ಮೇಷ: ಶುಭ ಕಾರ್ಯಗಳಿಗೆ ಸುಸಂದರ್ಭ, ಸಂಗಾತಿಯೊಂದಿಗೆ ಉತ್ತಮ ಬಾಂಧವ್ಯ, ಕೃಷಿಕರಿಗೆ ಅನುಕೂಲ.
ವೃಷಭ: ಹತ್ತಿರ ಪ್ರಯಾಣ, ಸ್ವಂತ ಉದ್ಯಮ ಕ್ಷೇತ್ರದವರಿಗೆ ಅನುಕೂಲ, ಆಕಸ್ಮಿಕ ಧನಾಗಮನ, ಅನಾರೋಗ್ಯ ಸಮಸ್ಯೆ.
ಮಿಥುನ: ಆಸೆ-ಆಕಾಂಕ್ಷೆಗಳು ಹೆಚ್ಚು, ಆರೋಗ್ಯದಲ್ಲಿ ವ್ಯತ್ಯಾಸ, ಅಧಿಕ ಧನವ್ಯಯ.
ಕಟಕ: ಉತ್ತಮ ಪ್ರಶಂಸೆ, ಕಾರ್ಯಜಯ, ಸಹೋದರಿಯಿಂದ ಅನುಕೂಲ, ಸಾಲದ ಚಿಂತೆ ಮತ್ತು ನಿದ್ರಾಭಂಗ.
ಸಿಂಹ: ಉದ್ಯೋಗದಲ್ಲಿ ಪ್ರಗತಿ, ಗೌರವ ಕೀರ್ತಿ ಹೆಸರು, ಅನಾರೋಗ್ಯದಿಂದ ನರಳಾಟ, ಶತ್ರುಗಳು ಅಧಿಕ, ಪಾಪ ಪ್ರಜ್ಞೆ.
ಕನ್ಯಾ: ಸಂಗಾತಿಯಿಂದ ಅನುಕೂಲ, ಭೂಮಿ ಮತ್ತು ವಾಹನ ಯೋಗ, ದೂರ ಪ್ರದೇಶದಲ್ಲಿ ಉದ್ಯೋಗವಕಾಶ, ನೆಮ್ಮದಿ ಭಂಗ.
ತುಲಾ: ಅದೃಷ್ಟದ ದಿವಸ, ಕಲಹ ಮತ್ತು ವಾಗ್ವಾದಗಳು, ಅಧಿಕ ಲಾಭ.
ವೃಶ್ಚಿಕ: ಸಂತಾನ ಸಮಸ್ಯೆ, ಬಗೆಹರಿಯುವ ಲಕ್ಷಣ, ಆರ್ಥಿಕ ಪರಿಸ್ಥಿತಿ ಉತ್ತಮ, ದೂರ ಪ್ರಯಾಣದ ಆಲೋಚನೆ.
ಧನಸ್ಸು: ಮನಸ್ತಾಪಗಳು, ಅತಿಯಾದ ಸಮಸ್ಯೆ, ಸಾಲಭಾದೆ, ಶುಭ ಕಾರ್ಯಗಳಿಗೆ ಉತ್ತಮ ಅವಕಾಶ.
ಮಕರ: ಪ್ರತಿಭೆಗೆ ತಕ್ಕ ಮನ್ನಣೆ, ಸಿನಿಮಾ ಮನೋರಂಜನೆ, ಕಲಾ ಚಟುವಟಿಕೆಯಲ್ಲಿ ತೊಡಗುವಿರಿ, ಶತ್ರುಗಳು ಅಧಿಕ, ಉದ್ಯೋಗ ಬದಲಾವಣೆ ಚಿಂತೆ.
ಕುಂಭ: ಅದೃಷ್ಟ ಒಲಿಯುವುದು, ಮಕ್ಕಳಿಂದ ಆರ್ಥಿಕ ಸಹಾಯ, ಆರೋಗ್ಯ ಸಮಸ್ಯೆ.
ಮೀನ: ಬಂಧು ಬಾಂಧವರಿಂದ ಅನುಕೂಲ, ಉನ್ನತ ಅವಕಾಶಗಳಿಗಾಗಿ ಪ್ರಯಾಣ, ಶಕ್ತಿದೇವತೆಯ ದರ್ಶನ.
ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…
ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…
ಮದರಂಗಡಿ : ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ ; ಇಬ್ಬರು ಆರೋಪಿಗಳು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಉಡುಪಿ:ಮುದರಂಗಡಿ…
ಟೈಮಿಂಗ್ ವಿವಾದ: ಕಾಪು ಪೇಟೆಯಲ್ಲಿ ಮತ್ತೆ ಖಾಸಗಿ ಎಕ್ಸ್ಪ್ರೆಸ್ ಬಸ್ ಚಾಲಕರ ವಾಗ್ವಾದ ; ಸ್ಥಳೀಯರಲ್ಲಿ ಆತಂಕ ಕಾಪು: ರಾಷ್ಟ್ರೀಯ…
ಉಡುಪಿ: 'ಭಗವತಿ ಟೂರಿಸ್ಟ್' ಟ್ರಾವೆಲ್ ಬುಕ್ಕಿಂಗ್ ಸಂಸ್ಥೆಯ ಮಾಲೀಕ ವಿನಯ್ ರಾಜ್ ವಿಧಿವಶ ಉಡುಪಿ: ನಗರದ ಸರ್ವಿಸ್ ಬಸ್ ನಿಲ್ದಾಣದ…
ಉಳ್ಳಾಲ: ತಲವಾರು ಹಿಡಿದು ದಾಂಧಲೆ ನಡೆಸಿದ ರೌಡಿ ಶೀಟರ್ ಸಹಿತ ಇಬ್ಬರ ಬಂಧನ ಮಂಗಳೂರು: ಇಲ್ಲಿನ ಬಾರ್ ಒಂದರಲ್ಲಿ ತಲವಾರು…