Featured

29-03-2022 : ಇಂದಿನ ದಿನ ಭವಿಷ್ಯ -Vishwanews24

29-03-2022 : ಇಂದಿನ ದಿನ ಭವಿಷ್ಯ -Vishwanews24

ಮೇಷ ರಾಶಿ: ಕೆಲಸವನ್ನು ತಾಳ್ಮೆಯಿಂದ ನಿಭಾಯಿಸಿ, ಗೆಳತಿಗೆ ಸಹಾಯ ಮಾಡುವಿರಿ, ವಿನಾಕಾರಣ ನಿಷ್ಠೂರ.

ವೃಷಭ ರಾಶಿ : ವಿದೇಶ ಪ್ರಯಾಣ, ಅಮೂಲ್ಯ ವಸ್ತುಗಳ ಖರೀದಿ, ಉದ್ಯೋಗದಲ್ಲಿ ಪ್ರಗತಿ, ಕುಟುಂಬದಲ್ಲಿ ಪ್ರೀತಿ.

ಮಿಥುನ ರಾಶಿ : ಮಾತಿನಲ್ಲಿ ಹಿಡಿತವಿರಲಿ, ಕಾರ್ಯಸಾಧನೆಗಾಗಿ ತಿರುಗಾಟ, ಅನರ್ಥ,ತೀರ್ಥಯಾತ್ರಾ ದರ್ಶನ,ವ್ಯಾಸಂಗಕ್ಕೆ ತೊಂದರೆ.

ಕಟಕ ರಾಶಿ: ನಿರೀಕ್ಷಿತ ಆದಾಯ, ಶುಭ ಸಮಾರಂಭದಲ್ಲಿ ಭಾಗಿ, ಮಿಶ್ರ ಫಲ,ದ್ರವ್ಯಲಾಭ,ಕುಲದೇವರ ಪೂಜೆಯಿಂದ ಶುಭ.

ಸಿಂಹ ರಾಶಿ : ಕೆಲಸಕಾರ್ಯಗಳಲ್ಲಿ ಮಂದಗತಿ, ಹೊಸ ವ್ಯಕ್ತಿಗಳ ಪರಿಚಯ, ಹಿರಿಯರೊಂದಿಗೆ ಸಮಾಲೋಚನೆ.

ಕನ್ಯಾ ರಾಶಿ: ಧನಹಾನಿ,ರಫ್ತು ವ್ಯಾಪಾರದಿಂದ ನಷ್ಟ, ಅವಕಾಶಗಳು ಕೈ ತಪ್ಪುವುದು, ಅಕಾಲ ಭೋಜನ.

ತುಲಾ ರಾಶಿ : ಯತ್ನ ಕಾರ್ಯಗಳಲ್ಲಿ ವಿಳಂಬ, ಚಂಚಲ ಮನಸ್ಸು, ಸಾಲಬಾಧೆ,ವಿಪರೀತ ವ್ಯಸನ,ರೋಗಬಾಧೆ.

ವೃಶ್ಚಿಕ ರಾಶಿ : ಭೂ ವ್ಯವಹಾರದಲ್ಲಿ ಕಲಹ, ಶರೀರದಲ್ಲಿ ಆಯಾಸ,ಧನವ್ಯಯ, ವಿವಾಹ ಯೋಗ,ಸಾಮಾನ್ಯ ಸೌಖ್ಯಕ್ಕೆ ದಕ್ಕೆ.

ಧನಸ್ಸು ರಾಶಿ: ಧನಾತ್ಮಕ ಚಿಂತೆಯಿಂದ ಯಶಸ್ಸು, ಧನಪ್ರಾಪ್ತಿ,ಯಾರನ್ನು ನಂಬಬೇಡಿ, ವಾದ ವಿವಾದಗಳಿಂದ ದೂರವಿರಿ.

ಮಕರ ರಾಶಿ: ನಾನಾ ವಿಚಾರಗಳಲ್ಲಿ ಆಸಕ್ತಿ, ನೆಮ್ಮದಿ ಇಲ್ಲದ ಜೀವನ, ಇತರರ ಮಾತಿನಿಂದ ಕಲಹ,ವಾಹನ ಯೋಗ.

ಕುಂಭ ರಾಶಿ : ಹೊಸ ಜವಾಬ್ದಾರಿಗೆ ಮುನ್ನ ಯೋಚಿಸಿ, ಮನಕ್ಲೇಷ, ಸ್ತ್ರೀಸೌಖ್ಯ, ಹಳೆಯ ಗೆಳೆಯರ ಭೇಟಿ.

ಮೀನ ರಾಶಿ : ಧನಾತ್ಮಕ ಚಿಂತೆಯಿಂದ ಯಶಸ್ಸು, ಕೋಪ ಜಾಸ್ತಿ,ಧನ ಲಾಭ, ತಾಳ್ಮೆ ಅಗತ್ಯ.

Vishwa News 24

Recent Posts

ಪ್ರಧಾನಿಯಾಗಿ ಮೋದಿ ಸರ್ಕಾರಕ್ಕೆ 12 ವರ್ಷ: ನೆಹರೂ ದಾಖಲೆ ಮುರಿದ ನಮೋ – vishwanews24

ಪ್ರಧಾನಿಯಾಗಿ ಮೋದಿ ಸರ್ಕಾರಕ್ಕೆ 12 ವರ್ಷ: ನೆಹರೂ ದಾಖಲೆ ಮುರಿದ ನಮೋ ಭಾರತದ ಪ್ರಜಾಪ್ರಭುತ್ವದ ಇತಿಹಾಸದಲ್ಲೇ ದೀರ್ಘಕಾಲ ನಿರಂತರ ಅಧಿಕಾರ…

10 minutes ago

ಉಡುಪಿ : ಜೂ.12 ರಂದು ನೇರ ಸಂದರ್ಶನ – vishwanews24

ಉಡುಪಿ : ಜೂ.12 ರಂದು ನೇರ ಸಂದರ್ಶನ ಉಡುಪಿ : ನಗರದ ಮಣಿಪಾಲದ ಮನೋಹರ್ ಭವನ್ ಹೋಟೆಲ್ ಮುಂಭಾಗದ ಮಣಿಪಾಲ್…

17 minutes ago

ಜೂ.12ರಂದು ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ  ತಮಿಳುನಾಡು ಸಿಎಂ ಭೇಟಿ – vishwanews24

ಜೂ.12ರಂದು ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ  ತಮಿಳುನಾಡು ಸಿಎಂ ವಿಜಯ್ ಭೇಟಿ ಉಡುಪಿ: ತಮಿಳುನಾಡು ಮುಖ್ಯಮಂತ್ರಿ ಜೋಸೆಫ್ ವಿಜಯ್ ಅವರು ಜೂನ್…

23 minutes ago

ಉಡುಪಿ : ಜೂ.11ರಂದು ಖಾಸಗಿ ಬಸ್ ದರ ಏರಿಕೆ ಖಂಡಿಸಿ ಸಿಪಿಎಂ ಪ್ರತಿಭಟನೆ – vishwanews24

ಉಡುಪಿ : ಜೂ.11ರಂದು ಖಾಸಗಿ ಬಸ್ ದರ ಏರಿಕೆ ಖಂಡಿಸಿ ಸಿಪಿಎಂ ಪ್ರತಿಭಟನೆ ಉಡುಪಿ : ರಾಜ್ಯದ ಖಾಸಗಿ ಬಸ್…

45 minutes ago

ಮಲ್ಪೆ ಬಂದರು ಪ್ರವೇಶ ದ್ವಾರ ಮತ್ತು ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಆರಂಭ :ಯಶ್ಪಾಲ್ ಸುವರ್ಣ – vishwanews24

ಮಲ್ಪೆ ಬಂದರು ಪ್ರವೇಶ ದ್ವಾರ ಮತ್ತು ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಆರಂಭ :ಯಶ್ಪಾಲ್ ಸುವರ್ಣ ಮಳೆಗಾಲದ ಹಿನ್ನೆಲೆಯಲ್ಲಿ ಮಲ್ಪೆ ಮೀನುಗಾರಿಕಾ…

2 hours ago

ಗುರುತಿನ ಚೀಟಿ ಇಲ್ಲದೆ ಪಬ್, ಬಾರ್ ಮತ್ತು ಕ್ಲಬ್‌ಗಳಿಗೆ ಪ್ರವೇಶವಿಲ್ಲ : ಸಚಿವ ಪ್ರಿಯಾಂಕ್ ಖರ್ಗೆ – vishwanews24

ಗುರುತಿನ ಚೀಟಿ ಇಲ್ಲದೆ ಪಬ್, ಬಾರ್ ಮತ್ತು ಕ್ಲಬ್‌ಗಳಿಗೆ ಪ್ರವೇಶವಿಲ್ಲ : ಸಚಿವ ಪ್ರಿಯಾಂಕ್ ಖರ್ಗೆ ಬೆಂಗಳೂರು : ಅಪ್ರಾಪ್ತ…

2 hours ago