Featured

29-01-2022 : ಇಂದಿನ ದಿನ ಭವಿಷ್ಯ -Vishwanews24

29-01-2022 : ಇಂದಿನ ದಿನ ಭವಿಷ್ಯ -Vishwanews24

ಮೇಷ: ಆಸೆ ಮತ್ತು ಭಾವನೆ ಈಡೇರುವುದು, ತಂದೆಯ ಬಂಧುಗಳಿಂದ ನಷ್ಟ, ಪುಣ್ಯಕರ್ಮ ಫಲಪ್ರಾಪ್ತಿ

ವೃಷಭ: ಹತ್ತಿರದ ಪ್ರಯಾಣ, ರಾಜಕೀಯ ವ್ಯಕ್ತಿಗಳ ಭೇಟಿ, ಆಸ್ತಿಯಿಂದ ಲಾಭ

ಮಿಥುನ: ಧನ ಮತ್ತು ಉದ್ಯೋಗ ನಷ್ಟ, ಕುಟುಂಬದಲ್ಲಿ ವಾಗ್ವಾದಗಳು, ಪತ್ರ ವ್ಯವಹಾರಗಳಿಗೆ ಅನುಕೂಲ

ಕಟಕ: ಸ್ವಂತ ಉದ್ಯಮದವರಿಗೆ ಅನುಕೂಲ, ಧಾರ್ಮಿಕ ಚಿಂತನೆ, ಸರ್ಕಾರಿ ಅಧಿಕಾರಿಗಳಿಂದ ಧನ ನಷ್ಟ, ಯತ್ನ ಕಾರ್ಯಜಯ

ಸಿಂಹ: ನಷ್ಟದ ಪ್ರಮಾಣ ಅಧಿಕ, ಬಡ್ತಿ ಮತ್ತು ಪ್ರಶಂಸೆ, ತಂದೆಯಿಂದ ಅನುಕೂಲ

ಕನ್ಯಾ: ಆಸ್ತಿ ನಷ್ಟ, ಅಧಿಕಾರಿಗಳಿಗೆ ನಷ್ಟ, ದಾಂಪತ್ಯ ಸಮಸ್ಯೆ ಅಧಿಕ

ತುಲಾ: ಉದ್ಯೋಗ ಲಾಭ, ಕೆಲಸ ಕಾರ್ಯಗಳಲ್ಲಿ ಜಯ, ಶತ್ರು ದಮನ, ಋಣ ರೋಗ ಬಾಧೆಗಳಿಂದ ಮುಕ್ತಿ

ವೃಶ್ಚಿಕ: ಪ್ರಯಾಣ ಮಾಡುವ ಸಂದರ್ಭ, ದೂರ ಪ್ರದೇಶಕ್ಕೆ ತೆರಳಲು ಮಾನ್ಯತೆ, ರಾಜಕೀಯ ವ್ಯಕ್ತಿಗಳಿಂದ ಅನುಕೂಲ

ಧನಸು: ಬಹುಮಾನ ರೂಪದಲ್ಲಿ ಹಣ ದೊರಕುವುದು, ತಾಯಿ ಆರೋಗ್ಯದಲ್ಲಿ ವ್ಯತ್ಯಾಸ, ಮನೆ ವಾತಾವರಣದಲ್ಲಿ ಕಲುಷಿತ, ಆರೋಗ್ಯದಲ್ಲಿ ವ್ಯತ್ಯಾಸ

ಮಕರ: ಶುಭಕಾರ್ಯಕ್ಕೆ ವಿಘ್ನ, ಸ್ನೇಹಿತರು ದೂರ, ಉನ್ನತ ಅಧಿಕಾರಿಗಳಿಂದ ಅಂತರ

ಕುಂಭ: ಪಾಲುದಾರಿಕೆ ವ್ಯವಹಾರಕ್ಕಾಗಿ ಸಾಲ, ದಾಂಪತ್ಯ ಸಮಸ್ಯೆ ಉಲ್ಬಣ, ಮಾತಿನಿಂದ ತೊಂದರೆ

ಮೀನ: ಗರ್ಭಿಣಿಯರಿಗೆ ಎಚ್ಚರಿಕೆ, ಮನೋರೋಗಗಳ ಅಧಿಕ, ಉದ್ಯೋಗ ಸ್ಥಳದಲ್ಲಿ ಶತ್ರು ಕಾಟ

Vishwa News 24

Recent Posts

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ – vishwanews24

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…

18 hours ago

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ – vishwanews24

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ ಮಂಗಳೂರು: ಯಕ್ಷಗಾನ…

2 days ago

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ – vishwanews24

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…

2 days ago

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ – vishwanews24

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…

2 days ago

ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್ – vishwanews24

ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ  :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ  ಗೌರವ ಡಾಕ್ಟರೇಟ್ ಮಂಗಳೂರು…

2 days ago

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ – vishwanews24

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…

2 days ago