Featured

29-03-2022 : ಇಂದಿನ ದಿನ ಭವಿಷ್ಯ -Vishwanews24

29-03-2022 : ಇಂದಿನ ದಿನ ಭವಿಷ್ಯ -Vishwanews24

ಮೇಷ ರಾಶಿ: ಕೆಲಸವನ್ನು ತಾಳ್ಮೆಯಿಂದ ನಿಭಾಯಿಸಿ, ಗೆಳತಿಗೆ ಸಹಾಯ ಮಾಡುವಿರಿ, ವಿನಾಕಾರಣ ನಿಷ್ಠೂರ.

ವೃಷಭ ರಾಶಿ : ವಿದೇಶ ಪ್ರಯಾಣ, ಅಮೂಲ್ಯ ವಸ್ತುಗಳ ಖರೀದಿ, ಉದ್ಯೋಗದಲ್ಲಿ ಪ್ರಗತಿ, ಕುಟುಂಬದಲ್ಲಿ ಪ್ರೀತಿ.

ಮಿಥುನ ರಾಶಿ : ಮಾತಿನಲ್ಲಿ ಹಿಡಿತವಿರಲಿ, ಕಾರ್ಯಸಾಧನೆಗಾಗಿ ತಿರುಗಾಟ, ಅನರ್ಥ,ತೀರ್ಥಯಾತ್ರಾ ದರ್ಶನ,ವ್ಯಾಸಂಗಕ್ಕೆ ತೊಂದರೆ.

ಕಟಕ ರಾಶಿ: ನಿರೀಕ್ಷಿತ ಆದಾಯ, ಶುಭ ಸಮಾರಂಭದಲ್ಲಿ ಭಾಗಿ, ಮಿಶ್ರ ಫಲ,ದ್ರವ್ಯಲಾಭ,ಕುಲದೇವರ ಪೂಜೆಯಿಂದ ಶುಭ.

ಸಿಂಹ ರಾಶಿ : ಕೆಲಸಕಾರ್ಯಗಳಲ್ಲಿ ಮಂದಗತಿ, ಹೊಸ ವ್ಯಕ್ತಿಗಳ ಪರಿಚಯ, ಹಿರಿಯರೊಂದಿಗೆ ಸಮಾಲೋಚನೆ.

ಕನ್ಯಾ ರಾಶಿ: ಧನಹಾನಿ,ರಫ್ತು ವ್ಯಾಪಾರದಿಂದ ನಷ್ಟ, ಅವಕಾಶಗಳು ಕೈ ತಪ್ಪುವುದು, ಅಕಾಲ ಭೋಜನ.

ತುಲಾ ರಾಶಿ : ಯತ್ನ ಕಾರ್ಯಗಳಲ್ಲಿ ವಿಳಂಬ, ಚಂಚಲ ಮನಸ್ಸು, ಸಾಲಬಾಧೆ,ವಿಪರೀತ ವ್ಯಸನ,ರೋಗಬಾಧೆ.

ವೃಶ್ಚಿಕ ರಾಶಿ : ಭೂ ವ್ಯವಹಾರದಲ್ಲಿ ಕಲಹ, ಶರೀರದಲ್ಲಿ ಆಯಾಸ,ಧನವ್ಯಯ, ವಿವಾಹ ಯೋಗ,ಸಾಮಾನ್ಯ ಸೌಖ್ಯಕ್ಕೆ ದಕ್ಕೆ.

ಧನಸ್ಸು ರಾಶಿ: ಧನಾತ್ಮಕ ಚಿಂತೆಯಿಂದ ಯಶಸ್ಸು, ಧನಪ್ರಾಪ್ತಿ,ಯಾರನ್ನು ನಂಬಬೇಡಿ, ವಾದ ವಿವಾದಗಳಿಂದ ದೂರವಿರಿ.

ಮಕರ ರಾಶಿ: ನಾನಾ ವಿಚಾರಗಳಲ್ಲಿ ಆಸಕ್ತಿ, ನೆಮ್ಮದಿ ಇಲ್ಲದ ಜೀವನ, ಇತರರ ಮಾತಿನಿಂದ ಕಲಹ,ವಾಹನ ಯೋಗ.

ಕುಂಭ ರಾಶಿ : ಹೊಸ ಜವಾಬ್ದಾರಿಗೆ ಮುನ್ನ ಯೋಚಿಸಿ, ಮನಕ್ಲೇಷ, ಸ್ತ್ರೀಸೌಖ್ಯ, ಹಳೆಯ ಗೆಳೆಯರ ಭೇಟಿ.

ಮೀನ ರಾಶಿ : ಧನಾತ್ಮಕ ಚಿಂತೆಯಿಂದ ಯಶಸ್ಸು, ಕೋಪ ಜಾಸ್ತಿ,ಧನ ಲಾಭ, ತಾಳ್ಮೆ ಅಗತ್ಯ.

Vishwa News 24

Recent Posts

ಮಂಗಳೂರು : ನ್ಯುಮೋನಿಯ ಜ್ವರದಿಂದ ವಿದ್ಯಾರ್ಥಿನಿ ಮೃತ್ಯು -vishwanews24

ಮಂಗಳೂರು : ನ್ಯುಮೋನಿಯ ಜ್ವರದಿಂದ ವಿದ್ಯಾರ್ಥಿನಿ ಮೃತ್ಯು ಮಂಗಳೂರು: ಒಂದು ವಾರದಿಂದ ನ್ಯುಮೋನಿಯ ಜ್ವರದಿಂದ ಬಳಲುತ್ತಿದ್ದ ಕಂದಾವರದ ನಿವಾಸಿ, ವಿದ್ಯಾರ್ಥಿನಿ…

7 minutes ago

ಮಂಗಳೂರು : ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ ; ತಲೆಮರೆಸಿಕೊಂಡಿದ್ದ ಆರೋಪಿ ಉಮ್ಮರ್ ಫಾರೂಕ್ ಬಂಧನ -vishwanews24

ಮಂಗಳೂರು : ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ ; ತಲೆಮರೆಸಿಕೊಂಡಿದ್ದ ಆರೋಪಿ ಉಮ್ಮರ್ ಫಾರೂಕ್ ಬಂಧನ ಮಂಗಳೂರು : ಬಿಜೆಪಿ…

13 minutes ago

ಆ. 11 ರಿಂದ ಬೆಂಗಳೂರು-ಮಂಗಳೂರು ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿನ ಪ್ರಾಯೋಗಿಕ ಸಂಚಾರ -vishwanews24

ಆ. 11 ರಿಂದ ಬೆಂಗಳೂರು-ಮಂಗಳೂರು ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿನ ಪ್ರಾಯೋಗಿಕ ಸಂಚಾರ ಬೆಂಗಳೂರು: ಕರಾವಳಿಯ ರೈಲು ಪ್ರಯಾಣಿಕರಿಗೆ ಸಿಹಿ…

23 minutes ago

ಕಾಪು ಬೀಚ್ ನಲ್ಲಿ ತೀವ್ರ ಕಡಲು ಕೊರೆತ : ಸಾರ್ವಜನಿಕರು ಬೀಚ್‌ ಗೆ ತೆರಳದಂತೆ ಜಿಲ್ಲಾಡಳಿತ ಮನವಿ – vishwanews24

ಕಾಪು ಬೀಚ್ ನಲ್ಲಿ ತೀವ್ರ ಕಡಲು ಕೊರೆತ : ಸಾರ್ವಜನಿಕರು ಬೀಚ್‌ ಗೆ ತೆರಳದಂತೆ ಜಿಲ್ಲಾಡಳಿತ ಮನವಿ ಉಡುಪಿ :…

19 hours ago

ಮಲ್ಪೆ ಬಂದರಿನಲ್ಲಿ ಸುಗಮ ಮೀನುಗಾರಿಕಾ ಚಟುವಟಿಕೆಗೆ ಅಗತ್ಯ ಕ್ರಮವಹಿಸಿ : ಅಧಿಕಾರಿಗಳಿಗೆ ಯಶ್ಪಾಲ್ ಸುವರ್ಣ ಸೂಚನೆ – vishwanews24

ಮಲ್ಪೆ ಬಂದರಿನಲ್ಲಿ ಸುಗಮ ಮೀನುಗಾರಿಕಾ ಚಟುವಟಿಕೆಗೆ ಅಗತ್ಯ ಕ್ರಮವಹಿಸಿ : ಅಧಿಕಾರಿಗಳಿಗೆ ಯಶ್ಪಾಲ್ ಸುವರ್ಣ ಸೂಚನೆ ಉಡುಪಿ: ಮಲ್ಪೆ ಬಂದರಿನಲ್ಲಿ…

19 hours ago

ಮಹಾರಾಷ್ಟ್ರದಲ್ಲಿ ನಕಲಿ ಪನ್ನೀರ್ ಸಂಪೂರ್ಣ ನಿಷೇಧ : ಮಾರಾಟ ಮಾಡಿದರೆ ಜೈಲು ಶಿಕ್ಷೆ,ಭಾರಿ ದಂಡ – vishwanews24

ಮಹಾರಾಷ್ಟ್ರದಲ್ಲಿ ನಕಲಿ ಪನ್ನೀರ್ ಸಂಪೂರ್ಣ ನಿಷೇಧ : ಮಾರಾಟ ಮಾಡಿದರೆ ಜೈಲು ಶಿಕ್ಷೆ,ಭಾರಿ ದಂಡ ಮುಂಬೈ : ಆಹಾರದಲ್ಲಿ ಹೆಚ್ಚುತ್ತಿರುವ…

19 hours ago