ಮೇಷ : ಕೆಲಸ ಕಾರ್ಯಗಳಲ್ಲಿ ವಿಳಂಬ, ಅಧಿಕ ಖರ್ಚು,ಕೀರ್ತಿ ಸಂಪಾದನೆ, ಮನಃಶಾಂತಿ, ವ್ಯಾಪಾರದಲ್ಲಿ ಅಲ್ಪ ಲಾಭ.
ವೃಷಭ : ಸ್ಥಳ ಬದಲಾವಣೆ, ದಾಯಾದಿ ಕಲಹ, ಮಿತ್ರರಿಂದ ತೊಂದರೆ, ವಾಹನ ಲಾಭ, ಅಲೆದಾಟ.
ಮಿಥುನ : ಸ್ಥಿರಾಸ್ತಿ ಸಂಪಾದನೆ, ವಿದೇಶ ಪ್ರಯಾಣ, ಉದ್ಯೋಗದಲ್ಲಿ ಪ್ರಗತಿ, ಯತ್ನ ಕಾರ್ಯಾನುಕೂಲ, ಅಧಿಕ ಖರ್ಚು.
ಕಟಕ : ಭೂಲಾಭ, ಸಲ್ಲದ ಅಪವಾದ, ಶ್ರಮಕ್ಕೆ ತಕ್ಕ ಫಲ, ಅನಾರೋಗ್ಯ, ಶುಭಕಾರ್ಯಕ್ಕೆ ಅಡತಡೆಗಳು.
ಸಿಂಹ : ಕುಟುಂಬ ಸೌಖ್ಯ, ಮನಃಶಾಂತಿ, ಆದಾಯಕ್ಕಿಂತ ಖರ್ಚು ಜಾಸ್ತಿ, ಕಾರ್ಯಸಾಧನೆ, ಸಾರ್ವಜನಿಕ ಕ್ಷೇತ್ರದಲ್ಲಿ ಮನ್ನಣೆ.
ಕನ್ಯಾ : ಹಿತಶತ್ರುಗಳಿಂದ ತೊಂದರೆ, ವ್ಯಾಪಾರ-ವ್ಯವಹಾರಗಳಲ್ಲಿ ಪ್ರಗತಿ, ಮನಕ್ಲೇಷ, ಬಂಧು ಮಿತ್ರರ ಸಹಾಯ.
ತುಲಾ : ಸ್ಥಳ ಬದಲಾವಣೆ, ಕೃಷಿಯಲ್ಲಿ ಪ್ರಗತಿ, ಕೋರ್ಟ್ ವ್ಯವಹಾರಗಳಲ್ಲಿ ಅಡಚಣೆ, ದುಷ್ಟ ಜನರಿಂದ ಕಿರುಕುಳ.
ವೃಶ್ಚಿಕ : ತೀರ್ಥಯಾತ್ರಾ ದರ್ಶನ, ಅಧಿಕ ಖರ್ಚು ಅಲ್ಪ ಲಾಭ, ಸಲ್ಲದ ಅಪವಾದ, ಚಂಚಲ ಮನಸ್ಸು.
ಧನಸ್ಸು : ಮಂಗಳ ಕಾರ್ಯಗಳಲ್ಲಿ ಭಾಗಿ, ಆರ್ಥಿಕ ಪರಿಸ್ಥಿತಿಯಲ್ಲಿ ಚೇತರಿಕೆ, ಧನವ್ಯಯ, ನಾನಾ ರೀತಿಯ ಚಿಂತೆ.
ಮಕರ : ವ್ಯವಹಾರಗಳಲ್ಲಿ ಸಾಧಾರಣ ಲಾಭ, ಚೋರಾಗ್ನಿ ಭೀತಿ, ವಿಪರೀತ ಹಣವ್ಯಯ, ಅತಿಯಾದ ನಿದ್ರೆ.
ಕುಂಭ : ವಿವಾಹ ಯೋಗ, ಹಣ ಬಂದರು ಉಳಿಯುವುದಿಲ್ಲ, ಶತ್ರುಭಯ, ಅಪಜಯ, ಋಣವಿಮೋಚನೆ.
ಮೀನ : ಪಾಪಕಾರ್ಯಾಸಕ್ತಿ, ದುಷ್ಟಬುದ್ಧಿ, ರಿಯಲ್ ಎಸ್ಟೇಟ್ನವರಿಗೆ ನಷ್ಟ, ಅಕಾಲ ಭೋಜನ, ಅನ್ಯ ಜನರಲ್ಲಿ ವೈಮನಸ್ಯ.
ಮಳೆಯ ಅಬ್ಬರ : ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಜು.8 (ನಾಳೆ ) ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಂಗಳೂರು: ಕರಾವಳಿ ಜಿಲ್ಲೆ…
ಕುಂದಾಪುರ : ತ್ರಾಸಿಯಲ್ಲಿ ರಸ್ತೆ ಅಪಘಾತ: ಮತ್ತೊಬ್ಬ ಸವಾರ ಚಿಕಿತ್ಸೆ ಫಲಕಾರಿಯಾಗದೇ ಮೃತ್ಯು ಕುಂದಾಪುರ: ಎರಡು ದ್ವಿಚಕ್ರ ವಾಹನಗಳ ನಡುವೆ ಸೋಮವಾರ…
ಕೃಷಿ ಸಾಲ ಮನ್ನಾ ಮಾಡುವ ಬಗ್ಗೆ ಪರಿಶೀಲನೆ ಮಾಡುವೆ : ಸಿಎಂ ಡಿಕೆಶಿ ಕಲಬುರಗಿ: ಕೃಷಿ ಸಾಲ ಮನ್ನಾ ಮಾಡುವ…
ಮಂಗಳೂರು: ಯುವತಿ ನಾಪತ್ತೆ: ಪೋಲಿಸರಿಂದ ಪತ್ತೆಗೆ ಮನವಿ ಮಂಗಳೂರು: ಉರ್ವ ಅಶೋಕ ನಗರದ ಮೆಡ್ ಕ್ವಿಸ್ಟ್ ಲ್ಯಾಬ್ನಲ್ಲಿ ಲ್ಯಾಬ್ ಟೆಕ್ನಿಷಿಯನ್…
ಕಟಪಾಡಿಯಿಂದ ಕಳವಾದ ಆಟೋರಿಕ್ಷಾ ಬೆಳ್ತಂಗಡಿಯಲ್ಲಿ ಪತ್ತೆ ಬೆಳ್ತಂಗಡಿ : ಕಟಪಾಡಿಯಿಂದ ಕಳವಾದ ಆಟೋರಿಕ್ಷಾವೊಂದು ಸೋಮವಾರ ಬೆಳ್ತಂಗಡಿ ಪಟ್ಟಣದ ಮೂರು ಮಾರ್ಗದಲ್ಲಿ…
ಮುಂಬೈ : ಭಾರೀ ಮಳೆ - ಸಂಪೂರ್ಣ ಅಸ್ತವ್ಯಸ್ತ ; 43 ರೈಲು ಸಂಚಾರ ರದ್ದು ಮುಂಬೈ: ಕಳೆದ ಮೂರು…