ಮೇಷ : ಕೆಲಸ ಕಾರ್ಯಗಳಲ್ಲಿ ವಿಳಂಬ, ಅಧಿಕ ಖರ್ಚು,ಕೀರ್ತಿ ಸಂಪಾದನೆ, ಮನಃಶಾಂತಿ, ವ್ಯಾಪಾರದಲ್ಲಿ ಅಲ್ಪ ಲಾಭ.
ವೃಷಭ : ಸ್ಥಳ ಬದಲಾವಣೆ, ದಾಯಾದಿ ಕಲಹ, ಮಿತ್ರರಿಂದ ತೊಂದರೆ, ವಾಹನ ಲಾಭ, ಅಲೆದಾಟ.
ಮಿಥುನ : ಸ್ಥಿರಾಸ್ತಿ ಸಂಪಾದನೆ, ವಿದೇಶ ಪ್ರಯಾಣ, ಉದ್ಯೋಗದಲ್ಲಿ ಪ್ರಗತಿ, ಯತ್ನ ಕಾರ್ಯಾನುಕೂಲ, ಅಧಿಕ ಖರ್ಚು.
ಕಟಕ : ಭೂಲಾಭ, ಸಲ್ಲದ ಅಪವಾದ, ಶ್ರಮಕ್ಕೆ ತಕ್ಕ ಫಲ, ಅನಾರೋಗ್ಯ, ಶುಭಕಾರ್ಯಕ್ಕೆ ಅಡತಡೆಗಳು.
ಸಿಂಹ : ಕುಟುಂಬ ಸೌಖ್ಯ, ಮನಃಶಾಂತಿ, ಆದಾಯಕ್ಕಿಂತ ಖರ್ಚು ಜಾಸ್ತಿ, ಕಾರ್ಯಸಾಧನೆ, ಸಾರ್ವಜನಿಕ ಕ್ಷೇತ್ರದಲ್ಲಿ ಮನ್ನಣೆ.
ಕನ್ಯಾ : ಹಿತಶತ್ರುಗಳಿಂದ ತೊಂದರೆ, ವ್ಯಾಪಾರ-ವ್ಯವಹಾರಗಳಲ್ಲಿ ಪ್ರಗತಿ, ಮನಕ್ಲೇಷ, ಬಂಧು ಮಿತ್ರರ ಸಹಾಯ.
ತುಲಾ : ಸ್ಥಳ ಬದಲಾವಣೆ, ಕೃಷಿಯಲ್ಲಿ ಪ್ರಗತಿ, ಕೋರ್ಟ್ ವ್ಯವಹಾರಗಳಲ್ಲಿ ಅಡಚಣೆ, ದುಷ್ಟ ಜನರಿಂದ ಕಿರುಕುಳ.
ವೃಶ್ಚಿಕ : ತೀರ್ಥಯಾತ್ರಾ ದರ್ಶನ, ಅಧಿಕ ಖರ್ಚು ಅಲ್ಪ ಲಾಭ, ಸಲ್ಲದ ಅಪವಾದ, ಚಂಚಲ ಮನಸ್ಸು.
ಧನಸ್ಸು : ಮಂಗಳ ಕಾರ್ಯಗಳಲ್ಲಿ ಭಾಗಿ, ಆರ್ಥಿಕ ಪರಿಸ್ಥಿತಿಯಲ್ಲಿ ಚೇತರಿಕೆ, ಧನವ್ಯಯ, ನಾನಾ ರೀತಿಯ ಚಿಂತೆ.
ಮಕರ : ವ್ಯವಹಾರಗಳಲ್ಲಿ ಸಾಧಾರಣ ಲಾಭ, ಚೋರಾಗ್ನಿ ಭೀತಿ, ವಿಪರೀತ ಹಣವ್ಯಯ, ಅತಿಯಾದ ನಿದ್ರೆ.
ಕುಂಭ : ವಿವಾಹ ಯೋಗ, ಹಣ ಬಂದರು ಉಳಿಯುವುದಿಲ್ಲ, ಶತ್ರುಭಯ, ಅಪಜಯ, ಋಣವಿಮೋಚನೆ.
ಮೀನ : ಪಾಪಕಾರ್ಯಾಸಕ್ತಿ, ದುಷ್ಟಬುದ್ಧಿ, ರಿಯಲ್ ಎಸ್ಟೇಟ್ನವರಿಗೆ ನಷ್ಟ, ಅಕಾಲ ಭೋಜನ, ಅನ್ಯ ಜನರಲ್ಲಿ ವೈಮನಸ್ಯ.
ಕಾಪು: ಫ್ಲ್ಯಾಟ್ ನಿರ್ಮಿಸಿ ಹಸ್ತಾಂತರಿಸುವುದಾಗಿ ಭರವಸೆ ನೀಡಿ 15 ಲಕ್ಷ ರೂ.ವಂಚನೆ ಕಾಪು: ಫ್ಲ್ಯಾಟ್ ನಿರ್ಮಿಸಿ ಹಸ್ತಾಂತರಿಸುವುದಾಗಿ ಭರವಸೆ ನೀಡಿ…
ಹಾಸನ : ಡೆತ್ ನೋಟ್ ಬರೆದಿಟ್ಟು ಪ್ಯಾರಾಮೆಡಿಕಲ್ ವಿದ್ಯಾರ್ಥಿ ಆತ್ಮಹತ್ಯೆ ಹಾಸನ: ಡೆತ್ ನೋಟ್ ಬರೆದಿಟ್ಟು 21 ವರ್ಷದ ಪ್ಯಾರಾಮೆಡಿಕಲ್ ವಿದ್ಯಾರ್ಥಿಯೋರ್ವ…
ಮೂಳೂರು ಹಾಲು ಉತ್ಪಾದಕರ ಸಹಕಾರ ಸಂಘ ಸಭೆ ೨೦೨೩-೨೦೨೪ ಮೂಳೂರು ಹಾಲು ಉತ್ಪಾದಕರ ಸಹಕಾರ ಸಂಘದ ವಾರ್ಷಿಕ ಸಾಮಾನ್ಯ ಸಭೆ…
ಆನ್ಲೈನ್ನಲ್ಲಿ ಮಾರಾಟ ಮಾಡೋ ತರಕಾರಿಗೆ ಕೆಮಿಕಲ್ ಸ್ಪ್ರೇ ಮಾಡುವ ಬಗ್ಗೆ ದೂರು ಬಂದಿದೆ.. ಪರಿಶೀಲನೆ ಮಾಡ್ತಿದ್ದೇವೆ, ಮುಂದಿನ ದಿನಗಳಲ್ಲಿ ಕ್ರಮ…
ಕಾಸರಗೋಡು : ನಿಯಂತ್ರಣ ತಪ್ಪಿ ಡಿವೈಡರ್ಗೆ ಢಿಕ್ಕಿ ಹೊಡೆದ ಆ್ಯಂಬುಲೆನ್ಸ್ ; ರೋಗಿ ಮೃತ್ಯು, ನಾಲ್ವರಿಗೆ ಗಾಯ ಕಾಸರಗೋಡು :…
ರಾಜ್ಯ ಸರ್ಕಾರದ ಯಾವುದೇ ಕಾರ್ಯಕ್ರಮಗಳಲ್ಲಿ ಇನ್ನು ಮುಂದೆ ವಂದೇ ಮಾತರಂನ ಎರಡು ಚರಣ ಮಾತ್ರ ಬಳಕೆ: ಡಿ.ಕೆ. ಶಿ ಸ್ಪಷ್ಟನೆ…