ಮೇಷ: ಶುಭ ಕಾರ್ಯಗಳಿಗೆ ಸುಸಂದರ್ಭ, ಸಂಗಾತಿಯೊಂದಿಗೆ ಉತ್ತಮ ಬಾಂಧವ್ಯ, ಕೃಷಿಕರಿಗೆ ಅನುಕೂಲ.
ವೃಷಭ: ಹತ್ತಿರ ಪ್ರಯಾಣ, ಸ್ವಂತ ಉದ್ಯಮ ಕ್ಷೇತ್ರದವರಿಗೆ ಅನುಕೂಲ, ಆಕಸ್ಮಿಕ ಧನಾಗಮನ, ಅನಾರೋಗ್ಯ ಸಮಸ್ಯೆ.
ಮಿಥುನ: ಆಸೆ-ಆಕಾಂಕ್ಷೆಗಳು ಹೆಚ್ಚು, ಆರೋಗ್ಯದಲ್ಲಿ ವ್ಯತ್ಯಾಸ, ಅಧಿಕ ಧನವ್ಯಯ.
ಕಟಕ: ಉತ್ತಮ ಪ್ರಶಂಸೆ, ಕಾರ್ಯಜಯ, ಸಹೋದರಿಯಿಂದ ಅನುಕೂಲ, ಸಾಲದ ಚಿಂತೆ ಮತ್ತು ನಿದ್ರಾಭಂಗ.
ಸಿಂಹ: ಉದ್ಯೋಗದಲ್ಲಿ ಪ್ರಗತಿ, ಗೌರವ ಕೀರ್ತಿ ಹೆಸರು, ಅನಾರೋಗ್ಯದಿಂದ ನರಳಾಟ, ಶತ್ರುಗಳು ಅಧಿಕ, ಪಾಪ ಪ್ರಜ್ಞೆ.
ಕನ್ಯಾ: ಸಂಗಾತಿಯಿಂದ ಅನುಕೂಲ, ಭೂಮಿ ಮತ್ತು ವಾಹನ ಯೋಗ, ದೂರ ಪ್ರದೇಶದಲ್ಲಿ ಉದ್ಯೋಗವಕಾಶ, ನೆಮ್ಮದಿ ಭಂಗ.
ತುಲಾ: ಅದೃಷ್ಟದ ದಿವಸ, ಕಲಹ ಮತ್ತು ವಾಗ್ವಾದಗಳು, ಅಧಿಕ ಲಾಭ.
ವೃಶ್ಚಿಕ: ಸಂತಾನ ಸಮಸ್ಯೆ, ಬಗೆಹರಿಯುವ ಲಕ್ಷಣ, ಆರ್ಥಿಕ ಪರಿಸ್ಥಿತಿ ಉತ್ತಮ, ದೂರ ಪ್ರಯಾಣದ ಆಲೋಚನೆ.
ಧನಸ್ಸು: ಮನಸ್ತಾಪಗಳು, ಅತಿಯಾದ ಸಮಸ್ಯೆ, ಸಾಲಭಾದೆ, ಶುಭ ಕಾರ್ಯಗಳಿಗೆ ಉತ್ತಮ ಅವಕಾಶ.
ಮಕರ: ಪ್ರತಿಭೆಗೆ ತಕ್ಕ ಮನ್ನಣೆ, ಸಿನಿಮಾ ಮನೋರಂಜನೆ, ಕಲಾ ಚಟುವಟಿಕೆಯಲ್ಲಿ ತೊಡಗುವಿರಿ, ಶತ್ರುಗಳು ಅಧಿಕ, ಉದ್ಯೋಗ ಬದಲಾವಣೆ ಚಿಂತೆ.
ಕುಂಭ: ಅದೃಷ್ಟ ಒಲಿಯುವುದು, ಮಕ್ಕಳಿಂದ ಆರ್ಥಿಕ ಸಹಾಯ, ಆರೋಗ್ಯ ಸಮಸ್ಯೆ.
ಮೀನ: ಬಂಧು ಬಾಂಧವರಿಂದ ಅನುಕೂಲ, ಉನ್ನತ ಅವಕಾಶಗಳಿಗಾಗಿ ಪ್ರಯಾಣ, ಶಕ್ತಿದೇವತೆಯ ದರ್ಶನ.
ಕುಂದಾಪುರ: ನಿಂತ ಲಾರಿಗಳಿಗೆ ಬಸ್ ಢಿಕ್ಕಿ: ಎರಡು ಸಾವು, ಹಲವರಿಗೆ ಗಾಯ ಕುಂದಾಪುರ: ಮರವಂತೆ ಸಮುದ್ರ ಕಿನಾರೆಯ ಎದುರಿನ ರಾಷ್ಟ್ರೀಯ…
ರೇಣುಕಾಸ್ವಾಮಿ ಹತ್ಯೆ ಪ್ರಕರಣ : ಜಾಮೀನಿಗಾಗಿ ಸುಪ್ರೀಂ ಕೋರ್ಟ್ ಮೊರೆ ಹೋದ ದರ್ಶನ್ ನವದೆಹಲಿ : ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು…
ದ. ಕ, ಉಡುಪಿ ಸೇರಿದಂತೆ 5 ದಿನಗಳ ಕಾಲ ಭಾರೀ ಮಳೆಯ ಮುನ್ಸೂಚನೆ ; 25 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ …
ಉಡುಪಿ ಶ್ರೀಕೃಷ್ಣ ದರ್ಶನಕ್ಕೆ ನೂತನ ಸರತಿ ಸಾಲು ಹಾಗೂ ಐಡಿ ಆಧಾರಿತ ಪ್ರವೇಶ ವ್ಯವಸ್ಥೆ ಉದ್ಘಾಟನೆ ಉಡುಪಿ : ಶ್ರೀ…
ಮಂಗಳೂರು: ಸ್ಕೂಟರ್ ಸವಾರನಿಗೆ ಖಾರದ ಪುಡಿ ಎರಚಿ ದರೋಡೆ; ಪ್ರಕರಣ ದಾಖಲು ಮಂಗಳೂರು: ಗುರುಪುರ ಬಂಗ್ಲಗುಡ್ಡೆ ಬಳಿ ಸ್ಕೂಟರ್ ಸವಾರರೊಬ್ಬರಿಗೆ…
ಪಿಯು ವಿದ್ಯಾರ್ಥಿನಿಯರ ನಾಪತ್ತೆ ಪ್ರಕರಣ: ಸಿಐಡಿ ತನಿಖೆಗೆ ಆದೇಶ 8 ತಿಂಗಳ ಹಿಂದೆ ನಾಪತ್ತೆಯಾಗಿದ್ದ ವಿದ್ಯಾರ್ಥಿಗಳು ಬೆಂಗಳೂರು: ನಗರದ ವಿದ್ಯಾರಣ್ಯಪುರ…