ಮೇಷ : ನಿರುದ್ಯೋಗಿಗಳಿಗೆ ಉತ್ತಮ ಅವಕಾಶ ಸಿಗಲಿದೆ. ಸಮಯ ಸಾಧಕರ ಬಗ್ಗೆ ಎಚ್ಚರಿದಿಂದಿರಿ. ವಿನಾಕಾರಣ ಸಂಗಾತಿಯ ಮೇಲೆ ಸಂಶಯ ಬೇಡ. ಬೇರೆಯವರು ನಿಮ್ಮನ್ನ ದುರುಪಯೋಗಪಡಿಸುವ ಸಾಧ್ಯತೆ ಇದೆ.
ವೃಷಭ : ಆರ್ಥಿಕ ಸಮಸ್ಯೆಗಳು ಕಡಿಮೆ ಆಗಲಿದೆ. ಯಾರದ್ದೋ ಮಾತನ್ನ ಕೇಳಿ ಸಿಟ್ಟಾಗಿರುವ ಪತ್ನಿಯನ್ನ ಸಾಂತ್ವನಗೊಳಿಸಲು ನಿಮ್ಮ ತಾಳ್ಮೆಯೇ ಪ್ರಮುಖ ಸಾಧನ. ಅಸಹಾಯಕರಿಗೆ ಸಹಾಯ ಮಾಡೋದ್ರಿಂದ ಪುಣ್ಯ ಪ್ರಾಪ್ತಿಯಾಗಲಿದೆ.
ಮಿಥುನ : ಮಾನಸಿಕ ನೋವನ್ನ ಮರೆಯಲು ಕುಟುಂಬಸ್ಥರ ಜೊತೆ ಕಾಲ ಕಳೆಯಲಿದ್ದೀರಿ. ಎಲ್ಲದ್ದಕ್ಕೂ ಇನ್ನೊಬ್ಬರನ್ನ ಅವಲಂಬಿಸುವ ಬುದ್ಧಿಯನ್ನ ಬಿಟ್ಟುಬಿಡಿ. ಆರೋಗ್ಯದಲ್ಲಿ ಕೊಂಚ ಏರುಪೇರು ಕಂಡುಬರಲಿದೆ.
ಸಿಂಹ : ಕಚೇರಿ ಕೆಲಸಗಳಿಗೆ ಮೊದಲ ಆದ್ಯತೆಯನ್ನ ನೀಡಿ. ಸರ್ಕಾರಿ ಕೆಲಸಗಾರರಿಗೆ ದೂರ ಪ್ರಯಾಣ ಮಾಡಬೇಕಾದ ಅನಿವಾರ್ಯಕತೆ ಎದುರಾಗಬಹುದು. ಹಿರಿಯರೊಂದಿಗೆ ವಾದ ಮಾಡಬೇಡಿ.
ಕನ್ಯಾ : ಜವಳಿ ಉದ್ಯಮಿಗಳಿಗೆ ಲಾಭವಿದೆ. ಮಕ್ಕಳ ಒತ್ತಾಯಕ್ಕೆ ಮಣಿದು ವಾಹನ ಕೊಳ್ಳಲಿದ್ದೀರಿ. ಖಾಸಗಿ ನೌಕರಿ ಮಾಡುವವರಿಗೆ ಕೊಂಚ ಹಿನ್ನಡೆಯಿದೆ. ಮಕ್ಕಳ ನಡವಳಿಕೆಯಲ್ಲಿ ವ್ಯತ್ಯಾಸ ಕಂಡುಬರಲಿದೆ.
ತುಲಾ : ಕಚೇರಿ ಕೆಲಸದಲ್ಲಿ ಒತ್ತಡ ಹೆಚ್ಚಾಗಲಿದೆ. ಮದುವೆಯಾಗಬೇಕು ಎಂದುಕೊಂಡವರಿಗೆ ಕಂಕಣ ಭಾಗ್ಯ ಕೂಡಿಬರಲಿದೆ. ಯಶಸ್ಸಿನ ಅಲೆಯಲ್ಲಿ ಹೆಚ್ಚು ಸಮಯ ತೇಲಬೇಡಿ.
ವೃಶ್ಚಿಕ : ಬೇರೆಯವರು ನಿಮ್ಮ ಮುಗ್ದತೆಯ ಲಾಭ ಪಡೆಯವ ಸಾಧ್ಯತೆ ಇದೆ. ಆಸ್ತಿ ವಿಚಾರದಲ್ಲಿ ಅಣ್ಣ – ತಮ್ಮಂದಿರ ನಡುವೆ ಸಂಘರ್ಷ ಉಂಟಾಗಬಹುದು. ಅಗ್ನಿಯಿಂದ ಅಂತರ ಕಾಪಾಡಿ.
ಧನು : ಅನಾವಶ್ಯಕ ಋಣಾತ್ಮಕ ಚಿಂತನೆ ಬೇಡ. ಕಾರ್ಯಕ್ಷೇತ್ರಗಳಲ್ಲಿ ವಿರೋಧಿಗಳ ಕಾಟ ಹೆಚ್ಚಲಿದೆ. ಕೌಟುಂಬಿಕ ಜೀವನದಲ್ಲಿ ಹಂತಹಂತವಾಗಿ ನೆಮ್ಮದಿ ಸಿಗಲಿದೆ.
ಮಕರ : ಆಸ್ತಿ ವಿಚಾರದಲ್ಲಿ ಸಹೋದರರಲ್ಲಿ ಭಿನ್ನಾಭಿಪ್ರಾಯ ಕಂಡುಬರಲಿದೆ. ಸಾಂಸಾರಿಕ ಜೀವನದಲ್ಲಿ ನೆಮ್ಮದಿ ಇರಲಿದೆ. ವೈಯಕ್ತಿಕ ಸಮಸ್ಯೆಗಳನ್ನ ಸಮಾಧಾನದಿಂದ ಎದುರಿಸಿ. ಅಗ್ನಿಯಿಂದ ದೂರವಿರಿ.
ಕುಂಭ : ದುರಂಹಕಾರಿ ಎಂಬ ಪಟ್ಟ ನಿಮಗೆ ಸಿಗಲಿದೆ. ಹೊಂದಾಣಿಕೆ ಮಾಡಿಕೊಂಡಷ್ಟೂ ಕುಟುಂಬದಲ್ಲಿ ನೆಮ್ಮದಿ ನೆಲೆಸಲಿದೆ. ಸಂಚಾರ ಅತಿಯಾದ ಪರಿಣಾಮ ಧನವ್ಯಯವಾಗಲಿದೆ.
ಮೀನ : ಸಂತಾನ ಭಾಗ್ಯವಿದೆ. ಗರ್ಭಿಣಿಯರು ಆರೋಗ್ಯ ಬಗ್ಗೆ ಹೆಚ್ಚಿನ ಕಾಳಜಿ ವಹಿಸಿ. ಮನೆಯಲ್ಲಿ ಶುಭ ಕಾರ್ಯ ನಡೆಯುವ ಮುನ್ಸೂಚನೆ ಸಿಗಲಿದೆ. ದೈವಿಕ ಕಾರ್ಯಗಳ ಬಗ್ಗೆ ಹೆಚ್ಚಿನ ಒಲವು ಮೂಡಲಿದೆ.
ಪ್ರಜ್ವಲ್ ರೇವಣ್ಣ ಸೆಲ್ನಲ್ಲಿ ಮೊಬೈಲ್ ಪತ್ತೆ : ಜೈಲಾಧಿಕಾರಿ ಸಸ್ಪೆಂಡ್, SPಗೆ ಶೋಕಾಸ್ ನೋಟಿಸ್ ಬೆಂಗಳೂರು: ಜೀವಾವಧಿ ಶಿಕ್ಷೆಗೆ ಗುರಿಯಾಗಿ…
ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ ಬೆಳ್ತಂಗಡಿ: ನೀರಚಿಲುಮೆಯ ತಿರುವಿನಲ್ಲಿ ಕೆಎಸ್ಸಾರ್ಟಿಸಿ…
ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ ಮೂಡುಬಿದಿರೆ : ಮನೆಯಲ್ಲಿನ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ…
ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು ಉಡುಪಿ: ಮಣಿಪಾಲದಿಂದ ಪರ್ಕಳ ಕಡೆಗೆ ತೆರಳುತ್ತಿದ್ದ ಬುಲೆಟ್ ಬೈಕ್…
ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ.. ಕ್ರಿಕೆಟ್ ಬೆಟ್ಟಿಂಗ್ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ; ಡೆತ್ ನೋಟ್ ನಲ್ಲಿ…
ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…