Featured

28-07-2021 : ಇಂದಿನ ದಿನ ಭವಿಷ್ಯ -Vishwanews24

28-07-2021 : ಇಂದಿನ ದಿನ ಭವಿಷ್ಯ -Vishwanews24

ಮೇಷ: ಮೂಗಿನ ಮೇಲೆ ಕೋಪ, ಚೋರಭಯ, ಕುತಂತ್ರದಿಂದ ಹಣ ಸಂಪಾದನೆ, ವಾಹನದಿಂದ ತೊಂದರೆ.

ವೃಷಭ: ನೆಮ್ಮದಿ ಇರುವುದಿಲ್ಲ, ವೈದ್ಯರಿಗೆ ವಿಶೇಷ ಲಾಭ, ಉತ್ತಮ ಫಲ, ಪಾಪದ ಕೆಲಸಗಳಿಗೆ ಪ್ರಚೋದನೆ.

ಮಿಥುನ: ಪರರ ಮಾತಿಗೆ ಕಿವಿ ಕೊಡಬೇಡಿ, ಗೆಳೆಯರಿಂದ ಸಹಾಯ, ಸಾಲಭಾದೆ, ವ್ಯಾಸಂಗದಲ್ಲಿ ಹಿನ್ನಡೆ.

ಕಟಕ: ವೈಯುಕ್ತಿಕ ಕೆಲಸದಲ್ಲಿ ನಿಗಾವಹಿಸಿ, ವಿದೇಶ ಪ್ರಯಾಣ, ವಿವಾಹ ಯೋಗ, ಮನೆಯಲ್ಲಿ ಸಂತಸದ ವಾತಾವರಣ.

ಸಿಂಹ: ಕೆಲಸ ಕಾರ್ಯಗಳಲ್ಲಿ ಜಯ, ಆಕಸ್ಮಿಕ ಖರ್ಚು, ಋಣ ವಿಮೋಚನೆ, ಅಕಾಲ ಭೋಜನ, ದಾಯಾದಿ ಕಲಹ, ಸಾಧಾರಣ ಫಲ.

ಕನ್ಯಾ: ಸ್ಥಗಿತ ಕಾರ್ಯಗಳಲ್ಲಿ ಮುನ್ನಡೆ, ಮನಃಶಾಂತಿ, ಸುಖ ಭೋಜನ, ಎಷ್ಟೇ ಹಣ ಬಂದರೂ ಉಳಿಯುವುದಿಲ್ಲ.

ತುಲಾ: ಸಕಾಲದಲ್ಲಿ ಹಣ ಬರುವುದು, ದ್ರವ್ಯಲಾಭ, ಸ್ತ್ರೀ ಲಾಭ, ವ್ಯಾಪಾರದಲ್ಲಿ ಉತ್ತಮ ವಹಿವಾಟು.

ವೃಶ್ಚಿಕ: ಪರರ ತಪ್ಪಿನಿಂದ ಗೌರವಕ್ಕೆ ಧಕ್ಕೆ, ತೀರ್ಥಯಾತ್ರಾ ದರ್ಶನ, ಉದ್ಯೋಗದಲ್ಲಿ ಕಿರಿ-ಕಿರಿ, ಚೋರಭಯ.

ಧನಸ್ಸು: ಅಮೂಲ್ಯ ವಸ್ತುಗಳನ್ನು ಕಳೆದುಕೊಳ್ಳುವಿರಿ, ಇತರರ ಭಾವನೆಗೆ ಸ್ಪಂದಿಸುವಿರಿ

ಮಕರ: ಉದ್ಯೋಗದಲ್ಲಿ ಕಿರಿ-ಕಿರಿ, ಚಂಚಲ ಮನಸ್ಸು, ಹಿತ ಶತ್ರು ಭಾದೆ, ಸ್ತ್ರೀಯರು ತಾಳ್ಮೆಯಿಂದ ಇರಿ.

ಕುಂಭ: ಅಲ್ಪ ಆದಾಯ, ಅಧಿಕ ಖರ್ಚು, ವಸ್ತ್ರ ವ್ಯಾಪಾರಿಗಳಿಗೆ ಲಾಭ, ಮನಃಶಾಂತಿ, ಷೇರು ವ್ಯವಹಾರಗಳಲ್ಲಿ ಲಾಭ, ತಳುಕಿನ ಮಾತಿಗೆ ಮರುಳಾಗದಿರಿ.

ಮೀನ: ಬಹು ಸೌಖ್ಯ, ಮಾನಸಿಕ ಒತ್ತಡ, ಎಲ್ಲರ ಪ್ರೀತಿ ವಿಶ್ವಾಸ ಗಳಿಸುವಿರಿ, ಆಪ್ತ ಸ್ನೇಹಿತರ ಭೇಟಿ,

Vishwa News 24

Recent Posts

ಕುಂದಾಪುರ : ತ್ರಾಸಿಯಲ್ಲಿ ರಸ್ತೆ ಅಪಘಾತ: ಮತ್ತೊಬ್ಬ ಸವಾರ ಚಿಕಿತ್ಸೆ ಫಲಕಾರಿಯಾಗದೇ ಮೃತ್ಯು – vishwanews24

ಕುಂದಾಪುರ : ತ್ರಾಸಿಯಲ್ಲಿ ರಸ್ತೆ ಅಪಘಾತ: ಮತ್ತೊಬ್ಬ ಸವಾರ ಚಿಕಿತ್ಸೆ ಫಲಕಾರಿಯಾಗದೇ ಮೃತ್ಯು ಕುಂದಾಪುರ: ಎರಡು ದ್ವಿಚಕ್ರ ವಾಹನಗಳ ನಡುವೆ ಸೋಮವಾರ…

59 minutes ago

ಕೃಷಿ ಸಾಲ‌ ಮನ್ನಾ ಮಾಡುವ ಬಗ್ಗೆ ಪರಿಶೀಲನೆ ಮಾಡುವೆ : ಸಿಎಂ ಡಿಕೆಶಿ – vishwanews24

ಕೃಷಿ ಸಾಲ‌ ಮನ್ನಾ ಮಾಡುವ ಬಗ್ಗೆ ಪರಿಶೀಲನೆ ಮಾಡುವೆ : ಸಿಎಂ ಡಿಕೆಶಿ ಕಲಬುರಗಿ: ಕೃಷಿ ಸಾಲ ಮನ್ನಾ ಮಾಡುವ…

3 hours ago

ಮಂಗಳೂರು: ಯುವತಿ ನಾಪತ್ತೆ ; ಪೋಲಿಸರಿಂದ ಪತ್ತೆಗೆ ಮನವಿ – vishwanews24

ಮಂಗಳೂರು: ಯುವತಿ ನಾಪತ್ತೆ: ಪೋಲಿಸರಿಂದ ಪತ್ತೆಗೆ ಮನವಿ ಮಂಗಳೂರು: ಉರ್ವ ಅಶೋಕ ನಗರದ ಮೆಡ್ ಕ್ವಿಸ್ಟ್ ಲ್ಯಾಬ್ನಲ್ಲಿ ಲ್ಯಾಬ್ ಟೆಕ್ನಿಷಿಯನ್…

3 hours ago

ಕಟಪಾಡಿಯಿಂದ ಕಳವಾದ ಆಟೋರಿಕ್ಷಾ ಬೆಳ್ತಂಗಡಿಯಲ್ಲಿ ಪತ್ತೆ – vishwanews24

ಕಟಪಾಡಿಯಿಂದ ಕಳವಾದ ಆಟೋರಿಕ್ಷಾ ಬೆಳ್ತಂಗಡಿಯಲ್ಲಿ ಪತ್ತೆ ಬೆಳ್ತಂಗಡಿ : ಕಟಪಾಡಿಯಿಂದ ಕಳವಾದ ಆಟೋರಿಕ್ಷಾವೊಂದು ಸೋಮವಾರ ಬೆಳ್ತಂಗಡಿ ಪಟ್ಟಣದ ಮೂರು ಮಾರ್ಗದಲ್ಲಿ…

4 hours ago

ಮುಂಬೈ : ಭಾರೀ ಮಳೆ – ಸಂಪೂರ್ಣ ಅಸ್ತವ್ಯಸ್ತ ; 43 ರೈಲು ಸಂಚಾರ ರದ್ದು – vishwanews24

ಮುಂಬೈ : ಭಾರೀ ಮಳೆ - ಸಂಪೂರ್ಣ ಅಸ್ತವ್ಯಸ್ತ ; 43 ರೈಲು ಸಂಚಾರ ರದ್ದು ಮುಂಬೈ: ಕಳೆದ ಮೂರು…

4 hours ago

ಬೆಳ್ತಂಗಡಿ: ಭಾರೀ ಮಳೆಯ ಹಿನ್ನೆಲೆ – ಜು. 8ರಿಂದ ಗಡಾಯಿಕಲ್ಲು ಚಾರಣ ನಿಷೇಧ- vishwanews24

ಬೆಳ್ತಂಗಡಿ: ಭಾರೀ ಮಳೆಯ ಹಿನ್ನೆಲೆ - ಜು. 8ರಿಂದ ಗಡಾಯಿಕಲ್ಲು ಚಾರಣ ನಿಷೇಧ ಬೆಳ್ತಂಗಡಿ: ತಾಲೂಕಿನಲ್ಲಿ ಕಳೆದ ಕೆಲವು ದಿನಗಳಿಂದ…

4 hours ago