್ನಿಯ ಅಕ್ರಮ ಸಂಬಂಧ, ಕಿರುಕುಳಕ್ಕೆ ಬೇಸತ್ತು ಗಂಡ ನೇಣಿಗೆ ಶರಣು – vishwanews24

ಪತ್ನಿಯ ಅಕ್ರಮ ಸಂಬಂಧ, ಕಿರುಕುಳಕ್ಕೆ ಬೇಸತ್ತು ಗಂಡ ನೇಣಿಗೆ ಶರಣು ಕಾರವಾರ: ಪತ್ನಿಯ ಕಿರುಕುಳಕ್ಕೆ ಬೇಸತ್ತು ಪತಿ ಆತ್ಮಹತ್ಯೆ ಮಾಡಿಕೊಂಡ…

23 hours ago

ಕೌಟುಂಬಿಕ ಕಲಹ : ಇಬ್ಬರು ಮಕ್ಕಳನ್ನು ಕೊಂದು ಆತ್ಮಹತ್ಯೆಗೆ ಶರಣಾದ ತಂದೆ  – vishwanews24

ಮನೆಯಲ್ಲಿದ್ದ ಚಿನ್ನಾಭರಣ ಸಮೇತ ಪತ್ನಿ ಪರಾರಿ: ಮಕ್ಕಳಿಬ್ಬರನ್ನು ಕೊಲೆಗೈದು ನೇಣಿಗೆ ಶರಣಾದ ಪತಿ ಕುಣಿಗಲ್ : ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ…

23 hours ago

ನಿಮ್ಮ ಮೊಬೈಲ್‌ನಲ್ಲಿ ಅಲರ್ಟ್ ಸಂದೇಶ, ಸೈರನ್ ಮೊಳಗಿದ್ರೆ ಭಯಪಡಬೇಡಿ.. !! – vishwanews24

NDMAಯಿಂದ ಬರುತ್ತೆ ತುರ್ತು ಎಚ್ಚರಿಕೆ ಸಂದೇಶ.. ನಿಮ್ಮ ಮೊಬೈಲ್‌ನಲ್ಲಿ ಅಲರ್ಟ್ ಸಂದೇಶ, ಸೈರನ್ ಮೊಳಗಿದ್ರೆ ಭಯಪಡಬೇಡಿ.. ನಿಮ್ಮ ಮೊಬೈಲ್‌ ಫೋನ್‌…

24 hours ago