ಮೇಷ : ಕೆಲಸ ಕಾರ್ಯಗಳಲ್ಲಿ ವಿಳಂಬ, ಅಧಿಕ ಖರ್ಚು,ಕೀರ್ತಿ ಸಂಪಾದನೆ, ಮನಃಶಾಂತಿ, ವ್ಯಾಪಾರದಲ್ಲಿ ಅಲ್ಪ ಲಾಭ.
ವೃಷಭ : ಸ್ಥಳ ಬದಲಾವಣೆ, ದಾಯಾದಿ ಕಲಹ, ಮಿತ್ರರಿಂದ ತೊಂದರೆ, ವಾಹನ ಲಾಭ, ಅಲೆದಾಟ.
ಮಿಥುನ : ಸ್ಥಿರಾಸ್ತಿ ಸಂಪಾದನೆ, ವಿದೇಶ ಪ್ರಯಾಣ, ಉದ್ಯೋಗದಲ್ಲಿ ಪ್ರಗತಿ, ಯತ್ನ ಕಾರ್ಯಾನುಕೂಲ, ಅಧಿಕ ಖರ್ಚು.
ಕಟಕ : ಭೂಲಾಭ, ಸಲ್ಲದ ಅಪವಾದ, ಶ್ರಮಕ್ಕೆ ತಕ್ಕ ಫಲ, ಅನಾರೋಗ್ಯ, ಶುಭಕಾರ್ಯಕ್ಕೆ ಅಡತಡೆಗಳು.
ಸಿಂಹ : ಕುಟುಂಬ ಸೌಖ್ಯ, ಮನಃಶಾಂತಿ, ಆದಾಯಕ್ಕಿಂತ ಖರ್ಚು ಜಾಸ್ತಿ, ಕಾರ್ಯಸಾಧನೆ, ಸಾರ್ವಜನಿಕ ಕ್ಷೇತ್ರದಲ್ಲಿ ಮನ್ನಣೆ.
ಕನ್ಯಾ : ಹಿತಶತ್ರುಗಳಿಂದ ತೊಂದರೆ, ವ್ಯಾಪಾರ-ವ್ಯವಹಾರಗಳಲ್ಲಿ ಪ್ರಗತಿ, ಮನಕ್ಲೇಷ, ಬಂಧು ಮಿತ್ರರ ಸಹಾಯ.
ತುಲಾ : ಸ್ಥಳ ಬದಲಾವಣೆ, ಕೃಷಿಯಲ್ಲಿ ಪ್ರಗತಿ, ಕೋರ್ಟ್ ವ್ಯವಹಾರಗಳಲ್ಲಿ ಅಡಚಣೆ, ದುಷ್ಟ ಜನರಿಂದ ಕಿರುಕುಳ.
ವೃಶ್ಚಿಕ : ತೀರ್ಥಯಾತ್ರಾ ದರ್ಶನ, ಅಧಿಕ ಖರ್ಚು ಅಲ್ಪ ಲಾಭ, ಸಲ್ಲದ ಅಪವಾದ, ಚಂಚಲ ಮನಸ್ಸು.
ಧನಸ್ಸು : ಮಂಗಳ ಕಾರ್ಯಗಳಲ್ಲಿ ಭಾಗಿ, ಆರ್ಥಿಕ ಪರಿಸ್ಥಿತಿಯಲ್ಲಿ ಚೇತರಿಕೆ, ಧನವ್ಯಯ, ನಾನಾ ರೀತಿಯ ಚಿಂತೆ.
ಮಕರ : ವ್ಯವಹಾರಗಳಲ್ಲಿ ಸಾಧಾರಣ ಲಾಭ, ಚೋರಾಗ್ನಿ ಭೀತಿ, ವಿಪರೀತ ಹಣವ್ಯಯ, ಅತಿಯಾದ ನಿದ್ರೆ.
ಕುಂಭ : ವಿವಾಹ ಯೋಗ, ಹಣ ಬಂದರು ಉಳಿಯುವುದಿಲ್ಲ, ಶತ್ರುಭಯ, ಅಪಜಯ, ಋಣವಿಮೋಚನೆ.
ಮೀನ : ಪಾಪಕಾರ್ಯಾಸಕ್ತಿ, ದುಷ್ಟಬುದ್ಧಿ, ರಿಯಲ್ ಎಸ್ಟೇಟ್ನವರಿಗೆ ನಷ್ಟ, ಅಕಾಲ ಭೋಜನ, ಅನ್ಯ ಜನರಲ್ಲಿ ವೈಮನಸ್ಯ.
ಉಡುಪಿ: ಬಿಜೆಪಿ ಯುವ ಮೋರ್ಚಾದಿಂದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಗೋಬ್ಯಾಕ್ ಪ್ರತಿಭಟನೆ ಉಡುಪಿ: ಉಡುಪಿ ಜಿಲ್ಲೆಯನ್ನು ರಾಜ್ಯ ಕಾಂಗ್ರೆಸ್…
ಹಿಜಾಬ್ ನಿಷೇಧ ಹಿಂಪಡೆಯುವ ನಿರ್ಧಾರವನ್ನು ಸ್ವಾಗತಿಸಿದ ವಿಮೆನ್ ಇಂಡಿಯಾ ಮೂವ್ಮೆಂಟ್.. ಸುಪ್ರೀಂ ಕೋರ್ಟ್ನಲ್ಲಿ ಅಧಿಕೃತ ಕ್ರಮಗಳನ್ನು ಪೂರ್ಣಗೊಳಿಸಲು ಸರ್ಕಾರಕ್ಕೆ ಮನವಿ…
ಟ್ರ್ಯಾಕ್ಟರ್ - ಲಾರಿ ಅಪಘಾತದಲ್ಲಿ ಏಳು ಮಂದಿ ದುರ್ಮರಣ : ಮೃತರ ಕುಟುಂಬಸ್ಥರಿಗೆ ತಲಾ 5 ಲಕ್ಷ ಪರಿಹಾರ ಘೋಷಿಸಿದ…
ಡಿಕೆಶಿ ಮುಂದಿನ ಸಿಎಂ ಬ್ಯಾನರ್ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪ್ರತಿಕ್ರಿಯೆ ಉಡುಪಿ: ಮುಖ್ಯಮಂತ್ರಿ ಬದಲಾವಣೆ ಹೈಕಮಾಂಡ್ಗೆ ಬಿಟ್ಟ ವಿಚಾರ.…
ನಾನು ಮತ್ತೆ ಹೊಸದಾಗಿ ಪಕ್ಷ ಕಟ್ಟುತ್ತೇನೆ ; ಪಕ್ಷ ಬಿಟ್ಟು ಹೋಗುವವರು ಹೋಗಲಿ : ಮಮತಾ ಬ್ಯಾನರ್ಜಿ ಕೋಲ್ಕತ್ತಾ: ಇತರ…
ಉಡುಪಿ : ಮಲಬಾರ್ ಗೋಲ್ದ್ ನಲ್ಲಿ ಬ್ರಾಂಡ್ ವಾಚ್ಗಳ ವಿಶೇಷ ಪ್ರದರ್ಶನ-ಮಾರಾಟ ಮೇಳಕ್ಕೆ ಚಾಲನೆ ಉಡುಪಿ: ಮಲಬಾರ್ ಗೋಲ್ಡ್ ಅಂಡ್…