Featured

28-08-2021 : ಇಂದಿನ ದಿನ ಭವಿಷ್ಯ -Vishwanews24

28-08-2021 : ಇಂದಿನ ದಿನ ಭವಿಷ್ಯ -Vishwanews24

ಮೇಷ: ಶುಭ ಕಾರ್ಯಗಳಿಗೆ ಸುಸಂದರ್ಭ, ಸಂಗಾತಿಯೊಂದಿಗೆ ಉತ್ತಮ ಬಾಂಧವ್ಯ, ಕೃಷಿಕರಿಗೆ ಅನುಕೂಲ.

ವೃಷಭ: ಹತ್ತಿರ ಪ್ರಯಾಣ, ಸ್ವಂತ ಉದ್ಯಮ ಕ್ಷೇತ್ರದವರಿಗೆ ಅನುಕೂಲ, ಆಕಸ್ಮಿಕ ಧನಾಗಮನ, ಅನಾರೋಗ್ಯ ಸಮಸ್ಯೆ.

ಮಿಥುನ: ಆಸೆ-ಆಕಾಂಕ್ಷೆಗಳು ಹೆಚ್ಚು, ಆರೋಗ್ಯದಲ್ಲಿ ವ್ಯತ್ಯಾಸ, ಅಧಿಕ ಧನವ್ಯಯ.

ಕಟಕ: ಉತ್ತಮ ಪ್ರಶಂಸೆ, ಕಾರ್ಯಜಯ, ಸಹೋದರಿಯಿಂದ ಅನುಕೂಲ, ಸಾಲದ ಚಿಂತೆ ಮತ್ತು ನಿದ್ರಾಭಂಗ.

ಸಿಂಹ: ಉದ್ಯೋಗದಲ್ಲಿ ಪ್ರಗತಿ, ಗೌರವ ಕೀರ್ತಿ ಹೆಸರು, ಅನಾರೋಗ್ಯದಿಂದ ನರಳಾಟ, ಶತ್ರುಗಳು ಅಧಿಕ, ಪಾಪ ಪ್ರಜ್ಞೆ.

ಕನ್ಯಾ: ಸಂಗಾತಿಯಿಂದ ಅನುಕೂಲ, ಭೂಮಿ ಮತ್ತು ವಾಹನ ಯೋಗ, ದೂರ ಪ್ರದೇಶದಲ್ಲಿ ಉದ್ಯೋಗವಕಾಶ, ನೆಮ್ಮದಿ ಭಂಗ.

ತುಲಾ: ಅದೃಷ್ಟದ ದಿವಸ, ಕಲಹ ಮತ್ತು ವಾಗ್ವಾದಗಳು, ಅಧಿಕ ಲಾಭ.

ವೃಶ್ಚಿಕ: ಸಂತಾನ ಸಮಸ್ಯೆ, ಬಗೆಹರಿಯುವ ಲಕ್ಷಣ, ಆರ್ಥಿಕ ಪರಿಸ್ಥಿತಿ ಉತ್ತಮ, ದೂರ ಪ್ರಯಾಣದ ಆಲೋಚನೆ.

ಧನಸ್ಸು: ಮನಸ್ತಾಪಗಳು, ಅತಿಯಾದ ಸಮಸ್ಯೆ, ಸಾಲಭಾದೆ, ಶುಭ ಕಾರ್ಯಗಳಿಗೆ ಉತ್ತಮ ಅವಕಾಶ.

ಮಕರ: ಪ್ರತಿಭೆಗೆ ತಕ್ಕ ಮನ್ನಣೆ, ಸಿನಿಮಾ ಮನೋರಂಜನೆ, ಕಲಾ ಚಟುವಟಿಕೆಯಲ್ಲಿ ತೊಡಗುವಿರಿ, ಶತ್ರುಗಳು ಅಧಿಕ, ಉದ್ಯೋಗ ಬದಲಾವಣೆ ಚಿಂತೆ.

ಕುಂಭ: ಅದೃಷ್ಟ ಒಲಿಯುವುದು, ಮಕ್ಕಳಿಂದ ಆರ್ಥಿಕ ಸಹಾಯ, ಆರೋಗ್ಯ ಸಮಸ್ಯೆ.

ಮೀನ: ಬಂಧು ಬಾಂಧವರಿಂದ ಅನುಕೂಲ, ಉನ್ನತ ಅವಕಾಶಗಳಿಗಾಗಿ ಪ್ರಯಾಣ, ಶಕ್ತಿದೇವತೆಯ ದರ್ಶನ.

Vishwa News 24

Recent Posts

ಉಡುಪಿ : ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ಷಡ್ಯಂತ್ರ ಆರೋಪ ಆತಂಕಕಾರಿ ಬೆಳವಣಿಗೆ : ಶೀರೂರು ಶ್ರೀ – vishwanews24

ಉಡುಪಿ : ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ಷಡ್ಯಂತ್ರ ಆರೋಪ ಆತಂಕಕಾರಿ ಬೆಳವಣಿಗೆ : ಶೀರೂರು ಶ್ರೀ ಉಡುಪಿ :…

3 hours ago

ಆರೆಸ್ಸೆಸ್ ಅನ್ನು ಹಿಂದೂ ಧರ್ಮಕ್ಕೆ ಹೋಲಿಸಿರುವುದು ಖಂಡನೀಯ: ಬಿ.ಕೆ. ಹರಿಪ್ರಸಾದ್ – vishwanews24

"ಹಿಂದೂ ಧರ್ಮವೂ ನೋಂದಣಿಯಾಗಿಲ್ಲ ಎಂಬ ಮೋಹನ್ ಭಾಗವತ್ ಅವರ ಹೇಳಿಕೆಗೆ ಬಿ.ಕೆ. ಹರಿಪ್ರಸಾದ್ ಪ್ರತಿಕ್ರಿಯೆ ಬೆಂಗಳೂರು: ಆರೆಸ್ಸೆಸ್ ಮುಖ್ಯಸ್ಥ ಮೋಹನ್…

3 hours ago

ಕೊಕ್ಕಡ: ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ನೇಣು ಬಿಗಿದು ಆತ್ಮಹತ್ಯೆ – vishwanews24

ಕೊಕ್ಕಡ: ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ನೇಣು ಬಿಗಿದು ಆತ್ಮಹತ್ಯೆ ಕೊಕ್ಕಡ,: ಬೆಳ್ತಂಗಡಿಯ ಖಾಸಗಿ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿದ್ದ…

3 hours ago

NEET (UG) Re-Exam 2026:  ಭಾರತದಲ್ಲಿ ಟೆಲಿಗ್ರಾಮ್‌ಗೆ ತಾತ್ಕಾಲಿಕ ನಿಷೇಧ – vishwanews24

NEET (UG) Re-Exam 2026:  ಭಾರತದಲ್ಲಿ ಟೆಲಿಗ್ರಾಮ್‌ಗೆ ತಾತ್ಕಾಲಿಕ ನಿಷೇಧ ನವದೆಹಲಿ: ನೀಟ್ (NEET-UG 2026) ಮರು ಪರೀಕ್ಷೆಯನ್ನು ಸಂಪೂರ್ಣ…

3 hours ago

NEET (UG) Re-Exam 2026:  ಭಾರತದಲ್ಲಿ ಟೆಲಿಗ್ರಾಮ್‌ಗೆ ತಾತ್ಕಾಲಿಕ ನಿಷೇಧ – vishwanews24

NEET (UG) Re-Exam 2026:  ಭಾರತದಲ್ಲಿ ಟೆಲಿಗ್ರಾಮ್‌ಗೆ ತಾತ್ಕಾಲಿಕ ನಿಷೇಧ ನವದೆಹಲಿ: ನೀಟ್ (NEET-UG 2026) ಮರು ಪರೀಕ್ಷೆಯನ್ನು ಸಂಪೂರ್ಣ…

3 hours ago

ಉಡುಪಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ಜೂ. 19 ರಂದು ರಾಹುಲ್ ಗಾಂಧಿ ಜನ್ಮದಿನಾಚರಣೆ – vishwanews24

ಉಡುಪಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ಜೂ. 19 ರಂದು ರಾಹುಲ್ ಗಾಂಧಿ ಜನ್ಮದಿನಾಚರಣೆ ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ವತಿಯಿಂದ ಕಾಂಗ್ರೆಸ್…

4 hours ago