Featured

29-06-2021 : ಇಂದಿನ ದಿನ ಭವಿಷ್ಯ -Vishwanews24

29-06-2021 : ಇಂದಿನ ದಿನ ಭವಿಷ್ಯ -Vishwanews24

ಮೇಷ : ನಿರುದ್ಯೋಗಿಗಳಿಗೆ ಉತ್ತಮ ಅವಕಾಶ ಸಿಗಲಿದೆ. ಸಮಯ ಸಾಧಕರ ಬಗ್ಗೆ ಎಚ್ಚರಿದಿಂದಿರಿ. ವಿನಾಕಾರಣ ಸಂಗಾತಿಯ ಮೇಲೆ ಸಂಶಯ ಬೇಡ. ಬೇರೆಯವರು ನಿಮ್ಮನ್ನ ದುರುಪಯೋಗಪಡಿಸುವ ಸಾಧ್ಯತೆ ಇದೆ.

ವೃಷಭ : ಆರ್ಥಿಕ ಸಮಸ್ಯೆಗಳು ಕಡಿಮೆ ಆಗಲಿದೆ. ಯಾರದ್ದೋ ಮಾತನ್ನ ಕೇಳಿ ಸಿಟ್ಟಾಗಿರುವ ಪತ್ನಿಯನ್ನ ಸಾಂತ್ವನಗೊಳಿಸಲು ನಿಮ್ಮ ತಾಳ್ಮೆಯೇ ಪ್ರಮುಖ ಸಾಧನ. ಅಸಹಾಯಕರಿಗೆ ಸಹಾಯ ಮಾಡೋದ್ರಿಂದ ಪುಣ್ಯ ಪ್ರಾಪ್ತಿಯಾಗಲಿದೆ.

ಮಿಥುನ : ಮಾನಸಿಕ ನೋವನ್ನ ಮರೆಯಲು ಕುಟುಂಬಸ್ಥರ ಜೊತೆ ಕಾಲ ಕಳೆಯಲಿದ್ದೀರಿ. ಎಲ್ಲದ್ದಕ್ಕೂ ಇನ್ನೊಬ್ಬರನ್ನ ಅವಲಂಬಿಸುವ ಬುದ್ಧಿಯನ್ನ ಬಿಟ್ಟುಬಿಡಿ. ಆರೋಗ್ಯದಲ್ಲಿ ಕೊಂಚ ಏರುಪೇರು ಕಂಡುಬರಲಿದೆ.

ಸಿಂಹ : ಕಚೇರಿ ಕೆಲಸಗಳಿಗೆ ಮೊದಲ ಆದ್ಯತೆಯನ್ನ ನೀಡಿ. ಸರ್ಕಾರಿ ಕೆಲಸಗಾರರಿಗೆ ದೂರ ಪ್ರಯಾಣ ಮಾಡಬೇಕಾದ ಅನಿವಾರ್ಯಕತೆ ಎದುರಾಗಬಹುದು. ಹಿರಿಯರೊಂದಿಗೆ ವಾದ ಮಾಡಬೇಡಿ.

ಕನ್ಯಾ : ಜವಳಿ ಉದ್ಯಮಿಗಳಿಗೆ ಲಾಭವಿದೆ. ಮಕ್ಕಳ ಒತ್ತಾಯಕ್ಕೆ ಮಣಿದು ವಾಹನ ಕೊಳ್ಳಲಿದ್ದೀರಿ. ಖಾಸಗಿ ನೌಕರಿ ಮಾಡುವವರಿಗೆ ಕೊಂಚ ಹಿನ್ನಡೆಯಿದೆ. ಮಕ್ಕಳ ನಡವಳಿಕೆಯಲ್ಲಿ ವ್ಯತ್ಯಾಸ ಕಂಡುಬರಲಿದೆ.

ತುಲಾ : ಕಚೇರಿ ಕೆಲಸದಲ್ಲಿ ಒತ್ತಡ ಹೆಚ್ಚಾಗಲಿದೆ. ಮದುವೆಯಾಗಬೇಕು ಎಂದುಕೊಂಡವರಿಗೆ ಕಂಕಣ ಭಾಗ್ಯ ಕೂಡಿಬರಲಿದೆ. ಯಶಸ್ಸಿನ ಅಲೆಯಲ್ಲಿ ಹೆಚ್ಚು ಸಮಯ ತೇಲಬೇಡಿ.

ವೃಶ್ಚಿಕ : ಬೇರೆಯವರು ನಿಮ್ಮ ಮುಗ್ದತೆಯ ಲಾಭ ಪಡೆಯವ ಸಾಧ್ಯತೆ ಇದೆ. ಆಸ್ತಿ ವಿಚಾರದಲ್ಲಿ ಅಣ್ಣ – ತಮ್ಮಂದಿರ ನಡುವೆ ಸಂಘರ್ಷ ಉಂಟಾಗಬಹುದು. ಅಗ್ನಿಯಿಂದ ಅಂತರ ಕಾಪಾಡಿ.

ಧನು : ಅನಾವಶ್ಯಕ ಋಣಾತ್ಮಕ ಚಿಂತನೆ ಬೇಡ. ಕಾರ್ಯಕ್ಷೇತ್ರಗಳಲ್ಲಿ ವಿರೋಧಿಗಳ ಕಾಟ ಹೆಚ್ಚಲಿದೆ. ಕೌಟುಂಬಿಕ ಜೀವನದಲ್ಲಿ ಹಂತಹಂತವಾಗಿ ನೆಮ್ಮದಿ ಸಿಗಲಿದೆ.

ಮಕರ : ಆಸ್ತಿ ವಿಚಾರದಲ್ಲಿ ಸಹೋದರರಲ್ಲಿ ಭಿನ್ನಾಭಿಪ್ರಾಯ ಕಂಡುಬರಲಿದೆ. ಸಾಂಸಾರಿಕ ಜೀವನದಲ್ಲಿ ನೆಮ್ಮದಿ ಇರಲಿದೆ. ವೈಯಕ್ತಿಕ ಸಮಸ್ಯೆಗಳನ್ನ ಸಮಾಧಾನದಿಂದ ಎದುರಿಸಿ. ಅಗ್ನಿಯಿಂದ ದೂರವಿರಿ.

ಕುಂಭ : ದುರಂಹಕಾರಿ ಎಂಬ ಪಟ್ಟ ನಿಮಗೆ ಸಿಗಲಿದೆ. ಹೊಂದಾಣಿಕೆ ಮಾಡಿಕೊಂಡಷ್ಟೂ ಕುಟುಂಬದಲ್ಲಿ ನೆಮ್ಮದಿ ನೆಲೆಸಲಿದೆ. ಸಂಚಾರ ಅತಿಯಾದ ಪರಿಣಾಮ ಧನವ್ಯಯವಾಗಲಿದೆ.

ಮೀನ : ಸಂತಾನ ಭಾಗ್ಯವಿದೆ. ಗರ್ಭಿಣಿಯರು ಆರೋಗ್ಯ ಬಗ್ಗೆ ಹೆಚ್ಚಿನ ಕಾಳಜಿ ವಹಿಸಿ. ಮನೆಯಲ್ಲಿ ಶುಭ ಕಾರ್ಯ ನಡೆಯುವ ಮುನ್ಸೂಚನೆ ಸಿಗಲಿದೆ. ದೈವಿಕ ಕಾರ್ಯಗಳ ಬಗ್ಗೆ ಹೆಚ್ಚಿನ ಒಲವು ಮೂಡಲಿದೆ.

Vishwa News 24

Recent Posts

ರೀಲ್ಸ್ ಮಾಡಲು ಹೋಗಿ ಸಮುದ್ರಪಾಲಾದ  ಐಟಿ ಉದ್ಯೋಗಿ – vishwanews24

ರೀಲ್ಸ್ ಮಾಡಲು ಹೋಗಿ ಸಮುದ್ರಪಾಲಾದ  ಐಟಿ ಉದ್ಯೋಗಿ ಕಾರವಾರ: ರೀಲ್ಸ್ ಮಾಡಲು ಹೋಗಿ ಐಟಿ ಉದ್ಯೋಗಿಯೊಬ್ಬ  ಸಮುದ್ರಪಾಲಾದ ಘಟನೆ ಉತ್ತರ…

12 hours ago

ತಮಿಳುನಾಡು ಸಿಎಂ ವಿಜಯ್ ವಿಚ್ಛೇದನ ಪ್ರಕರಣ: ಆಗಸ್ಟ್ 7ಕ್ಕೆ ವಿಚಾರಣೆ ಮುಂದೂಡಿದ ಕೋರ್ಟ್ – vishwanews24

ತಮಿಳುನಾಡು ಸಿಎಂ ವಿಜಯ್ ವಿಚ್ಛೇದನ ಪ್ರಕರಣ: ಆಗಸ್ಟ್ 7ಕ್ಕೆ ವಿಚಾರಣೆ ಮುಂದೂಡಿದ ಕೋರ್ಟ್ ಚೆನ್ನೈ :ತಮಿಳುನಾಡು ಮುಖ್ಯಮಂತ್ರಿ, ನಟ ದಳಪತಿ…

12 hours ago

ಕೊಡವೂರು: ಶಂಕರನಾರಾಯಣ ದೇವಸ್ಥಾನದ ತಾತ್ಕಾಲಿಕ ಮೇಲುಸ್ತುವಾರಿ ವೆಂಕಟಕೃಷ್ಣ ನಾಪತ್ತೆ – vishwanews24

ಕೊಡವೂರು: ಶಂಕರನಾರಾಯಣ ದೇವಸ್ಥಾನದ ತಾತ್ಕಾಲಿಕ ಮೇಲುಸ್ತುವಾರಿ ವೆಂಕಟಕೃಷ್ಣ ನಾಪತ್ತೆ ಮಲ್ಪೆ :ಉಡುಪಿ ತಾಲೂಕಿನ ಕೊಡವೂರು ಗ್ರಾಮದ ಶ್ರೀ ಶಂಕರನಾರಾಯಣ ದೇವಸ್ಥಾನದಲ್ಲಿ…

13 hours ago

ಗೃಹಲಕ್ಷ್ಮಿ, ಗೃಹಜ್ಯೋತಿ ಯೋಜನೆ ಪರಿಷ್ಕರಣೆ: ಸೌಲಭ್ಯ ಪಡೆಯಲು ಹೊಸ ಅರ್ಜಿ ಸಲ್ಲಿಕೆ ಕಡ್ಡಾಯ – vishwanews24

ಗೃಹಲಕ್ಷ್ಮಿ, ಗೃಹಜ್ಯೋತಿ ಯೋಜನೆ ಪರಿಷ್ಕರಣೆ: ಸೌಲಭ್ಯ ಪಡೆಯಲು ಹೊಸ ಅರ್ಜಿ ಸಲ್ಲಿಕೆ ಕಡ್ಡಾಯ ಬೆಂಗಳೂರು: ಗೃಹಲಕ್ಷ್ಮಿ, ಗೃಹಜ್ಯೋತಿ ಯೊಜನೆಗಳಲ್ಲಿ ನಕಲಿ…

13 hours ago

ಕಾಸರಗೋಡು: ಬೇಕಲ ಕಡಲತೀರದಲ್ಲಿ ಸಮುದ್ರಪಾಲಾದ ಕೊಟ್ಟಾಯಂನ ಇಬ್ಬರು ವಿದ್ಯಾರ್ಥಿಗಳು; ಮತ್ತಿಬ್ಬರ ರಕ್ಷಣೆ – vishwanews24

ಕಾಸರಗೋಡು: ಬೇಕಲ ಕಡಲತೀರದಲ್ಲಿ ಸಮುದ್ರಪಾಲಾದ ಕೊಟ್ಟಾಯಂನ ಇಬ್ಬರು ವಿದ್ಯಾರ್ಥಿಗಳು; ಮತ್ತಿಬ್ಬರ ರಕ್ಷಣೆ ಕಾಸರಗೋಡು: ಬೇಕಲ ಕೋಟೆಯ ಸಮೀಪವಿರುವ ಪಳ್ಳಿಕೆರೆ ಕಡಲತೀರದಲ್ಲಿ…

13 hours ago

ಹಿಂದಿ ಕಿರುತೆರೆ ಜನಪ್ರಿಯ ನಟಿ ಸಂಚಿತಾ ಉಗಲೆ ನೇಣು ಬಿಗಿದುಕೊಂಡು ಆತ್ಮಹತ್ಯೆ – vishwanews24

ಹಿಂದಿ ಕಿರುತೆರೆಯ ಜನಪ್ರಿಯ ನಟಿ ಸಂಚಿತಾ ಉಗಲೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮುಂಬೈ: ಹಿಂದಿ ಕಿರುತೆರೆಯ ಜನಪ್ರಿಯ ನಟಿ ಸಂಚಿತಾ ಉಗಲೆ…

14 hours ago