ಮೇಷ: ಶುಭ ಕಾರ್ಯಗಳಿಗೆ ಸುಸಂದರ್ಭ, ಸಂಗಾತಿಯೊಂದಿಗೆ ಉತ್ತಮ ಬಾಂಧವ್ಯ, ಕೃಷಿಕರಿಗೆ ಅನುಕೂಲ.
ವೃಷಭ: ಹತ್ತಿರ ಪ್ರಯಾಣ, ಸ್ವಂತ ಉದ್ಯಮ ಕ್ಷೇತ್ರದವರಿಗೆ ಅನುಕೂಲ, ಆಕಸ್ಮಿಕ ಧನಾಗಮನ, ಅನಾರೋಗ್ಯ ಸಮಸ್ಯೆ.
ಮಿಥುನ: ಆಸೆ-ಆಕಾಂಕ್ಷೆಗಳು ಹೆಚ್ಚು, ಆರೋಗ್ಯದಲ್ಲಿ ವ್ಯತ್ಯಾಸ, ಅಧಿಕ ಧನವ್ಯಯ.
ಕಟಕ: ಉತ್ತಮ ಪ್ರಶಂಸೆ, ಕಾರ್ಯಜಯ, ಸಹೋದರಿಯಿಂದ ಅನುಕೂಲ, ಸಾಲದ ಚಿಂತೆ ಮತ್ತು ನಿದ್ರಾಭಂಗ.
ಸಿಂಹ: ಉದ್ಯೋಗದಲ್ಲಿ ಪ್ರಗತಿ, ಗೌರವ ಕೀರ್ತಿ ಹೆಸರು, ಅನಾರೋಗ್ಯದಿಂದ ನರಳಾಟ, ಶತ್ರುಗಳು ಅಧಿಕ, ಪಾಪ ಪ್ರಜ್ಞೆ.
ಕನ್ಯಾ: ಸಂಗಾತಿಯಿಂದ ಅನುಕೂಲ, ಭೂಮಿ ಮತ್ತು ವಾಹನ ಯೋಗ, ದೂರ ಪ್ರದೇಶದಲ್ಲಿ ಉದ್ಯೋಗವಕಾಶ, ನೆಮ್ಮದಿ ಭಂಗ.
ತುಲಾ: ಅದೃಷ್ಟದ ದಿವಸ, ಕಲಹ ಮತ್ತು ವಾಗ್ವಾದಗಳು, ಅಧಿಕ ಲಾಭ.
ವೃಶ್ಚಿಕ: ಸಂತಾನ ಸಮಸ್ಯೆ, ಬಗೆಹರಿಯುವ ಲಕ್ಷಣ, ಆರ್ಥಿಕ ಪರಿಸ್ಥಿತಿ ಉತ್ತಮ, ದೂರ ಪ್ರಯಾಣದ ಆಲೋಚನೆ.
ಧನಸ್ಸು: ಮನಸ್ತಾಪಗಳು, ಅತಿಯಾದ ಸಮಸ್ಯೆ, ಸಾಲಭಾದೆ, ಶುಭ ಕಾರ್ಯಗಳಿಗೆ ಉತ್ತಮ ಅವಕಾಶ.
ಮಕರ: ಪ್ರತಿಭೆಗೆ ತಕ್ಕ ಮನ್ನಣೆ, ಸಿನಿಮಾ ಮನೋರಂಜನೆ, ಕಲಾ ಚಟುವಟಿಕೆಯಲ್ಲಿ ತೊಡಗುವಿರಿ, ಶತ್ರುಗಳು ಅಧಿಕ, ಉದ್ಯೋಗ ಬದಲಾವಣೆ ಚಿಂತೆ.
ಕುಂಭ: ಅದೃಷ್ಟ ಒಲಿಯುವುದು, ಮಕ್ಕಳಿಂದ ಆರ್ಥಿಕ ಸಹಾಯ, ಆರೋಗ್ಯ ಸಮಸ್ಯೆ.
ಮೀನ: ಬಂಧು ಬಾಂಧವರಿಂದ ಅನುಕೂಲ, ಉನ್ನತ ಅವಕಾಶಗಳಿಗಾಗಿ ಪ್ರಯಾಣ, ಶಕ್ತಿದೇವತೆಯ ದರ್ಶನ.
ಕೌಟುಂಬಿಕ ಕಲಹ : ಕೊಲೆಯಲ್ಲಿ ಅಂತ್ಯ - ಪತ್ನಿಯನ್ನು ಕೊಡಲಿಯಿಂದ ಹೊಡೆದು ಕೊಂದು ಪೊಲೀಸರಿಗೆ ಶರಣಾದ ಪತಿ ಮೈಸೂರು: ಸಣ್ಣ…
ಲಡಾಖ್ನಲ್ಲಿ 4.1 ತೀವ್ರತೆಯ ಭೂಕಂಪ ಲೇಹ್: ಗುರುವಾರ ಮುಂಜಾನೆ ಲಡಾಖ್ನಲ್ಲಿ4.1 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ…
ಬೆಂಗಳೂರಲ್ಲಿ ವರುಣನ ಆರ್ಭಟ : ಮೇ 1ರವರೆಗೂ ಮಳೆ ಮುನ್ಸೂಚನೆ ಬೆಂಗಳೂರು: ಬುಧವಾರ ಬೆಂಗಳೂರಿನಾದ್ಯಂತ ಸುರಿದ ಆಲಿಕಲ್ಲು ಮಳೆಗೆ 10…
ಹಾಸನ: ಪ್ರೀ ವೆಡ್ಡಿಂಗ್ ಫೋಟೋ ಶೂಟ್ಗೆ ವಧು ಕರೆತರಲು ತೆರಳುತ್ತಿದ್ದ ವೇಳೆ ಅಪಘಾತ ; ವರ ಸಾವು ಹಾಸನ: ಕೆಲವೇ…
ಪುತ್ತೂರು: ದ್ವಿಚಕ್ರ ವಾಹನಕ್ಕೆ ಲಾರಿ ಢಿಕ್ಕಿ; ಸವಾರ ಸಾವು, ಯುವತಿಗೆ ಗಂಭೀರ ಗಾಯ ಪುತ್ತೂರು: ಉಪ್ಪಿನಂಗಡಿಯ ಬಜತ್ತೂರು ಗ್ರಾಮದ ನೀರಕಟ್ಟೆ…
ಸುದೀಪ್ ಶೆಟ್ಟಿ ಆತ್ಮಹತ್ಯೆ ಪ್ರಕರಣ : ಪತ್ನಿ ಸೌಮ್ಯ ಶೆಟ್ಟಿಗೆ ಜಾಮೀನು ನಿರಾಕರಣೆ ಉಡುಪಿ : ಸುದೀಪ್ ಶೆಟ್ಟಿ ಆತ್ಮಹತ್ಯೆ…