ಮೇಷ : ಕೆಲಸ ಕಾರ್ಯಗಳಲ್ಲಿ ವಿಳಂಬ, ಅಧಿಕ ಖರ್ಚು,ಕೀರ್ತಿ ಸಂಪಾದನೆ, ಮನಃಶಾಂತಿ, ವ್ಯಾಪಾರದಲ್ಲಿ ಅಲ್ಪ ಲಾಭ.
ವೃಷಭ : ಸ್ಥಳ ಬದಲಾವಣೆ, ದಾಯಾದಿ ಕಲಹ, ಮಿತ್ರರಿಂದ ತೊಂದರೆ, ವಾಹನ ಲಾಭ, ಅಲೆದಾಟ.
ಮಿಥುನ : ಸ್ಥಿರಾಸ್ತಿ ಸಂಪಾದನೆ, ವಿದೇಶ ಪ್ರಯಾಣ, ಉದ್ಯೋಗದಲ್ಲಿ ಪ್ರಗತಿ, ಯತ್ನ ಕಾರ್ಯಾನುಕೂಲ, ಅಧಿಕ ಖರ್ಚು.
ಕಟಕ : ಭೂಲಾಭ, ಸಲ್ಲದ ಅಪವಾದ, ಶ್ರಮಕ್ಕೆ ತಕ್ಕ ಫಲ, ಅನಾರೋಗ್ಯ, ಶುಭಕಾರ್ಯಕ್ಕೆ ಅಡತಡೆಗಳು.
ಸಿಂಹ : ಕುಟುಂಬ ಸೌಖ್ಯ, ಮನಃಶಾಂತಿ, ಆದಾಯಕ್ಕಿಂತ ಖರ್ಚು ಜಾಸ್ತಿ, ಕಾರ್ಯಸಾಧನೆ, ಸಾರ್ವಜನಿಕ ಕ್ಷೇತ್ರದಲ್ಲಿ ಮನ್ನಣೆ.
ಕನ್ಯಾ : ಹಿತಶತ್ರುಗಳಿಂದ ತೊಂದರೆ, ವ್ಯಾಪಾರ-ವ್ಯವಹಾರಗಳಲ್ಲಿ ಪ್ರಗತಿ, ಮನಕ್ಲೇಷ, ಬಂಧು ಮಿತ್ರರ ಸಹಾಯ.
ತುಲಾ : ಸ್ಥಳ ಬದಲಾವಣೆ, ಕೃಷಿಯಲ್ಲಿ ಪ್ರಗತಿ, ಕೋರ್ಟ್ ವ್ಯವಹಾರಗಳಲ್ಲಿ ಅಡಚಣೆ, ದುಷ್ಟ ಜನರಿಂದ ಕಿರುಕುಳ.
ವೃಶ್ಚಿಕ : ತೀರ್ಥಯಾತ್ರಾ ದರ್ಶನ, ಅಧಿಕ ಖರ್ಚು ಅಲ್ಪ ಲಾಭ, ಸಲ್ಲದ ಅಪವಾದ, ಚಂಚಲ ಮನಸ್ಸು.
ಧನಸ್ಸು : ಮಂಗಳ ಕಾರ್ಯಗಳಲ್ಲಿ ಭಾಗಿ, ಆರ್ಥಿಕ ಪರಿಸ್ಥಿತಿಯಲ್ಲಿ ಚೇತರಿಕೆ, ಧನವ್ಯಯ, ನಾನಾ ರೀತಿಯ ಚಿಂತೆ.
ಮಕರ : ವ್ಯವಹಾರಗಳಲ್ಲಿ ಸಾಧಾರಣ ಲಾಭ, ಚೋರಾಗ್ನಿ ಭೀತಿ, ವಿಪರೀತ ಹಣವ್ಯಯ, ಅತಿಯಾದ ನಿದ್ರೆ.
ಕುಂಭ : ವಿವಾಹ ಯೋಗ, ಹಣ ಬಂದರು ಉಳಿಯುವುದಿಲ್ಲ, ಶತ್ರುಭಯ, ಅಪಜಯ, ಋಣವಿಮೋಚನೆ.
ಮೀನ : ಪಾಪಕಾರ್ಯಾಸಕ್ತಿ, ದುಷ್ಟಬುದ್ಧಿ, ರಿಯಲ್ ಎಸ್ಟೇಟ್ನವರಿಗೆ ನಷ್ಟ, ಅಕಾಲ ಭೋಜನ, ಅನ್ಯ ಜನರಲ್ಲಿ ವೈಮನಸ್ಯ.
ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ ಹೊಸದಿಲ್ಲಿ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಮುನ್ನ ಟೆನಿಸ್ ಆಟಗಾರ…
ಬೀದರ್ : ಮಳೆ ಆರ್ಭಟ - ಸಿಡಿಲು ಬಡಿದು ಯುವಕ ಸಾವು ಬೀದರ್: ಸಿಡಿಲು ಬಡಿದು ಯುವಕನೊಬ್ಬ ಮೃತಪಟ್ಟ ಘಟನೆ ಔರಾದ್…
ಬೆಳ್ತಂಗಡಿ: ಏಕಾಏಕಿ ತೆರೆಯಲ್ಪಟ್ಟ ಬಸ್ಸಿನ ಬಾಗಿಲು ; ನಿಯಂತ್ರಣ ತಪ್ಪಿ ರಸ್ತೆಗೆ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ ಬೆಳ್ತಂಗಡಿ: ಚಲಿಸುತ್ತಿದ್ದ ಬಸ್ಸಿನಿಂದ…
ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿಯಲು ಯತ್ನ; ಯುವಕನ ರಕ್ಷಣೆ ಉಡುಪಿ: ಟಿಕೆಟ್ ಇಲ್ಲದೆ ಪ್ರಯಾಣಿಸುತ್ತಿದ್ದ ಯುವಕನೊಬ್ಬ ರೈಲಿನಿಂದ ಜಿಗಿಯಲು ಯತ್ನಿಸುತ್ತಿದ್ದ…
ಕಾಸರಗೋಡು : ಕೆಟ್ಟು ನಿಂತಿದ್ದ ಪಿಕಪ್ ವ್ಯಾನ್ ಗೆ ಬೈಕ್ ಢಿಕ್ಕಿ: ಸವಾರ ಮೃತ್ಯು ಕಾಸರಗೋಡು : ರಾಷ್ಟ್ರೀಯ ಹೆದ್ದಾರಿಯ ಬದಿಯಲ್ಲಿ…
ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ ; ಆನ್ಲೈನ್ನಲ್ಲಿ ವೀಕ್ಷಿಸುವುದು ಹೇಗೆ? ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು…